ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಜಿಲ್ಲೆ
Ugadi Jewel Fashion: ಯುಗಾದಿ ಹಬ್ಬದ ಸೀಸನ್‌ನಲ್ಲಿ ಟ್ರೆಡಿಷನಲ್‌ ಡಿಸೈನ್‌ನ ಆಭರಣಗಳಿಗೆ ಹೆಚ್ಚಾದ ಬೇಡಿಕೆ

ಯುಗಾದಿ ಸೀಸನ್‌ನಲ್ಲಿ ಟ್ರೆಡಿಷನಲ್‌ ಡಿಸೈನ್‌ ಆಭರಣಗಳಿಗೆ ಡಿಮ್ಯಾಂಡ್‌

Ugadi Jewel Fashion: ಯುಗಾದಿ ಹಬ್ಬದ ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಡಿಷನಲ್‌ ಡಿಸೈನ್‌ನ ಆಭರಣಗಳಿಗೆ ಬೇಡಿಕೆ ಹೆಚ್ಚಾಗಿದೆ. ಎಥ್ನಿಕ್‌ ಲುಕ್‌ ನೀಡುವಂತಹ ಬಂಗಾರ ಹಾಗೂ ಬಂಗಾರೇತರ ಆಭರಣಗಳು ಈ ಸೀಸನ್‌ನಲ್ಲಿ ಜ್ಯುವೆಲರಿ ಲೋಕದ ಟಾಪ್‌ ಲಿಸ್ಟ್‌ನಲ್ಲಿವೆ. ಅವು ಯಾವುವು? ಈ ಎಲ್ಲದರ ಕುರಿತಂತೆ ಇಲ್ಲಿದೆ ವರದಿ.

Fishcut Lehenga Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಡಿಸೈನರ್‌ ಫಿಶ್‌ಕಟ್‌ ಲೆಹೆಂಗಾ

ವೆಡ್ಡಿಂಗ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಡಿಸೈನರ್‌ ಫಿಶ್‌ಕಟ್‌ ಲೆಹೆಂಗಾ

Fishcut Lehenga Fashion: ಈ ಬಾರಿಯ ವೆಡ್ಡಿಂಗ್‌ ಹಾಗೂ ಫೆಸ್ಟಿವ್‌ ಸೀಸನ್‌ನಲ್ಲಿ ನೋಡಲು ಆಕರ್ಷಕವಾಗಿ ಕಾಣಿಸುವ ಡಿಸೈನರ್‌ ಫಿಶ್‌ ಕಟ್‌ ಲೆಹೆಂಗಾಗಳು ಟ್ರೆಂಡಿಯಾಗಿವೆ. ಮಾನಿನಿಯರ ಗ್ರ್ಯಾಂಡ್‌ ರಾಯಲ್‌ ಲುಕ್‌ಗೆ ಸಾಥ್‌ ನೀಡುತ್ತಿವೆ. ಈ ಡಿಸೈನರ್‌ ಲೆಹೆಂಗಾ ಕುರಿತಂತೆ ಸೆಲೆಬ್ರೆಟಿ ಡಿಸೈನರ್‌ ಜಯಂತಿ ಬಲ್ಲಾಳ್‌ ಅವರು ಮತ್ತಷ್ಟು ಮಾಹಿತಿ ನೀಡಿದ್ದಾರೆ.

Pralhad Joshi: ಒಂದು ಕೈಯಲ್ಲಿ ಗ್ಯಾರಂಟಿ ವಂಚನೆ; ಮತ್ತೊಂದು ಕೈಯಲ್ಲಿ ಬೆಲೆ ಏರಿಕೆ ಬರೆ: ಜೋಶಿ ಆರೋಪ

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಜನಸಾಮಾನ್ಯರ ಎರಡೂ ಕೈಗೆ ಬರೆ: ಜೋಶಿ

Pralhad Joshi: ಕಾಂಗ್ರೆಸ್‌ ಸರ್ಕಾರ ಒಂದು ಕೈಯಲ್ಲಿ ಅರೆಬರೆ ಗ್ಯಾರಂಟಿಗಳನ್ನು ನೀಡುತ್ತಿದ್ದರೆ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆ ಹೇರುತ್ತಿದೆ. ಹೀಗೆ ಜನಸಾಮಾನ್ಯರ ಎರಡೂ ಕೈಗೆ ಬರೆ ಎಳೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

MB Patil: ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಇಂಗ್ಲೆಂಡ್‌ನ ಪೋರ್ಟ್ಸ್ ಮೌತ್ ವಿವಿ ಒಲವು; ಸಚಿವ ಎಂ.ಬಿ.ಪಾಟೀಲ್‌ ರ ಭೇಟಿ ಮಾಡಿದ ನಿಯೋಗ

ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಪೋರ್ಟ್ಸ್ ಮೌತ್ ವಿವಿ ಒಲವು

MB Patil: ರಾಜ್ಯದಲ್ಲಿ ತನ್ನದೇ ಆದ ಕ್ಯಾಂಪಸ್ ಸ್ಥಾಪಿಸಲು ಆಸಕ್ತಿ ಹೊಂದಿರುವ ಬ್ರಿಟನ್ನಿನ ಪ್ರತಿಷ್ಠಿತ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟದ ನಿಯೋಗವು ಗುರುವಾರ ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ, ಚರ್ಚಿಸಿತು.

Nano Electronics Roadshow: ಬೆಂಗಳೂರಿನಲ್ಲಿ ಭಾರತದ ಮೊದಲ ʼನ್ಯಾನೊ ಎಲೆಕ್ಟ್ರಾನಿಕ್ಸ್ ರೋಡ್ ಶೋʼ

ಬೆಂಗಳೂರಿನಲ್ಲಿ ಭಾರತದ ಮೊದಲ ʼನ್ಯಾನೊ ಎಲೆಕ್ಟ್ರಾನಿಕ್ಸ್ ರೋಡ್ ಶೋʼ

Nano Electronics Roadshow: ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಐಐಎಸ್‌ಸಿ ಬೆಂಗಳೂರು ಮತ್ತು ವಿವಿಧ ಐಐಟಿಗಳ ಸಹಯೋಗದೊಂದಿಗೆ ಭಾರತದ ಮೊದಲ ನ್ಯಾನೋ ಎಲೆಕ್ಟ್ರಾನಿಕ್ಸ್ ರೋಡ್‌ಶೋ ಬೆಂಗಳೂರಿನಲ್ಲಿ ಗುರುವಾರ (ಮಾ. 27) ನಡೆಯಿತು.

CSBL: ʼCSBL ಸೀಸನ್ 1ʼ ಟ್ರೋಫಿ, ಲೋಗೊ ಅನಾವರಣ

ʼCSBL ಸೀಸನ್ 1ʼ ಟ್ರೋಫಿ, ಲೋಗೊ ಅನಾವರಣ

CSBL: STellar studio & event management ಸಂಸ್ಥೆ‌,‌ PRK AUDIO ಸಂಸ್ಥೆಯ ಸಹಯೋಗದೊಂದಿಗೆ ಚೇತನ್ ಸೂರ್ಯ, ಅರ್ಜುನ್ ಹಾಗೂ ಪಾರಿತೋಷ್ ಅವರು ಆಯೋಜಿಸುತ್ತಿರುವ ʼCSBLʼ ʼಸೆಲೆಬ್ರಿಟಿ ಶಟಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್ 1ʼ ಉದ್ಘಾಟನಾ ಹಾಗೂ‌ ಲೋಗೊ ಲಾಂಚ್ ಸಮಾರಂಭ ನಗರದ ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನೆರವೇರಿತು. ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಭಾರತದ ಖ್ಯಾತ ಶಟಲ್ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಕಿಡಂಬಿ ʼCSBLʼ ಸೀಸನ್ 1 ಲೋಗೊ ಹಾಗೂ ಟ್ರೋಫಿ ಅನಾವರಣಗೊಳಿಸಿದರು.

CWKL: ನವರಸನ್ ನೇತೃತ್ವದ ʼಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್ʼ ಗೆ ಚಂದನ್ ಶೆಟ್ಟಿ ಬರೆದರು ಚಂದದ ಥೀಮ್ ಸಾಂಗ್

ʼCWKLʼ ಗೆ ಚಂದನ್ ಶೆಟ್ಟಿ ಬರೆದರು ಚಂದದ ಥೀಮ್ ಸಾಂಗ್

CWKL: ನವರಸನ್ ನೇತೃತ್ವದ ʼಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್ʼ ಗೆ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ʼCWKLʼ ಗಾಗಿ ʼಕಬ್ಬಡಿ ಕಬ್ಬಡಿʼ ಎಂಬ ಚಂದದ ಥೀಮ್ ಸಾಂಗ್ ಬರೆದು ಸಂಗೀತ ಸಂಯೋಜಿಸಿದ್ದಾರೆ. ಏಪ್ರಿಲ್ 5 ಹಾಗೂ 6 ʼCWKLʼ ನ ಪಂದ್ಯಗಳು ನಡೆಯಲಿದೆ. ಈ ಕುರಿತ ವಿವರ ಇಲ್ಲಿದೆ.

Marali Manasagide Movie: ನಾಗರಾಜ್ ಶಂಕರ್ ನಿರ್ದೇಶನದ ʼಮರಳಿ ಮನಸಾಗಿದೆʼ ಚಿತ್ರದ 2ನೇ ಹಾಡು ರಿಲೀಸ್‌

ನಾಗರಾಜ್ ಶಂಕರ್ ನಿರ್ದೇಶನದ ʼಮರಳಿ ಮನಸಾಗಿದೆʼ ಚಿತ್ರದ 2ನೇ ಹಾಡು ರಿಲೀಸ್‌

Marali Manasagide Movie: ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ ʼಮರಳಿ ಮನಸಾಗಿದೆʼ ಸಿನಿಮಾದ ʼಸುಳಿಮಿಂಚು ಕಣ್ಣ ಒಳಗೆʼ ಎಂಬ ಎರಡನೇ ಹಾಡು ಬಿಡುಗಡೆಯಾಗಿದೆ. ವಿನು‌ ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Silk Saree Styling: ಮಾನಿನಿಯರ ಹಬ್ಬದ ರೇಷ್ಮೆ ಸೀರೆಯ ಸ್ಟೈಲಿಂಗ್‌ಗೆ 5 ಸಿಂಪಲ್‌ ಐಡಿಯಾ

ಮಾನಿನಿಯರ ಹಬ್ಬದ ರೇಷ್ಮೆ ಸೀರೆಯ ಸ್ಟೈಲಿಂಗ್‌ಗೆ 5 ಸಿಂಪಲ್‌ ಐಡಿಯಾ

Silk Saree Styling: ಹಬ್ಬದ ಸಂಭ್ರಮಕ್ಕೆ ಸಾಥ್‌ ನೀಡುವ ರೇಷ್ಮೆ ಸೀರೆಗಳಲ್ಲಿ ಮಾನಿನಿಯರು ಆಕರ್ಷಕವಾಗಿ ಕಾಣಿಸುವಂತೆ ಸ್ಟೈಲಿಂಗ್‌ ಮಾಡುವುದು ಹೇಗೆ? ಯಾವ ಟಿಪ್ಸ್‌ ಫಾಲೋ ಮಾಡಿದರೆ ಉತ್ತಮ? ಎಂಬುದನ್ನು ಎಕ್ಸ್‌ಪರ್ಟ್ಸ್‌ ಸಿಂಪಲ್ಲಾಗಿ ತಿಳಿಸಿದ್ದಾರೆ. ಈ ಕುರಿತಂತೆ ಇಲ್ಲಿದೆ ಡಿಟೇಲ್ಸ್.‌

Miss Universe Karnataka Audition: ಉದ್ಯಾನನಗರಿಯಲ್ಲಿ ಯಶಸ್ವಿಯಾಗಿ ನಡೆದ ಮಿಸ್ ಯೂನಿವರ್ಸ್ ಕರ್ನಾಟಕ ಅಡಿಷನ್‌

ಉದ್ಯಾನನಗರಿಯಲ್ಲಿ ಯಶಸ್ವಿಯಾಗಿ ನಡೆದ ಮಿಸ್ ಯೂನಿವರ್ಸ್ ಕರ್ನಾಟಕ ಅಡಿಷನ್‌

Miss Universe Karnataka Audition: ಉದ್ಯಾನನಗರಿಯಲ್ಲಿ ಮೊತ್ತ ಮೊದಲ ಬಾರಿಗೆ ನೇರವಾಗಿ ಮಿಸ್‌ ಯೂನಿವರ್ಸ್‌ ಕರ್ನಾಟಕ ಬ್ಯೂಟಿ ಪೇಜೆಂಟ್‌ನ ಅಡಿಷನ್‌ ನಡೆದಿದೆ. ಫ್ಯಾಷನ್‌ ಡೈರೆಕ್ಟರ್‌ ಆಯೋಜಕಿ ನಂದಿನಿ ನಾಗರಾಜ್‌ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ವರದಿ ಇಲ್ಲಿದೆ.

Mount Roofing: 64 ಗಂಟೆಗಳಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ: ವಿಶ್ವ ದಾಖಲೆ ಸೃಷ್ಟಿಸಿದ ಮೌಂಟ್ ರೂಫಿಂಗ್

64 ಗಂಟೆಯಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಿಸಿದ ಮೌಂಟ್ ರೂಫಿಂಗ್

ತ್ವರಿತಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64 ಗಂಟೆಗಳಲ್ಲಿ 1.2 ಲಕ್ಷ ಚದರ ಅಡಿ ವಿಸ್ತಾರದ ಪ್ರೀ-ಎಂಜಿನಿಯರ್ಡ್ ಕಟ್ಟಡ ನಿರ್ಮಿಸುವ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದೆ. ಈ ಕುರಿತ ವಿವರ ಇಲ್ಲಿದೆ.

ಮಲೆನಾಡ ಮಡಿಲಲ್ಲಿ ʼಪದವೇʼ ಎಂಬ ಸುಂದರ ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್

ಮಲೆನಾಡ ಮಡಿಲಲ್ಲಿ ʼಪದವೇʼ ಎಂಬ ಸುಂದರ ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್

ಇಷ್ಟಕಾಮ್ಯ ಕೇಶವ ಪ್ರೊಡಕ್ಷನ್ಸ್ ಮತ್ತು ಸಿನಿಮ್ಯಾಟಿಕ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರು ನಿರ್ಮಿಸಿ ಅವರೆ ಹಾಡಿರುವ ’ಪದವೇʼ ಎಂಬ ಹಾಡು ʼಆದರ್ಶ್ ಅಯ್ಯಂಗಾರ್ʼ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Chalavadi Narayanaswamy: ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಸಿಎಂಗೆ ಹನಿಟ್ರ್ಯಾಪ್ ಭಯ ಇದೆಯೇ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Chalavadi Narayanaswamy: ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿಗಳು ಒಂದು ಮಾತನ್ನೂ ಆಡಿಲ್ಲ. ತನಿಖೆ ಮಾಡಿಸೋಣ ಎಂದದ್ದು ಬಿಟ್ಟರೆ ಬೇರೇನೂ ಹೇಳಿಲ್ಲ. ಅಂದ ಮೇಲೆ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ ಎಂಬ ಅನುಮಾನ ಕಾಡುವಂತಾಗಿದೆ. ನಂದೂ ಎಲ್ಲಾದರೂ ಇದೆಯೇ ಎಂಬ ಭಯ ಅವರಿಗೂ ಇರಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Wheat stock: ಏ.1ರಿಂದ ಗೋಧಿ ದಾಸ್ತಾನು ಘೋಷಣೆ ಕಡ್ಡಾಯ: ರಾಜ್ಯ-ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆ

ಏ.1ರಿಂದ ಗೋಧಿ ದಾಸ್ತಾನು ಘೋಷಣೆ ಕಡ್ಡಾಯ-ಕೇಂದ್ರದಿಂದ ಸೂಚನೆ

ಕೇಂದ್ರ ಸರ್ಕಾರ ಗೋಧಿ ದಾಸ್ತಾನು ಮೇಲೆ ನಿಗಾ ವಹಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ವರ್ತಕರು ಏಪ್ರಿಲ್‌ 1ರಿಂದ ಕಡ್ಡಾಯವಾಗಿ ಗೋಧಿ ದಾಸ್ತಾನು ವಿವರ ದಾಖಲಿಸಬೇಕು ಕೇಂದ್ರ ಆಹಾರ ಇಲಾಖೆ ಸೂಚನೆ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Ugadi Fashion: ಯುಗಾದಿ ಹಬ್ಬದ ಸಂಭ್ರಮಕ್ಕೆ ವೈವಿಧ್ಯಮಯ ರೇಷ್ಮೆ ಉಡುಗೆಗಳ ಸಾಥ್‌

ಯುಗಾದಿ ಹಬ್ಬದ ಸಂಭ್ರಮಕ್ಕೆ ವೈವಿಧ್ಯಮಯ ರೇಷ್ಮೆ ಉಡುಗೆಗಳ ಸಾಥ್‌

Ugadi Fashion: ಯುಗಾದಿ ಹಬ್ಬದ ಫ್ಯಾಷನ್‌ನಲ್ಲಿ ಇದೀಗ ನಾನಾ ಬಗೆಯ ರೇಷ್ಮೆಯ ಉಡುಗೆಗಳು ನಯಾ ರೂಪದಲ್ಲಿ ಕಾಲಿಟ್ಟಿವೆ. ಇವು ಎಥ್ನಿಕ್‌ ಲುಕ್‌ ಕಲ್ಪಿಸುವುದರೊಂದಿಗೆ ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ಸಜ್ಜಾಗಿವೆ. ಯಾವ್ಯಾವ ಬಗೆಯವು ಟ್ರೆಂಡಿಯಾಗಿವೆ? ಆಯ್ಕೆ ಹೇಗೆ? ಈ ಬಗ್ಗೆ ಫ್ಯಾಷನ್‌ ಎಕ್ಸ್‌ಪರ್ಟ್‌ಗಳು ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.

Bangles Fashion: ಯುಗಾದಿ-ರಂಜಾನ್‌ಗೆ ಎಂಟ್ರಿ ನೀಡಿದ ಮಿರ ಮಿರ ಮಿನುಗುವ ಬಳೆಗಳು

ಯುಗಾದಿ-ರಂಜಾನ್‌ಗೆ ಎಂಟ್ರಿ ನೀಡಿದ ಮಿರ ಮಿರ ಮಿನುಗುವ ಬಳೆಗಳು

Bangles Fashion: ಯುಗಾದಿ-ರಂಜಾನ್‌ ಈ ಎರಡೂ ಹಬ್ಬಗಳ ಈ ಸೀಸನ್‌ನಲ್ಲಿ ಮಾರುಕಟ್ಟೆಗೆ ನಾನಾ ಬಗೆಯ ಮಿರಮಿರ ಮಿನುಗುವ ಬಳೆಗಳು ಸೇರಿದಂತೆ ಲೆಕ್ಕವಿಲ್ಲದಷ್ಟು ಡಿಸೈನ್‌ನ ರಂಗುರಂಗಾದ ಬಳೆಗಳು ಎಂಟ್ರಿ ನೀಡಿವೆ. ಯಾವ್ಯಾವ ಡಿಸೈನ್‌ನವಕ್ಕೆ ಬೇಡಿಕೆ ಹೆಚ್ಚಿದೆ? ಆಯ್ಕೆ ಹೇಗೆ? ಎಂಬುದರ ಕುರಿತಂತೆ ಇಲ್ಲಿದೆ ಸಂಕ್ಷಿಪ್ತ ವರದಿ.

BAD Movie: ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ‘BAD’ ಚಿತ್ರ ಮಾ.28ಕ್ಕೆ ಬಿಡುಗಡೆ

ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ‘BAD’ ಚಿತ್ರ ಮಾ.28ಕ್ಕೆ ಬಿಡುಗಡೆ

BAD Movie: ಪಿ.ಸಿ. ಶೇಖರ್ ನಿರ್ದೇಶನದ, ಎಸ್.ಆರ್. ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼBADʼ ಚಿತ್ರ ಈ ವಾರ ಮಾರ್ಚ್ 28 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

ಯೋಗರಾಜ್ ಭಟ್ ನಿರ್ದೇಶನದ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ. ಈ ಚಿತ್ರದ ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಈಗಿನ ಮಕ್ಕಳಿಗೆ ರಾಜ್ಯದ ಮುಖ್ಯಮಂತ್ರಿ ಯಾರು, ದೇಶದ ಪ್ರಧಾನಮಂತ್ರಿ ಯಾರು ಅಂತ ಕೇಳಿದರೆ ಗೊತ್ತಿರುವುದಿಲ್ಲ. ಇವೆಲ್ಲಾ ಮಣ್ಣಿನ ಮಕ್ಕಳಿಗೂ, ಮೊಬೈಲ್ ಮಕ್ಕಳಿಗೂ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Book Release: ಲೇಖಕ ಎಂ.ಜಯಪ್ರಕಾಶ್ ಅವರ ʼನಾ ಕಂಡಂತೆʼ ಪುಸ್ತಕ ಬಿಡುಗಡೆ

ಲೇಖಕ ಎಂ.ಜಯಪ್ರಕಾಶ್ ಅವರ ʼನಾ ಕಂಡಂತೆʼ ಪುಸ್ತಕ ಬಿಡುಗಡೆ

Book release: ಲೇಖಕ ಎಂ. ಜಯಪ್ರಕಾಶ್ ಅವರ ಹೊಸ ಕೃತಿ ʼನಾ ಕಂಡಂತೆʼ ಪುಸ್ತಕ ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮೀಡಿಯಾ ಕೇಂದ್ರದಲ್ಲಿ ಬಿಡುಗಡೆಗೊಂಡಿತು. ಲೇಖಕರು ತಮ್ಮ ಬರವಣಿಗೆಯ ಹಿನ್ನೆಲೆ, ಘಟನೆಗಳಿಗೆ ಸಂಬಂಧಿಸಿದ ತಮ್ಮ ಅನುಭವಗಳು ಮತ್ತು ಆ ಘಟನೆಗಳಿಂದ ತಾವು ಕಂಡುಕೊಂಡ ಒಳನೋಟಗಳನ್ನು ಹಂಚಿಕೊಂಡರು.

BESCOM: ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ: ಡಾ.ಎನ್‌.ಶಿವಶಂಕರ್‌

ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ: ಡಾ.ಎನ್‌.ಶಿವಶಂಕರ್‌

BESCOM: ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್‌ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್‌ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌. ಶಿವಶಂಕರ್‌ ಹೇಳಿದ್ದಾರೆ.

Thayi Kastur Gandhi Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ `ತಾಯಿ ಕಸ್ತೂರ್ ಗಾಂಧಿʼ ಚಿತ್ರ ಮಾ.28ರಂದು ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆ

`ತಾಯಿ ಕಸ್ತೂರ್ ಗಾಂಧಿʼ ಚಿತ್ರ ಮಾ.28ರಂದು OTTಯಲ್ಲಿ ರಿಲೀಸ್‌

Thayi Kastur Gandhi Movie: ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿʼ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರವು ನಿರ್ಮಾಣಗೊಂಡಿದೆ. ಈ ಕುರಿತ ವಿವರ ಇಲ್ಲಿದೆ.

World TB Day: ಕ್ಷಯ ರೋಗ ತಡೆಯುವ ನಿಟ್ಟಿನಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮ ಜಾರಿ: ದಿ‌ನೇಶ್ ಗುಂಡೂರಾವ್

ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ದಿ‌ನೇಶ್ ಗುಂಡೂರಾವ್ ಚಾಲನೆ

World TB Day: ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ ಬಿಸಿಜಿ ಲಸಿಕೆ ಹಾಕುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಕ್ಷಯ ರೋಗ ಬರದಂತೆ ತಡೆಯುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kerala BJP: ಕೇರಳ ಬಿಜೆಪಿ ಅಧ್ಯಕ್ಷರಾಗಿ ರಾಜೀವ್‌ ಚಂದ್ರಶೇಖರ್‌ ಸರ್ವಾನುಮತದಿಂದ ಆಯ್ಕೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಘೋಷಣೆ

ಕೇರಳ ಬಿಜೆಪಿ ಅಧ್ಯಕ್ಷರಾಗಿ ರಾಜೀವ್‌ ಚಂದ್ರಶೇಖರ್‌ ಆಯ್ಕೆ

Kerala BJP: ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಜಿ ಸಚಿವ, ಖ್ಯಾತ ಉದ್ಯಮಿ ರಾಜೀವ್ ಚಂದ್ರಶೇಖರ್ ಅವರನ್ನು ಇಂದು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕೇರಳ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ಆಯ್ಕೆ ಘೋಷಿಸಿದರು.