Saturday, 27th July 2024

ಚಿಕ್ಕಮಗಳೂರಿನಲ್ಲಿ ಯೋಗ ತರಬೇತುದಾರ ಕೆಲಸಕ್ಕೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ 89 ಯೋಗ ತರಬೇತುದಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಹ್ವಾನ ನೀಡ ಲಾಗಿದೆ.

ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 27 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಚಿಕ್ಕಮಗಳೂರು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!