ಹಿಂದೂಗಳ ಗುಡಿ ಗುಂಡಾರ ಹೊಡೆಯುತ್ತಿದ್ದರೆ ಸಮ್ಮನಿರಬೇಕಾ?: ಪ್ರಲ್ಹಾದ್ ಜೋಶಿ
Dharmasthala Case: ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಒಂದೆಡೆ SIT ರಚನೆಯಲ್ಲಿ ಪ್ರಮುಖ ಭಾಗವಾಗಿದ್ದರೆ, ಈಗ 'ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ' ಎನ್ನುತ್ತಿದ್ದಾರೆ. ಹೀಗೆ ಎರೆಡು ದೋಣಿ ಮೇಲೆ ಕಾಲಿಟ್ಟು ಸಾಗುವ ಪ್ರಯತ್ನ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ ಬೀಸಿದರು.