Tuesday, 14th May 2024

ವಿನಯ ಕುಲಕರ್ಣಿ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ

ಧಾರವಾಡ: ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ವಿನಯ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಬಾರಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!