ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರವಾಡ

"ಹರ್ ಘರ್ ತಿರಂಗಾ-ಹರ್ ಮನ್ ತಿರಂಗಾ"ಕ್ಕೆ ಪ್ರೇರಣೆಯಾದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ

ದೆಹಲಿಯಲ್ಲಿ ರಕ್ಷಣಾ ಸಿಬ್ಬಂದಿ ಜತೆ ಸೇರಿ ಸಚಿವರಿಂದ ಧ್ವಜಾರೋಹಣ

ದೆಹಲಿಯ ಗೃಹ ಕಚೇರಿಯಲ್ಲಿ ಸಚಿವರು ರಕ್ಷಣಾ ಸಿಬ್ಬಂದಿ ಮತ್ತು ಸಹೋದ್ಯೋಗಿಗಳ ಜತೆ ಸೇರಿ ಧ್ವಜಾರೋಹಣ ನೆರವೇರಿಸಿದರೆ, ಹುಬ್ಬಳ್ಳಿ ಕಚೇರಿಯಲ್ಲಿ 'ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ, ಸಮಾನ ಅವಕಾಶ ಲಭಿಸಬೇಕೆಂಬ ಆಶಯ-ಸಂದೇಶದೊಂದಿಗೆ ಸವಿತಾ ಸಮಾಜ, ಹಡಪದ ಸಮಾಜದ ಮುಖಂಡರಿಂದಲೇ ಧ್ವಜಾರೋಹಣ ನೆರವೇರಿಸಿ ಪ್ರೇರಣೆಯಾದರು.

Hubli-Varanasi Train: ʼಹುಬ್ಬಳ್ಳಿ-ವಾರಾಣಸಿ' ರೈಲು ಸಂಚಾರ ವಾರದಲ್ಲಿ 3 ದಿನ ವಿಸ್ತರಣೆ; ಕೇಂದ್ರ ರೈಲ್ವೆ ಸಚಿವ ಭರವಸೆ

‌ʼಹುಬ್ಬಳ್ಳಿ-ವಾರಾಣಸಿ' ರೈಲು ಸಂಚಾರ ವಾರದಲ್ಲಿ 3 ದಿನ ವಿಸ್ತರಣೆ

Pralhad Joshi: ವಾರದಲ್ಲಿ ಮೂರು ದಿನಗಳ ಕಾಲ 'ಹುಬ್ಬಳ್ಳಿ-ವಾರಾಣಸಿ' ರೈಲು ಸಂಚಾರ ವಿಸ್ತರಣೆಗೆ ಕೇಂದ್ರ ರೈಲ್ವೆ ಸಚಿವರಿಂದ ಭರವಸೆ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಉತ್ತರ ಕರ್ನಾಟಕ ಹಾಗೂ ಕಾಶಿ (ವಾರಣಾಸಿ) ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, 'ಹುಬ್ಬಳ್ಳಿ- ವಾರಣಾಸಿ' ರೈಲು ಸೇವೆಯನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದ್ದಾರೆ.

ಭಾರತದ ಅಧಿಕೃತ ರಾಷ್ಟ್ರ ಧ್ವಜ ತಯಾರಾಗುವ ಏಕೈಕ ತಾಣ ಯಾವುದು ಗೊತ್ತೆ? ಇದು ಕರ್ನಾಟಕದಲ್ಲೇ ಇದೆ!

ಭಾರತದ ಅಧಿಕೃತ ರಾಷ್ಟ್ರ ಧ್ವಜ ತಯಾರಾಗೋದು ಕರ್ನಾಟಕದಲ್ಲಿ

80th Independence Day Special: ಭಾರತದ ಕೆಂಪು ಕೋಟೆ, ಸಂಸತ್ ಭವನ, ರಾಷ್ಟ್ರಪತಿ ಭವನ ಸೇರಿ ದೇಶದೆಲ್ಲೆಡೆ ಹಾರಾಡುವ ಭಾರತದ ಅಧಿಕೃತ ರಾಷ್ಟ್ರ ಧ್ವಜ ತಯಾರಾಗುವುದು ನಮ್ಮ ಕರ್ನಾಟಕದಲ್ಲೇ ಎನ್ನುವುದು ನಿಮಗೆ ಗೊತ್ತೆ? ಹೌದು, ಹುಬ್ಬಳಿಯ ಬೆಂಗೇರಿಯು ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ರಾಷ್ಟ್ರ ಧ್ವಜವನ್ನು ತಯಾರಿಸುವ ಏಕೈಕ ಅಧಕೃತ ಕೇಂದ್ರ.

TB-free: 'ಕ್ಷಯ ಮುಕ್ತ' ಕ್ಕಾಗಿ ದೆಹಲಿಯಲ್ಲಿ ಕರ್ನಾಟಕ, ಕೇರಳ ಸಂಸದರ ಸಭೆ: ಧಾರವಾಡ ಜಿಲ್ಲೆಯಲ್ಲಿ 72 ಗ್ರಾ.ಪಂ.ಗಳು 'ಕ್ಷಯ ಮುಕ್ತ'

ಧಾರವಾಡ ಜಿಲ್ಲೆಯಲ್ಲಿ 72 ಗ್ರಾ.ಪಂ.ಗಳು 'ಕ್ಷಯ ಮುಕ್ತ'

ಕೇಂದ್ರ ಸರ್ಕಾರದ ಬದ್ಧತೆ ಹಾಗೂ ಜಿಲ್ಲಾಡಳಿತದ ಸತತ ಶ್ರಮದಿಂದಾಗಿ ಧಾರವಾಡ ಜಿಲ್ಲೆ ಸಂಪೂರ್ಣ ಕ್ಷಯ ರೋಗ ಮುಕ್ತವಾಗುತ್ತ ದಾಪುಗಾಲಿರಿಸಿದೆ. 130 ದಿನಗಳಲ್ಲಿ 161 ಎಕ್ಸ್-ರೇ ಶಿಬಿರಗಳನ್ನು ಆಯೋಜಿಸಿ, 7,800ಕ್ಕೂ ಹೆಚ್ಚು ಜನರ ತಪಾಸಣೆ ನಡೆಸಲಾಗಿದೆ. 2026ರ ಜನವರಿ-ಜುಲೈ ಅವಧಿಯಲ್ಲಿ ನಿಗದಿತ ಗುರಿ ಮೀರಿ ಶೇ.124ರಷ್ಟು (43,840 ಜನರು) ಸ್ಕ್ರೀನಿಂಗ್ ಮಾಡಲಾಗಿದೆ. ಜಿಲ್ಲೆಯಲ್ಲಿ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಸದ್ಯ ಶೇ.88 ರಷ್ಟಿದೆ

Dharwad Accident: ಧಾರವಾಡದಲ್ಲಿ ದಾರುಣ ಘಟನೆ; ಶಾಲಾ ಬಸ್‌ ಹರಿದು 2 ವರ್ಷದ ಮಗು ಸಾವು

ಧಾರವಾಡದಲ್ಲಿ ದಾರುಣ ಘಟನೆ; ಶಾಲಾ ಬಸ್‌ ಹರಿದು 2 ವರ್ಷದ ಮಗು ಸಾವು

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಹುಲ್ಲಿಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲಾ ವಾಹನ ಹುಲ್ಲಿಕೇರಿ ಗ್ರಾಮಕ್ಕೆ ಬಂದಿತ್ತು. ಈ ವೇಳೆ ರಸ್ತೆ ಬದಿ ನಿಂತಿದ್ದ ಮಗು ಮೇಲೆ ಶಾಲಾ ಬಸ್‌ ಹರಿದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

Adigas Yatra: ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ-ಖಾಸಗಿ ಸಂಸ್ಥೆಗಳು ಕೈ ಜೋಡಿಸಬೇಕು: ನಾಗರಾಜ ಅಡಿಗ

ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ-ಖಾಸಗಿ ಸಂಸ್ಥೆಗಳು ಕೈ ಜೋಡಿಸಬೇಕು

Tourism Development: ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಸಾಧ್ಯ. ಆದ್ದರಿಂದ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಬೇಕಾದ ಅವಶ್ಯಕತೆ ಇದೆ ಎಂದು ಅಡಿಗಾಸ್‌ ಯಾತ್ರಾ ಮುಖ್ಯ ವ್ಯವಸ್ಥಾಪಕ ನಾಗರಾಜ ಅಡಿಗ ಅವರು ತಿಳಿಸಿದ್ದಾರೆ.

Vinay Kulkarni: ವಿನಯ್‌ ಕುಲಕರ್ಣಿಗೆ ಗುಡ್‌ ನ್ಯೂಸ್‌; ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಶಾಸಕ ಸ್ಥಾನ ಮರುಸ್ಥಾಪನೆ

ವಿನಯ್‌ ಕುಲಕರ್ಣಿಗೆ ಗುಡ್‌ನ್ಯೂಸ್‌; ಶಾಸಕ ಸ್ಥಾನ ಮರುಸ್ಥಾಪನೆ

ವಿನಯ್ ಕುಲಕರ್ಣಿ ಅವರು ಧಾರವಾಡ ಕ್ಷೇತ್ರದ ಶಾಸಕರಾಗಿ ತಮ್ಮ ಅಧಿಕೃತ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಹಸಿರು ನಿಶಾನೆ ಸಿಕ್ಕಿದೆ. ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೂ ರವಾನಿಸಲಾಗಿದೆ.

ದಾಖಲೆ ಬರೆದ ಧಾರವಾಡ ʼಹೈʼ ಪೀಠ

ದಾಖಲೆ ಬರೆದ ಧಾರವಾಡ ʼಹೈʼ ಪೀಠ

ಧಾರವಾಡ ಹೈಕೋರ್ಟ್‌ನ ಧಾರವಾಡ ಪೀಠ ಶನಿವಾರ ಒಂದು ವಿಶೇಷ ಘಟನೆಗೆ ಸಾಕ್ಷಿಯಾಯಿತು. ಬೆಳಗ್ಗೆಯಿಂದ ನಡೆದ ಕಲಾಪದಲ್ಲಿ ಎಲ್ಲ ನ್ಯಾಯಮೂರ್ತಿಗಳು ಮಹಿಳೆಯರೇ.! ಒಂದು ಕಡೆ ಮಹಿಳಾ ನ್ಯಾಯಮೂರ್ತಿಗಳೇ ಕಲಾಪ ನಡೆಸುತ್ತಿದ್ದರೆ, ಇನ್ನೊಂದೆಡೆ ಸರಕಾರದ ಪರ ಕೇಸನ್ನು ನಡೆಸಿದ್ದು ಕೂಡ ಮಹಿಳಾ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು.!

ದೇಶಾದ್ಯಂತ 1275 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೆ ಯೋಜನೆ: ಜೋಶಿ ಮಾಹಿತಿ

ದೇಶಾದ್ಯಂತ 1275 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೆ ಯೋಜನೆ: ಜೋಶಿ ಮಾಹಿತಿ

Pralhad Joshi: ರಾಜ್ಯದಲ್ಲಿನ ನಾಲ್ಕು ರೈಲು ನಿಲ್ದಾಣಗಳು ಸೇರಿದಂತೆ ದೇಶದ ಒಟ್ಟಾರೆ 75 ಅಮೃತ್ ಭಾರತ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿರುವುದು ಭಾರತದ ವೇಗದ ಬೆಳವಣಿಗೆಗೆ ನಿದರ್ಶನವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ವೈದ್ಯನನ್ನು ಕೊಲೆ ಮಾಡಿದ ಪತ್ನಿ; 10 ವರ್ಷದ ಮಗನ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ನೋಡುತ್ತ ಕುಳಿತ ಪಾಪಿ

ವೈದ್ಯನನ್ನು ಕೊಲೆ ಮಾಡಿದ ಪತ್ನಿ; ಕಾರಣ ನಿಗೂಢ

Dharwad News: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿ ಡಾ. ಪ್ರಿಯಾಂಕಾ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದಾಳೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಮೋದಿಯವರಿಂದ ಇಂಡೊನೇಷಿಯಾ ಜತೆ 100 ಟನ್ ಬೀಜ ಪೂರೈಕೆ ಒಪ್ಪಂದ

ಮೋದಿಯವರಿಂದ ಇಂಡೊನೇಷಿಯಾ ಜತೆ 100 ಟನ್ ಬೀಜ ಪೂರೈಕೆ ಒಪ್ಪಂದ

ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಯವರು ಇಂಡೋನೇಷಿಯಾಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಮಹತ್ವದ ಒಪ್ಪಂದ ಮಾಡಿ ಕೊಂಡು ಬಂದಿದ್ದಾರೆ. ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಡಿಡಬ್ಲೂಆರ್-162 ಹೆಸರಿನ ಗೋಧಿ ತಳಿಯ 100 ಟನ್ ಬೀಜ ಇಂಡೊ ನೇಷಿಯಾಗೆ ಕೊಡುವ ಒಪ್ಪಂದ ಅದಾಗಿದೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Karnataka Weather: ಆರೆಂಜ್‌ ಅಲರ್ಟ್;‌ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಆರೆಂಜ್‌ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka SIR: ಬಿಎಲ್‌ಒಗಳು ಎಸ್‌ಐಆರ್‌ ಅಕ್ರಮದಲ್ಲಿ ಸಿಲುಕಿಕೊಳ್ಳಬೇಡಿ: ಪ್ರಲ್ಹಾದ್‌ ಜೋಶಿ

ಬಿಎಲ್‌ಒಗಳು ಎಸ್‌ಐಆರ್‌ ಅಕ್ರಮದಲ್ಲಿ ಸಿಲುಕಿಕೊಳ್ಳಬೇಡಿ: ಜೋಶಿ

Pralhad Joshi: SIR ಪ್ರಕ್ರಿಯೆಯಲ್ಲಿ ತೊಡಗಿದ ಸಿಬ್ಬಂದಿ ನಿತ್ಯವೂ ತಮಗೆ ಸಾಧ್ಯವಾದಷ್ಟು ಮನೆಗಳನ್ನು ಭೇಟಿ ಮಾಡಿ ಪಾರದರ್ಶಕವಾಗಿ ಮಾಹಿತಿ ಪಡೆದು ಪರಿಷ್ಕರಿಸಲಿ. ಒತ್ತಡದಲ್ಲಿ ನಿರ್ವಹಿಸಬೇಕಿಲ್ಲ. ಕಾಲಮಿತಿ ಕಡಿಮೆ ಎನಿಸಿದರೆ ಚುನಾವಣಾ ಆಯೋಗ ಹೆಚ್ಚಿನ ಸಮಯ ಸಹ ನೀಡಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

SIR in Karnataka: ಹುಬ್ಬಳ್ಳಿಯ ತಮ್ಮ ನಿವಾಸದಲ್ಲೇ SIRನಲ್ಲಿ ಭಾಗಿಯಾಗಿ ಪ್ರೇರಣೆಯಾದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿಯ ತಮ್ಮ ನಿವಾಸದಲ್ಲೇ SIRನಲ್ಲಿ ಭಾಗಿಯಾಗಿ ಪ್ರೇರಣೆಯಾದ ಜೋಶಿ

Pralhad Joshi: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ಭಾಗಿಯಾಗಿ ಅಗತ್ಯ ದಾಖಲೆ, ಮಾಹಿತಿ ಸಲ್ಲಿಸಿದರು.

ನಿನ್ನೆ ರಾಮನಗರ, ಇಂದು ಶಿಗ್ಗಾಂವಿ-ಸವಣೂರು, ಹುಬ್ಬಳ್ಳಿ-ಧಾರವಾಡ ಎಲ್ಲೆಡೆಯೂ SIR ಅಕ್ರಮಗಳ ಸುರಿಮಳೆ: ಜೋಶಿ ಆರೋಪ

ರಾಜ್ಯದೆಲ್ಲೆಡೆ SIR ಅಕ್ರಮಗಳ ಸುರಿಮಳೆ: ಜೋಶಿ ಆರೋಪ

Karnataka SIR: ರಾಮನಗರ, ಶಿಗ್ಗಾಂವಿ-ಸವಣೂರು, ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ಹಲವೆಡೆ SIR ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಕಾನೂನು ಬಾಹಿರವಾಗಿ ಅಕ್ರಮವೆಸಗಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪ ಮಾಡಿದ್ದಾರೆ.

Dharwad Murder Case: ದಪ್ಪಗಿದ್ದಾಳೆ ಎಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ!

ದಪ್ಪಗಿದ್ದಾಳೆ ಎಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ!

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿವಾಹವಾದ ಒಂದೇ ವರ್ಷಕ್ಕೆ ತವರುಮನೆಯಿಂದ ಬಂಗಾರ ತರುವಂತೆ ಗಂಡ ಕಿರುಕುಳ ನೀಡುತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೇ ನೀನು ದಪ್ಪ ಇದ್ದಿಯಾ, ಗರ್ಭಿಣಿ ಆಗಲ್ಲ ಅಂತ ಹೇಳಿ ಗಂಡ ಕೊಲೆಗೈದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿಯಲ್ಲಿ 'ಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆಗೆ ಸಚಿವ ಜೋಶಿ ಚಾಲನೆ

ಹುಬ್ಬಳ್ಳಿಯಲ್ಲಿ 'ಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆಗೆ ಚಾಲನೆ

Mobile Diagnostic Van: ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ವಿದ್ಯಾನಗರ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಎನ್‌ಎಂಆರ್ ಫೌಂಡೇಶನ್ ಸಹಯೋಗದಲ್ಲಿ ಒದಗಿಸಿದ ʼಮೊಬೈಲ್ ಡಯಾಗ್ನೋಸ್ಟಿಕ್ ವಾಹನʼ ಸೇವೆಗೆ ಕೇಂದ್ರ ಸಚಿವ ಸಚಿವ ಪ್ರಲ್ಹಾದ್‌ ಜೋಶಿ ಅವರು ಚಾಲನೆ ನೀಡಿದ್ದಾರೆ.

Bomb threat: ಹಾವೇರಿ, ಧಾರವಾಡ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ ಸಂದೇಶ; ಆತಂಕದ ಸ್ಥಿತಿ ನಿರ್ಮಾಣ

ಹಾವೇರಿ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಇದು ಎರಡನೇ ಬಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೆ ಬಂದ ವಿಷಯ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಕಲಾಪಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ಆತಂಕಗೊಂಡ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಒಮ್ಮೆಲೇ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ.

ಘನತ್ಯಾಜ್ಯದಿಂದ ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ: ಜೋಶಿ

ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ

Pralhad Joshi: ದೇಶದಲ್ಲಿ ವಾರಣಾಸಿ ಬಿಟ್ಟರೆ ಹುಬ್ಬಳ್ಳಿಯಲ್ಲೇ ಘನ ತ್ಯಾಜ್ಯ ಸಂಸ್ಕರಣಾ "ಹಸಿರು ಇದ್ದಿಲು" ಉತ್ಪಾದಿಸುವ ಅತ್ಯಾಧುನಿಕ ಉತ್ಪಾದನಾ ಘಟಕ ಸ್ಥಾಪಿಸಿದೆ. ಇದರಿಂದ ಮಹಾನಗರದ ಕಸಕ್ಕೆ ಮುಕ್ತಿ ದೊರೆಯಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಅಡ್ಡ ಮತದಾನ ಮಾಡಿರೋದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

Pralhad Joshi: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ತಮಗೆ ತಿಳಿದಿಲ್ಲ. ಆ ಬಗ್ಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Dharwad News: ಪಿಎಚ್‌ಡಿ ವಿದ್ಯಾರ್ಥಿನಿ ಜತೆ ಅನೈತಿಕ ಸಂಬಂಧ; ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

ಅನೈತಿಕ ಸಂಬಂಧ; ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

ಪಿಎಚ್‌ಡಿ ಕೊಡಿಸುವ ಆಮಿಷ ತೋರಿ ಸಂಶೋಧನಾ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿವಿ ಆಡಳಿತ ಶಿಸ್ತುಕ್ರಮ ಕೈಗೊಂಡಿದೆ.

ಪಿಎಚ್‌ಡಿ ಆಮಿಷ ತೋರಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಧಾರವಾಡ ವಿವಿ ಪ್ರೊಫೆಸರ್‌ ವಿರುದ್ಧ ಗಂಭೀರ ಆರೋಪ

ವಿದ್ಯಾರ್ಥಿನಿ ಮೇಲೆ ಧಾರವಾಡ ವಿವಿ ಪ್ರೊಫೆಸರ್‌ ಲೈಂಗಿಕ ದೌರ್ಜನ್ಯ

Dharwad university professor Case: ಧಾರವಾಡ ವಿವಿ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜ ತಂಗುದೊರೈ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪಿಎಚ್‌ಡಿ ಕೊಡಿಸುವ ಆಮಿಷ ತೋರಿ ವಿದ್ಯಾರ್ಥಿನಿ ಮೇಲೆ ಪ್ರೊಫೆಸರ್‌ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದು, ಇತರ ವಿದ್ಯಾರ್ಥಿಗಳಿಗೂ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾಕ್ರೋಚ್‌ ಜನತಾ ಪಾರ್ಟಿಯಿಂದ ವಿಚಲಿತ ಆಗಿದ್ದು ಕಾಂಗ್ರೆಸ್‌ ಪಕ್ಷವೇ: ಜೋಶಿ ತಿರುಗೇಟು

ಕಾಕ್ರೋಚ್ ಜನತಾ ಪಾರ್ಟಿಯಿಂದ ವಿಚಲಿತ ಆಗಿರುವುದು ಕಾಂಗ್ರೆಸ್: ಜೋಶಿ

Pralhad Joshi: ಕಾಕ್ರೋಚ್ ಜನತಾ ಪಾರ್ಟಿ ಸೃಷ್ಟಿಯಿಂದ ನಿಜವಾಗಿ ವಿಚಲಿತ ಆಗಿರುವುದು ಕಾಂಗ್ರೆಸ್. ಕಾರಣ ದೇಶದಲ್ಲಿ ಅದಾಗಲೇ ಸಂಪೂರ್ಣ ಕಳೆದು ಹೋಗಿದೆ. ಇನ್ನು ಕಾಕ್ರೋಚ್ ತನ್ನನ್ನೆಲ್ಲಿ ಹುದುಗಿಸುತ್ತದೋ? ಎಂಬ ಭಯ ಅವರದ್ದೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

Loading...