ದೆಹಲಿಯಲ್ಲಿ ರಕ್ಷಣಾ ಸಿಬ್ಬಂದಿ ಜತೆ ಸೇರಿ ಸಚಿವರಿಂದ ಧ್ವಜಾರೋಹಣ
ದೆಹಲಿಯ ಗೃಹ ಕಚೇರಿಯಲ್ಲಿ ಸಚಿವರು ರಕ್ಷಣಾ ಸಿಬ್ಬಂದಿ ಮತ್ತು ಸಹೋದ್ಯೋಗಿಗಳ ಜತೆ ಸೇರಿ ಧ್ವಜಾರೋಹಣ ನೆರವೇರಿಸಿದರೆ, ಹುಬ್ಬಳ್ಳಿ ಕಚೇರಿಯಲ್ಲಿ 'ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ, ಸಮಾನ ಅವಕಾಶ ಲಭಿಸಬೇಕೆಂಬ ಆಶಯ-ಸಂದೇಶದೊಂದಿಗೆ ಸವಿತಾ ಸಮಾಜ, ಹಡಪದ ಸಮಾಜದ ಮುಖಂಡರಿಂದಲೇ ಧ್ವಜಾರೋಹಣ ನೆರವೇರಿಸಿ ಪ್ರೇರಣೆಯಾದರು.