Saturday, 27th July 2024

ಕಿಸಾನ್ ಸಮ್ಮಾನ್ ದಿನಾಚರಣೆಯ ಕಾರ್ಯಕ್ರಮ ಉದ್ಘಾಟನೆ

ಎ ಪಿ ಎಂ ಸಿ ಮಾರುಕಟ್ಟೆಯ ಆವರಣದಲ್ಲಿ ನಡೆದ ಅಟಲ್ ಬಿಹಾರಿ ವಾಜಪೇಯಿ ಜೀ ಯವರ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆಯ ಕಾರ್ಯಕ್ರಮವನ್ನು ಸಮ್ಮಾನ್ಯ ಮುಖ್ಯ ಮಂತ್ರಿ ಗಳಾದ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ಆಹಾರ ಸಚಿವ ಕೆ.ಗೋಪಾಲಯ್ಯ ನವರು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರುಗಳಾದ ಎಸ್ ಟಿ ಸೋಮಶೇಖರ್. ಬಿ ಸಿ ಪಾಟೀಲ್ ಶಾಸಕರುಗಳಾದ ಮುನಿರತ್ನ ರವಿಕುಮಾರ್ ಮುತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!