ಜಿಲ್ಲೆಯಲ್ಲಿ ಭಾರೀಯ ಮಳೆಗೆ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮ ದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದೆ. ಸೇತುವೆಯ ಕೆಳಭಾಗದಲ್ಲಿ ಪ್ರವಾಹದಿಂದ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದ್ದು, ಸೇತುವೆ ಕುಸಿದು ಬೀಳುವ ಸಾಧ್ಯತೆ ಇದ್ದು, ಮಡಿಕೇರಿ-ಮಂಗ ಳೂರು ಸಂಪರ್ಕ ಕಡಿತಗೊಂಡಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಸಹ ಮಳೆಯಾಗು ತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.