ಆಪರೇಷನ್​ ಸಿಂಧೂರ ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಜಿಲ್ಲೆ
Arecanut Leaf Spot Disease: ಅಡಿಕೆ ಎಲೆ ಚುಕ್ಕಿ ರೋಗ ಕೋವಿಡ್‌ನಂತೆ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

ಅಡಿಕೆ ಎಲೆ ಚುಕ್ಕಿ ರೋಗ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

Arecanut Leaf Spot Disease: ಮೋಡ-ಬಿಸಿಲಿನ ಆಟ, ಆಗಾಗ ಆರ್ಭಟಿಸುವ ಮಳೆ, ಹೆಚ್ಚಿದ ವಾತಾವರಣದ ತೇವಾಂಶಗಳಿಂದ ಅಡಿಕೆ ಎಲೆ ಚುಕ್ಕಿ ರೋಗದ ಸೋಂಕು ಮುಂಗಾರು ಪೂರ್ವದಲ್ಲೇ ಕರೋನಾದಂತೆ ನಿಧಾನವಾಗಿ ಹರಡುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

Mysuru News: ಮೈಸೂರಿನಲ್ಲಿ ವಿದ್ವಾನ್ ಸತ್ಯನಾರಾಯಣ ರಾಜು ನೇತೃತ್ವದಲ್ಲಿ ವರ್ಣಂ ಕಾರ್ಯಾಗಾರ ಯಶಸ್ವಿ

ಮೈಸೂರಿನಲ್ಲಿ ವಿದ್ವಾನ್ ಸತ್ಯನಾರಾಯಣ ರಾಜು ನೇತೃತ್ವದಲ್ಲಿ ವರ್ಣಂ ಕಾರ್ಯಾಗಾರ

Mysuru News: ಮೈಸೂರಿನ ವಿಜಯನಗರದ ತ್ರಿಪುರ ಪಾಠಶಾಲೆಯಲ್ಲಿ ಭೈರವಿ ನಾಟ್ಯಶಾಲೆಯ ವತಿಯಿಂದ ಆಯೋಜಿಸಿದ್ದ ವರ್ಣ ಕಾರ್ಯಾಗಾರ ಯಶಸ್ವಿಯಾಗಿ ಪೂರ್ಣಗೊಂಡಿತು. ಕಾರ್ಯಾಗಾರದಲ್ಲಿ ವಿಶ್ವಖ್ಯಾತಿಯ ಭರತನಾಟ್ಯ ವಿದ್ವಾಂಸ, ಬೆಂಗಳೂರಿನ ಸಂಸ್ಕೃತಿ-ಟೆಂಪಲ್ ಆಫ್ ಆರ್ಟ್ಸ್ ನೃತ್ಯ ಸಂಸ್ಥೆಯ ಗುರು ಸತ್ಯನಾರಾಯಣ ರಾಜು ಅವರು ಅಷ್ಟರಾಗಮಾಲಿಕ ವರ್ಣವನ್ನು ಸೂಕ್ಷ್ಮವಾಗಿ ವಿವರಿಸಿದರು. ಈ ಕುರಿತ ವಿವರ ಇಲ್ಲಿದೆ.

Power Cut: ಜೂ.8ರಂದು ಚಿಕ್ಕಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಜೂ.8ರಂದು ಚಿಕ್ಕಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Power Cut: ಚಿಕ್ಕಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಜೂ.8 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಊಟಕ್ಕೆ ಹೋಗಿ ಮೂವತ್ತೇ ನಿಮಿಷಕ್ಕೆ ಸಭೆಗೆ ಬಂದ ಸಿಎಂ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು!

ಊಟಕ್ಕೆ ಹೋಗಿ ಸಮಯಕ್ಕೆ ಸರಿಯಾಗಿ ಬಂದ ಸಿಎಂ; ಅಧಿಕಾರಿಗಳು ಕಕ್ಕಾಬಿಕ್ಕಿ!

CM Siddaramaiah: ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಸಭೆಯಲ್ಲಿ ಈ ಪ್ರಸಂಗ ನಡೆದಿದೆ. ಊಟಕ್ಕೆ ಬಿಡುವು ಕೊಡುವಾಗಲೇ ಅರ್ಧ ಗಂಟೆ ಸಾಕು ಎಂದು ಸಿಎಂ ಹೇಳಿದ್ದರು. ತಮ್ಮ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿದೆ.

Dinesh Gundu Rao: ಜ್ವರ, ಶೀತ ಬಂದರೆ ಶಾಲಾ ಮಕ್ಕಳಿಗೆ ರಜೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೋವಿಡ್ ಸಹಾಯವಾಣಿ ತೆರೆಯಲು ನಿರ್ಧಾರ: ದಿನೇಶ್ ಗುಂಡೂರಾವ್

Dinesh Gundu Rao: ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ತಿಳಿದ್ದಾರೆ.

Bengaluru Rains: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ; ಟ್ರಾಫಿಕ್‌ ಕಿರಿ ಕಿರಿ, ಸವಾರರ ಪರದಾಟ

ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ; ಟ್ರಾಫಿಕ್‌ ಕಿರಿ ಕಿರಿ, ಸವಾರರ ಪರದಾಟ

Bengaluru Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tumkur News: ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ: ಡಾ.ಜಿ.ಪರಮೇಶ್ವರ್

ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ: ಡಾ.ಜಿ.ಪರಮೇಶ್ವರ್

Tumkur News: ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಸರ್ಕಾರ ನಿಗದಿಪಡಿಸಿದ್ದ 42 ಲಕ್ಷ ಮಾನವ ದಿನಗಳ ಸೃಜನೆಯ ಗುರಿಗೆ 63 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ತುಮಕೂರು ಜಿಲ್ಲಾ ಪಂಚಾಯಿತಿಯು ನರೇಗಾ ಪ್ರಗತಿಯಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

MB Patil: ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಎಂ.ಬಿ.ಪಾಟೀಲ್‌

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಎಂ.ಬಿ.ಪಾಟೀಲ್‌

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಹಸ್ತಾಂತರಿಸಿದರು.

Davanagere News: ದಾವಣಗೆರೆ ಜಿಲ್ಲಾ ನೇಕಾರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಮಲಕಪ್ಪ ಕಾಕಿ ಆಯ್ಕೆ

ದಾವಣಗೆರೆ ಜಿಲ್ಲಾ ನೇಕಾರ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Davanagere News: ದಾವಣಗೆರೆ ನಗರದ ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಸಮುದಾಯ ಭವನದಲ್ಲಿ ಇತ್ತೀಚಿಗೆ ಜಿಲ್ಲಾ ನೇಕಾರ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಜರುಗಿತು. ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಮಲಕಪ್ಪ ಕಾಕಿ ಆಯ್ಕೆಯಾದರು. ಈ ಕುರಿತ ವಿವರ ಇಲ್ಲಿದೆ.

SSLC Result 2025: ತುಮಕೂರಿನ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಆದೀಲ್ ರಾಜ್ಯಕ್ಕೆ ಫಸ್ಟ್

ತುಮಕೂರಿನ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಆದೀಲ್ ರಾಜ್ಯಕ್ಕೆ ಫಸ್ಟ್

SSLC Result 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ತುಮಕೂರು ನಗರದ ಸರ್ವೋದಯ ಶಿಕ್ಷಣ ಸಂಸ್ಥೆಯ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯ ಮತ್ತು ಜಿಲ್ಲೆಗೆ ಟಾಪರ್ ಆಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Davanagere News: ದಾವಣಗೆರೆಯ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ದಾವಣಗೆರೆಯ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

Davanagere News: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು ಕಮಲಾಪುರದಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕ ಡಾ.ಆರ್.ಶೇಜೇಶ್ವರ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಏ.27ರಂದು ʼಲಕ್ಷಾಧಿಪತಿಯ ಗುಣಲಕ್ಷಣಗಳುʼ, ʼಸಿರಿವಂತಿಕೆಗೆ ಸರಳ ಸೂತ್ರಗಳುʼ ಕೃತಿಯ ಹಿಂದಿ, ತಮಿಳು ಭಾಷೆಯ ಅನುವಾದ ಪುಸ್ತಕಗಳ ಅನಾವರಣ

ಏ.27ರಂದು ಬೆಂಗಳೂರಿನಲ್ಲಿ ಸಾವಣ್ಣ ಪ್ರಕಾಶನದಿಂದ ಪುಸ್ತಕಗಳ ಅನಾವರಣ

Book Release: ಸಾವಣ್ಣ ಪ್ರಕಾಶನದಿಂದ ʼದಿನಕ್ಕೊಂದು ಕಿವಿಮಾತುʼ ಸರಣಿಯ 1000 ಕಂತಿನ ಸಂಭ್ರಮಾಚರಣೆಯೊಂದಿಗೆ ʼಲಕ್ಷಾಧಿಪತಿಯ ಗುಣಲಕ್ಷಣಗಳುʼ ಮತ್ತು ʼಸಿರಿವಂತಿಕೆಗೆ ಸರಳ ಸೂತ್ರಗಳುʼ ಕೃತಿಯ ಹಿಂದಿ ಹಾಗೂ ತಮಿಳು ಭಾಷೆಯ ಅನುವಾದ ಪುಸ್ತಕಗಳ ಅನಾವರಣ ಕಾರ್ಯಕ್ರಮವನ್ನು (Book Release) ಏ.27ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಏರ್ಪಡಿಸಲಾಗಿದೆ.

N Ravikumar: ನಿಪ್ಪಾಣಿಯಿಂದ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ: ಎನ್.ರವಿಕುಮಾರ್

ನಿಪ್ಪಾಣಿಯಿಂದ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ: ಎನ್.ರವಿಕುಮಾರ್

N Ravikumar: ಡಾ.ಬಿ.ಆರ್‌. ಅಂಬೇಡ್ಕರ್ ಅವರು ನಿಪ್ಪಾಣಿಗೆ ಆಗಮಿಸಿ ನಾಳೆಗೆ 100 ವರ್ಷ ಆಗುತ್ತಿದೆ. ಇದನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ನಿಪ್ಪಾಣಿಯಲ್ಲಿ ಕಾರ್ಯಕ್ರಮ ಇದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

N Chaluvarayaswamy: ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

N Chaluvarayaswamy: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸರ್ವಕಾಲಕ್ಕೂ ಸರ್ವರೂ ಒಪ್ಪುವಂತಹ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kadambotsava 2025: ಕದಂಬೋತ್ಸವ-2025; ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಗೆ ಚಾಲನೆ

ಕದಂಬೋತ್ಸವ-2025; ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಗೆ ಚಾಲನೆ

Kadambotsava 2025: ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಕದಂಬೋತ್ಸವ- 2025 ರ ಅಂಗವಾಗಿ ಶನಿವಾರ ʼಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆʼ ಯು ಮಧುಕೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡು ಮಯೂರವರ್ಮ ವೇದಿಕೆಯವರೆಗೆ ಸಾಗಿತು. ವಿವಿಧ ಕಲಾಪ್ರಕಾರಗಳನ್ನೊಳಗೊಂಡ ತಂಡಗಳು ಮೆರವಣಿಗೆಗೆ ಭವ್ಯ ಆಕರ್ಷಣೆ ನೀಡಿದವು.

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2025-27ನೇ ಸಾಲಿಗೆ 2 ವರ್ಷದ ಅವಧಿಗೆ ಎಚ್. ಕೆಂಪರಾಜಯ್ಯ ಎರಡನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 6 ಮಂದಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕೆಂಪರಾಜಯ್ಯ 514 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Summer Kids Travel Fashion: ಮಕ್ಕಳ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ಗೆ ಇಲ್ಲಿವೆ ಸಿಂಪಲ್‌ ಟಿಪ್ಸ್‌

ಮಕ್ಕಳ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ಗೆ ಇಲ್ಲಿವೆ ಸಿಂಪಲ್‌ ಟಿಪ್ಸ್‌

Summer Kids Travel Fashion: ಬೇಸಿಗೆ ರಜೆಯಲ್ಲಿ ಟ್ರಾವೆಲ್‌ ಮಾಡುವ ಮಕ್ಕಳ ಫ್ಯಾಷನ್‌ವೇರ್‌ಗಳು ನೋಡಲು ಆಕರ್ಷಕವಾಗಿದ್ದರೆ ಸಾಲದು. ಜತೆಗೆ ಕಂಫರ್ಟಬಲ್‌ ಆಗಿರಬೇಕು ಎನ್ನುತ್ತಾರೆ ಕಿಡ್ಸ್‌ ಸ್ಟೈಲಿಸ್ಟ್‌ ಜೆನ್‌. ಪೋಷಕರು ಈ ಕುರಿತಂತೆ ಯಾವ್ಯಾವ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಒಂದಿಷ್ಟು ಸಲಹೆ ನೀಡಿದ್ದಾರೆ.

Kannappa Movie: ವಿಷ್ಣು ಮಂಚು ನಟನೆಯ ‘ಕಣ್ಣಪ್ಪʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

ವಿಷ್ಣು ಮಂಚು ನಟನೆಯ ‘ಕಣ್ಣಪ್ಪʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

Kannappa Movie: ವಿಷ್ಣು ಮಂಚು ನಟನೆಯ ‘ಕಣ್ಣಪ್ಪʼ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

Bengaluru Power Cut: ಏ.13 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಏ.13 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: 66/11 ಕೆ.ವಿ ‘ಸಿʼ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಏ.13 ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Basavaraj Bommai: ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

Basavaraj Bommai: ಹಾವೇರಿಯ ಶ್ರೀ‌ ಮೈಲಾರ ಮಹಾದೇವಪ್ಪ ರೈಲ್ವೆ ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಲಯದ ವತಿಯಿಂದ ಇಂದು ಏರ್ಪಡಿಸಿದ್ದ ವಂದೇ ಭಾರತ್‌ ರೈಲು ನಿಲುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.‌ ಸೋಮಣ್ಣ ಅವರೊಂದಿಗೆ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಿದರು.

DK Shivakumar: ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ- ಡಿ.ಕೆ. ಶಿವಕುಮಾರ್

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ-ಡಿಕೆಶಿ

DK Shivakumar: ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರಿಗೆ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Pralhad Joshi: ರಾಜ್ಯ ಕಾಂಗ್ರೆಸ್‌ ಸರ್ಕಾರ ʼಭೀಮ ಹೆಜ್ಜೆʼ ಸಂಭ್ರಮ ಆಚರಿಸದೆ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ಗೆ ಅವಮಾನಿಸಿದೆ: ಜೋಶಿ ಆರೋಪ

ʼಭೀಮ ಹೆಜ್ಜೆʼ ಸಂಭ್ರಮ ಆಚರಿಸದೆ ಡಾ.ಅಂಬೇಡ್ಕರ್‌ಗೆ ಅವಮಾನ: ಜೋಶಿ ಆರೋಪ

Pralhad Joshi: ಮಹಾತ್ಮ ಗಾಂಧಿ ಅವರು ಬೆಳಗಾವಿಗೆ ಬಂದು ಹೋದ ಕಾರಣಕ್ಕೆ ʼನೂರು ವರ್ಷದ ಸಂಭ್ರಮʼ ಎಂಬ ನೆಪದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಧಿವೇಶನ ನಡೆಸಿಕೊಂಡಿತು. ಆದರೆ, ಅದೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸಂವಿಧಾನ ಶಿಲ್ಪಿ, ದಲಿತ ನಾಯಕ ಡಾ.ಅಂಬೇಡ್ಕರ್‌ ಅವರು ಬಂದು ಹೋದ ಸವಿ ನೆನಪಿಗೆ ʼಭೀಮ ಹೆಜ್ಜೆʼ ಶತಮಾನದ ಸಂಭ್ರಮ ನಡೆಸಲು ಮುಂದಾಗಲಿಲ್ಲ ಏಕೆ? ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಟಾಪ್‌ ಲಿಸ್ಟ್‌ಗೆ ಸೇರಿದ ಗ್ಲಾಮರಸ್‌ ಲುಕ್‌ ನೀಡುವ ಬ್ಯಾಕ್‌ಲೆಸ್‌ ಡ್ರೆಸ್‌

ಸಮ್ಮರ್‌ ಫ್ಯಾಷನ್‌ನಲ್ಲಿ ಗ್ಲಾಮರಸ್‌ ಲುಕ್‌ ನೀಡುವ ಬ್ಯಾಕ್‌ಲೆಸ್‌ ಡ್ರೆಸ್‌

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಇದೀಗ ಬ್ಯಾಕ್‌ಲೆಸ್‌ ಡ್ರೆಸ್‌ಗಳದ್ದೇ ಕಾರುಬಾರು! ಧರಿಸಿದಾಗ ನೋಡಲು ಸೆಲೆಬ್ರೆಟಿ ಲುಕ್‌ ನೀಡುವ ಈ ಉಡುಗೆಗಳು ಯಾವ್ಯಾವ ಫ್ಯಾಬ್ರಿಕ್‌ ಹಾಗೂ ವಿನ್ಯಾಸಗಳಲ್ಲಿ ಬಂದಿವೆ? ಆಯ್ಕೆ ಹೇಗೆ? ಈ ಎಲ್ಲದರ ಕುರಿತಂತೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್.‌

Star Fashion: ನಟಿ ಅಮಲಾ ಪೌಲ್‌ ಲುಕ್‌ ನಿಮ್ಮದಾಗಿಸಿಕೊಳ್ಳಲು ಇಲ್ಲಿವೆ 5 ಸ್ಟೈಲಿಂಗ್‌ ಐಡಿಯಾ

ಗ್ರ್ಯಾಂಡ್‌ ಶೀರ್‌ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡ ನಟಿ ಅಮಲಾ ಪೌಲ್‌

Star Fashion: ಗ್ಲಾಮರಸ್‌ ನಟಿ ಅಮಲಾ ಪೌಲ್‌, ಗ್ರ್ಯಾಂಡ್‌ ಶೀರ್‌ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ಕನ್ನು ನೀವೂ ಕೂಡ ಪಡೆಯಬಹುದು. ಅದು ಹೇಗೆ? ಸ್ಟೈಲಿಸ್ಟ್‌ಗಳು 5 ಸಿಂಪಲ್‌ ಐಡಿಯಾ ನೀಡಿದ್ದಾರೆ. ಟ್ರೈ ಮಾಡಿ ನೋಡಿ.