Sunday, 28th April 2024

ಡಿ.7 ರಿಂದ ಬೆಂಗಳೂರಿನಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು ಡಿ.7 ರಿಂದ 15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಿಎಂ ದೆಹಲಿಗೆ ಪ್ರಯಾಣ : ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲು ಹೈಕಮಾಂಡ್ ಭೇಟಿ ಮಾಡಲು ಮುಖ್ಯಮಂತ್ರಿ ದೆಹಲಿಗೆ ತೆರಳಿದರು. ದೆಹಲಿಯಿಂದ ಬಂದ ಬಳಿಕ ಸಂಪುಟ ಪುನಾರಚನೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!