ಚಾಮರಾಜನಗರ: ನಗರದ ಡಿವಿಯೇಷನ್ ರಸ್ತೆಯಲ್ಲಿ ಪಾದಚಾರಿಗಳ ಮೇಲೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಕಬ್ಬಿನ ಲಾರಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು.
ಚಾಮರಾಜನಗರ: ನಗರದ ಡಿವಿಯೇಷನ್ ರಸ್ತೆಯಲ್ಲಿ ಪಾದಚಾರಿಗಳ ಮೇಲೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಕಬ್ಬಿನ ಲಾರಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು.