Sunday, 26th May 2024

ಸಿಂಧನೂರಿನಲ್ಲಿ ನಡೆಯುವ ಎಸ್ಟಿ ಹೋರಾಟಕ್ಕೆ ಭಾಗವಹಿಸಲು ಪಕೀರಪ್ಪ ಮನವಿ

ಸಿಂಧನೂರು: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಜನವರಿ 4 ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸಮಾಜದ ಬಾಂಧವರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷ ಪಕೀರಪ್ಪ ಕೋರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಮಾಜದ ಅಭಿವೃದ್ಧಿಗೆ ಹಾಗೂ ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಬೆಳೆಯಲು ಸಹಕಾರ ಆಗುತ್ತದೆ.

ಹೀಗಾಗಿ, ಒಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಕುರುಬ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕು ನಮ್ಮ ಹಕ್ಕು ನ್ಯಾಯಯುತವಾಗಿದ್ದು ಎಂದು ಹೋರಾಟದ ಮುಖಾಂತರ ಪಡೆದುಕೊಳ್ಳೋಣ ಎಂದರು.

Leave a Reply

Your email address will not be published. Required fields are marked *

error: Content is protected !!