ತುಮಕೂರು: ಜಾಡಿಸಿ ಒದ್ದರೆ ಎಲ್ಲಿಗೋಗಿ ಬಿದ್ದಿರ್ತಿಯ ಗೊತ್ತಾ.. ರಾಸ್ಕಲ್ ಎಂದು ಕೆಡಿಪಿ ಸಭೆಯಲ್ಲಿ ಸಚಿವ ಮಾಧುಸ್ವಾಮಿ ಗರಂ ಆದ ಪ್ರಸಂಗ ನಡೆಯಿತು.
ಜಡ್ಪಿ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸಗಳು ನಡೆದೇ ಇಲ್ಲ. ಕಳೆದ 4 ರಂದೇ ನಾನು ಸೂಚನೆ ನೀಡಿದ್ದೆ ಆದ್ರೂ ಯಾಕೆ ನೀವು ಕಂಟ್ರಾಕ್ಟರ್ ನ ಕರೆಸಿ ಕೆಲಸ ಒಪ್ಪಿಸಲಿಲ್ಲ. ಜಾಡ್ಸಿ ಒದ್ದರೆ ಎಲ್ಲಿಗೋಗ್ತಿಯ ಗೊತ್ತಾ ನೀನು.. ರ್ಯಾಸ್ಕಲ್ ಕತ್ತೆ ಕಾಯೋಕ್ ಬಂದಿದ್ದಿಯ ಇಲ್ಲಿಗೆ.. ನಿನ್ ಹೆಂಡ್ತಿಗೆ ಯಾವ್ ಸೋಪಲ್ಲಿ ತೊಳೆಯುತ್ತೀಯ.. ಈ ನನ್ಮಕ್ಕಳನ್ನ ಎಲ್ಲರನ್ನೂ ಸಸ್ಪೆಂಡ್ ಮಾಡ್ರೀ..
ಎಂದು ಎಇಇ ಅಧಿಕಾರಿಗೆ ಸಭೆಯಲ್ಲೇ ತರಾಟೆ ಸಚಿವರು, ಸಭೆಯಲ್ಲೇ ಸಿಇಓಗೆ ಸೂಚನೆ ನೀಡಿದರು.