Sunday, 8th September 2024

ಉ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಲಕ್ಷೀ ಪ್ರಿಯ ಕೆ. ಅಧಿಕಾರ ಸ್ವೀಕಾರ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷೀ ಪ್ರಿಯ ಕೆ. ಶನಿವಾರ ಅಧಿಕಾರ ಸ್ವೀಕರಿಸಿದರು.

ಶಂಕಿತ ಮಹಾಮಾರಿ ಡೆಂಘೀಯಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಶಿರಸಿಯಲ್ಲಿ ನಡೆದಿದೆ . ನಗರದ ಆರನೇ ತರಗತಿಯ ವಿದ್ಯಾರ್ಥಿ ಸುಹಾನಾ ಮೃತಪಟ್ಟಿದ್ದು, ನಗರದ ಕಸ್ತೂರಬಾ ನಗರದಲ್ಲಿ ವೈದ್ಯರಿಂದ ಚಿಕಿತ್ಸೆಗೆ ಒಳಗಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಹಾಲಕ್ಷ್ಮಿ ಆಸ್ಪತ್ರಗೆ ಕರೆ ತಂದಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!