ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರವಾಡ

Karnataka Weather: ಆರೆಂಜ್‌ ಅಲರ್ಟ್;‌ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಆರೆಂಜ್‌ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka SIR: ಬಿಎಲ್‌ಒಗಳು ಎಸ್‌ಐಆರ್‌ ಅಕ್ರಮದಲ್ಲಿ ಸಿಲುಕಿಕೊಳ್ಳಬೇಡಿ: ಪ್ರಲ್ಹಾದ್‌ ಜೋಶಿ

ಬಿಎಲ್‌ಒಗಳು ಎಸ್‌ಐಆರ್‌ ಅಕ್ರಮದಲ್ಲಿ ಸಿಲುಕಿಕೊಳ್ಳಬೇಡಿ: ಜೋಶಿ

Pralhad Joshi: SIR ಪ್ರಕ್ರಿಯೆಯಲ್ಲಿ ತೊಡಗಿದ ಸಿಬ್ಬಂದಿ ನಿತ್ಯವೂ ತಮಗೆ ಸಾಧ್ಯವಾದಷ್ಟು ಮನೆಗಳನ್ನು ಭೇಟಿ ಮಾಡಿ ಪಾರದರ್ಶಕವಾಗಿ ಮಾಹಿತಿ ಪಡೆದು ಪರಿಷ್ಕರಿಸಲಿ. ಒತ್ತಡದಲ್ಲಿ ನಿರ್ವಹಿಸಬೇಕಿಲ್ಲ. ಕಾಲಮಿತಿ ಕಡಿಮೆ ಎನಿಸಿದರೆ ಚುನಾವಣಾ ಆಯೋಗ ಹೆಚ್ಚಿನ ಸಮಯ ಸಹ ನೀಡಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

SIR in Karnataka: ಹುಬ್ಬಳ್ಳಿಯ ತಮ್ಮ ನಿವಾಸದಲ್ಲೇ SIRನಲ್ಲಿ ಭಾಗಿಯಾಗಿ ಪ್ರೇರಣೆಯಾದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿಯ ತಮ್ಮ ನಿವಾಸದಲ್ಲೇ SIRನಲ್ಲಿ ಭಾಗಿಯಾಗಿ ಪ್ರೇರಣೆಯಾದ ಜೋಶಿ

Pralhad Joshi: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ಭಾಗಿಯಾಗಿ ಅಗತ್ಯ ದಾಖಲೆ, ಮಾಹಿತಿ ಸಲ್ಲಿಸಿದರು.

ನಿನ್ನೆ ರಾಮನಗರ, ಇಂದು ಶಿಗ್ಗಾಂವಿ-ಸವಣೂರು, ಹುಬ್ಬಳ್ಳಿ-ಧಾರವಾಡ ಎಲ್ಲೆಡೆಯೂ SIR ಅಕ್ರಮಗಳ ಸುರಿಮಳೆ: ಜೋಶಿ ಆರೋಪ

ರಾಜ್ಯದೆಲ್ಲೆಡೆ SIR ಅಕ್ರಮಗಳ ಸುರಿಮಳೆ: ಜೋಶಿ ಆರೋಪ

Karnataka SIR: ರಾಮನಗರ, ಶಿಗ್ಗಾಂವಿ-ಸವಣೂರು, ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ಹಲವೆಡೆ SIR ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಕಾನೂನು ಬಾಹಿರವಾಗಿ ಅಕ್ರಮವೆಸಗಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪ ಮಾಡಿದ್ದಾರೆ.

Dharwad Murder Case: ದಪ್ಪಗಿದ್ದಾಳೆ ಎಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ!

ದಪ್ಪಗಿದ್ದಾಳೆ ಎಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ!

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿವಾಹವಾದ ಒಂದೇ ವರ್ಷಕ್ಕೆ ತವರುಮನೆಯಿಂದ ಬಂಗಾರ ತರುವಂತೆ ಗಂಡ ಕಿರುಕುಳ ನೀಡುತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೇ ನೀನು ದಪ್ಪ ಇದ್ದಿಯಾ, ಗರ್ಭಿಣಿ ಆಗಲ್ಲ ಅಂತ ಹೇಳಿ ಗಂಡ ಕೊಲೆಗೈದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿಯಲ್ಲಿ 'ಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆಗೆ ಸಚಿವ ಜೋಶಿ ಚಾಲನೆ

ಹುಬ್ಬಳ್ಳಿಯಲ್ಲಿ 'ಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆಗೆ ಚಾಲನೆ

Mobile Diagnostic Van: ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ವಿದ್ಯಾನಗರ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಎನ್‌ಎಂಆರ್ ಫೌಂಡೇಶನ್ ಸಹಯೋಗದಲ್ಲಿ ಒದಗಿಸಿದ ʼಮೊಬೈಲ್ ಡಯಾಗ್ನೋಸ್ಟಿಕ್ ವಾಹನʼ ಸೇವೆಗೆ ಕೇಂದ್ರ ಸಚಿವ ಸಚಿವ ಪ್ರಲ್ಹಾದ್‌ ಜೋಶಿ ಅವರು ಚಾಲನೆ ನೀಡಿದ್ದಾರೆ.

Bomb threat: ಹಾವೇರಿ, ಧಾರವಾಡ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ ಸಂದೇಶ; ಆತಂಕದ ಸ್ಥಿತಿ ನಿರ್ಮಾಣ

ಹಾವೇರಿ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಇದು ಎರಡನೇ ಬಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೆ ಬಂದ ವಿಷಯ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಕಲಾಪಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ಆತಂಕಗೊಂಡ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಒಮ್ಮೆಲೇ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ.

ಘನತ್ಯಾಜ್ಯದಿಂದ ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ: ಜೋಶಿ

ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ

Pralhad Joshi: ದೇಶದಲ್ಲಿ ವಾರಣಾಸಿ ಬಿಟ್ಟರೆ ಹುಬ್ಬಳ್ಳಿಯಲ್ಲೇ ಘನ ತ್ಯಾಜ್ಯ ಸಂಸ್ಕರಣಾ "ಹಸಿರು ಇದ್ದಿಲು" ಉತ್ಪಾದಿಸುವ ಅತ್ಯಾಧುನಿಕ ಉತ್ಪಾದನಾ ಘಟಕ ಸ್ಥಾಪಿಸಿದೆ. ಇದರಿಂದ ಮಹಾನಗರದ ಕಸಕ್ಕೆ ಮುಕ್ತಿ ದೊರೆಯಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಅಡ್ಡ ಮತದಾನ ಮಾಡಿರೋದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

Pralhad Joshi: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ತಮಗೆ ತಿಳಿದಿಲ್ಲ. ಆ ಬಗ್ಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Dharwad News: ಪಿಎಚ್‌ಡಿ ವಿದ್ಯಾರ್ಥಿನಿ ಜತೆ ಅನೈತಿಕ ಸಂಬಂಧ; ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

ಅನೈತಿಕ ಸಂಬಂಧ; ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

ಪಿಎಚ್‌ಡಿ ಕೊಡಿಸುವ ಆಮಿಷ ತೋರಿ ಸಂಶೋಧನಾ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿವಿ ಆಡಳಿತ ಶಿಸ್ತುಕ್ರಮ ಕೈಗೊಂಡಿದೆ.

ಪಿಎಚ್‌ಡಿ ಆಮಿಷ ತೋರಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಧಾರವಾಡ ವಿವಿ ಪ್ರೊಫೆಸರ್‌ ವಿರುದ್ಧ ಗಂಭೀರ ಆರೋಪ

ವಿದ್ಯಾರ್ಥಿನಿ ಮೇಲೆ ಧಾರವಾಡ ವಿವಿ ಪ್ರೊಫೆಸರ್‌ ಲೈಂಗಿಕ ದೌರ್ಜನ್ಯ

Dharwad university professor Case: ಧಾರವಾಡ ವಿವಿ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜ ತಂಗುದೊರೈ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪಿಎಚ್‌ಡಿ ಕೊಡಿಸುವ ಆಮಿಷ ತೋರಿ ವಿದ್ಯಾರ್ಥಿನಿ ಮೇಲೆ ಪ್ರೊಫೆಸರ್‌ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದು, ಇತರ ವಿದ್ಯಾರ್ಥಿಗಳಿಗೂ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾಕ್ರೋಚ್‌ ಜನತಾ ಪಾರ್ಟಿಯಿಂದ ವಿಚಲಿತ ಆಗಿದ್ದು ಕಾಂಗ್ರೆಸ್‌ ಪಕ್ಷವೇ: ಜೋಶಿ ತಿರುಗೇಟು

ಕಾಕ್ರೋಚ್ ಜನತಾ ಪಾರ್ಟಿಯಿಂದ ವಿಚಲಿತ ಆಗಿರುವುದು ಕಾಂಗ್ರೆಸ್: ಜೋಶಿ

Pralhad Joshi: ಕಾಕ್ರೋಚ್ ಜನತಾ ಪಾರ್ಟಿ ಸೃಷ್ಟಿಯಿಂದ ನಿಜವಾಗಿ ವಿಚಲಿತ ಆಗಿರುವುದು ಕಾಂಗ್ರೆಸ್. ಕಾರಣ ದೇಶದಲ್ಲಿ ಅದಾಗಲೇ ಸಂಪೂರ್ಣ ಕಳೆದು ಹೋಗಿದೆ. ಇನ್ನು ಕಾಕ್ರೋಚ್ ತನ್ನನ್ನೆಲ್ಲಿ ಹುದುಗಿಸುತ್ತದೋ? ಎಂಬ ಭಯ ಅವರದ್ದೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

ಗಂಭೀರತೆಗೆ ಹೊರಳಿದ ಪಾಲಿಕೆ ವಿಭಜನೆ ವಿವಾದ

ಗಂಭೀರತೆಗೆ ಹೊರಳಿದ ಪಾಲಿಕೆ ವಿಭಜನೆ ವಿವಾದ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆ ವಿಷಯ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೋರಾಟಕ್ಕೂ ಧಾರವಾಡ ಸನ್ನದ್ಧವಾಗುತ್ತಿದೆ. ಬೃಹತ್ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನಾಗಿಸಲು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಏಕಪಕ್ಷಿಯವಾಗಿ ತೆಗೆದುಕೊಂಡ ನಿರ್ಣಯಕ್ಕೆ ತೀವ್ರ ಆಕ್ರೋಶ ಧಾರವಾಡದಲ್ಲಿ ವ್ಯಕ್ತವಾಗುತ್ತಿದೆ. ಅಲ್ಲದೇ ಈಗಾಗಲೇ ಹೋರಾಟದ ರೂಪುರೇಷೆ ಸಹ ಸಿದ್ಧಗೊಳ್ಳುತ್ತಿವೆ.

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು; ಮೂವರು ಆರೋಪಿಗಳ ಬಂಧನ

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಏಪ್ರಿಲ್ 29 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಬೌದ್ಧ ಸನ್ಯಾಸಿಯ ಶವ ಪತ್ತೆಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ನಿವಾಸಿ ತಾಶಿ ದೊಂದೂಪ (49) ಕೊಲೆಯಾಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮೂವರು ಹಂತಕರನ್ನು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಅರೆಸ್ಟ್ ಮಾಡಲಾಗಿದೆ.

Vinay kulkarni: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ; ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ

Yogesh Gowda murder case: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೂಚನೆ

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಜೋಶಿ ಸೂಚನೆ

Pralhad Joshi: ‌ಧಾರವಾಡಕ್ಕೆ ಓದಲು ಬಂದಿದ್ದ ಬಾಗಲಕೋಟೆ ಮೂಲದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಅತ್ಯಂತ ನೋವಿನ ಸಂಗತಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ಈ ಪ್ರಕರಣದ ಬಗ್ಗೆ ಶೀಘ್ರವೇ ನ್ಯಾಯಯುತ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ.

Dharwad News: ಗಾಂಜಾ ಸೇವಿಸದಿದ್ರೂ ಕೇಸ್‌; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಗಾಂಜಾ ಕೇಸ್‌; ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಧಾರವಾಡದಲ್ಲಿ ಪೊಲೀಸರು ಸುಮಾರು 40ಕ್ಕೂ ಹೆಚ್ಚು ಯವಕರನ್ನು ವಶಕ್ಕೆ ಪಡೆದಿದ್ದರು. ಡ್ರಗ್‌ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದರೂ ವಿದ್ಯಾರ್ಥಿಯಿಂದ ಪೊಲೀಸರು 2 ಸಾವಿರ ರೂಪಾಯಿ ಪಡೆದಿದ್ದರು. ಹಣ ನೀಡದಿದ್ದರೆ ಬೇರೆ ಕೇಸ್‌ನಲ್ಲಿ ಸಿಲುಕಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಹೇಳಿದ್ದಾರೆ.

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಜೋಶಿ

ಜವಾಹರಲಾಲ್ ನೆಹರು ಎಸ್ಸಿ, ಎಸ್ಟಿ ಮೀಸಲಾತಿ, ರಾಜೀವ ಗಾಂಧಿ ಒಬಿಸಿ ಮೀಸಲಾತಿ ವಿರೋಧಿಸಿದ್ದರೆ, ಇದೀಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಹಿಳಾ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹದ್‌ ಜೋಶಿ ಆರೋಪಿಸಿದ್ದಾರೆ.

Vinay Kulakarni: ಶಾಸಕ ಸ್ಥಾನ ಉಳಿಸಿಕೊಳ್ಳಲು ಮುಂದಾದ ವಿನಯ್‌ ಕುಲಕರ್ಣಿ, ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ

ಜೀವಾವಧಿ ಶಿಕ್ಷೆಗೆ ತಡೆ ಕೋರಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ

ಕೆಳಹಂತದ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆ ನೀಡಬೇಕು ಮತ್ತು ತಮಗೆ ವಿಧಿಸಲಾದ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿನಯ್‌ ಹೈಕೋರ್ಟ್‌ಗೆ ನೀಡಿದ ಅರ್ಜಿಯ ಮುಖ್ಯ ಉದ್ದೇಶವಾಗಿದೆ. ಮೇಲ್ಮನವಿ ಇತ್ಯರ್ಥವಾಗುವವರೆಗೆ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂಬ ವಿನಂತಿಯನ್ನೂ ಅವರು ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯಿದೆ.

ಮೊದಲ ಸ್ಟುಡಿಯೋದೊಂದಿಗೆ ಧಾರವಾಡಕ್ಕೆ ಪ್ರವೇಶಿಸಿ ಉದಯೋನ್ಮುಖ ಮಾರುಕಟ್ಟೆಗಳಲ್ಲಿ ತನ್ನ ಅಸ್ತಿತ್ವ ವಿಸ್ತರಿಸುತ್ತಿರುವ ಹೋಮ್‌ಲೇನ್

ಮಾರುಕಟ್ಟೆಗಳಲ್ಲಿ ತನ್ನ ಅಸ್ತಿತ್ವ ವಿಸ್ತರಿಸುತ್ತಿರುವ ಹೋಮ್‌ಲೇನ್

1,300 ಚದರ ಅಡಿ ವಿಸ್ತೀರ್ಣದಲ್ಲಿ ಹರಡಿರುವ ಈ ಸ್ಟುಡಿಯೋವನ್ನು ಒಂದು 'ತನ್ಮಯಗೊಳಿಸುವ ಅನುಭವ ಕೇಂದ್ರ'ವಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಗ್ರಾಹಕರು ಮಾಡ್ಯುಲರ್ ಕಿಚನ್‌ಗಳು, ವಾರ್ಡ್‌ ರೋಬ್‌ಗಳು ಮತ್ತು ಸಂಪೂರ್ಣ ಮನೆಯ ವಿನ್ಯಾಸಗಳನ್ನು ವೀಕ್ಷಿಸಿ ಆರಿಸಿಕೊಳ್ಳಬಹುದು. ವಿನ್ಯಾಸ ಮತ್ತು ಅನುಷ್ಠಾನಕ್ಕೆ ಒಂದೇ ಸೂರಿನಡಿ ಪರಿಹಾರ ನೀಡುವ ಹೋಮ್‌ಲೇನ್, ಮನೆಮಾಲೀಕರಿಗೆ ಯೋಜನೆಯಿಂದ ವಿತರಣೆಯವರೆಗೆ ಸುಗಮವಾಗಿ ಸಾಗಲು ಸಹಾಯ ಮಾಡುತ್ತದೆ.

Dharwad Akashvani: 'ಧಾರವಾಡ ಆಕಾಶವಾಣಿ ಕೇಂದ್ರ' ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ: ಜೋಶಿ ಮನವಿಗೆ ಸ್ಪಂದನೆ

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ.

Yogesh Gowda murder case: ಯೋಗೇಶ್‌ ಗೌಡ ನೆನೆದು ಅಕ್ಕ ಕಣ್ಣೀರು; ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಕೋರ್ಟ್‌ ತೀರ್ಪಿನ ಬಳಿಕ ಯೋಗೇಶ್‌ ಗೌಡ ನೆನೆದು ಅಕ್ಕ ಕಣ್ಣೀರು

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯೋಗೇಶ್‌ ಗೌಡ ಸಹೋದರಿ ಅಕ್ಕಮಹಾದೇವಿ ಅವರು, ನಮಗೆ ಕಾನೂನಿನ ಮೇಲೆ ಭರವಸೆ ಇತ್ತು. ಕೋರ್ಟ್‌ ತೀರ್ಪಿನಿಂದ ನಮಗೆ ಖುಷಿಯಾಗಿದೆ, ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪೊಲೀಸ್‌ ಅಧಿಕಾರಿ ಚನ್ನಕೇಶವ ಟಿಂಕರಿಕರ್‌ಗೂ ಜೀವಾವಧಿ ಶಿಕ್ಷೆಯಾಗಬೇಕಿತ್ತು ಎಂದು ಹೇಳಿದ್ದಾರೆ.

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು. ಸದ್ಯ ವಿನಯ್‌ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.

ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ದೋಷಿ; ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ದೋಷಿ

Yogesh Gowda Murder Case: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಗುರುವಾರ (ಏಪ್ರಿಲ್‌ 16) ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶಿಸಿದೆ.

Loading...