ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಿಕ್ಷಣ

KSET Results 2025: ಕೆಸೆಟ್-2025ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಿದ ಕೆಇಎ; ಇಲ್ಲಿದೆ ಲಿಂಕ್‌

ಕೆಸೆಟ್-2025ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಿದ ಕೆಇಎ; ಇಲ್ಲಿದೆ ಲಿಂಕ್‌

Karnataka Examination Authority: ಕೆಇಎ ವೆಬ್‌ಸೈಟ್‌ನ ನಿಗದಿತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಫಲಿತಾಂಶ ಪಡೆಯಬಹುದು, ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ‌ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಅಭ್ಯರ್ಥಿಗಳು ಸಲ್ಲಿಸಬೇಕು. ಈ ಕುರಿತ ವಿವರವಾದ ಮಾಹಿತಿ ಇಲ್ಲಿ ನೀಡಲಾಗಿದೆ.

QS Asia University Rankings 2026:ಭಾರತವನ್ನು ಹಿಂದಿಕ್ಕಿದ ಚೀನಾ; ವಿಶ್ವದ ಅಗ್ರ ವಿಶ್ವವಿದ್ಯಾಲಯಗಳಲ್ಲಿ ಫಸ್ಟ್‌ ಪ್ಲೇಸ್‌

ವಿವಿ ಶ್ರೇಯಾಂಕ: ಭಾರತವನ್ನು ಹಿಂದಿಕ್ಕಿದ ಚೀನಾ

ಏಷ್ಯಾದಲ್ಲೇ ಅತೀ ಹೆಚ್ಚು ಉನ್ನತ ಶಿಕ್ಷಣಗಳನ್ನು ಹೊಂದಿರುವ ಭಾರತವು ಈ ಬಾರಿ ವಿಶ್ವವಿದ್ಯಾಲಯಗಳ 2026ರ ಶ್ರೇಯಾಂಕದಲ್ಲಿ (QS Asia University Rankings 2026) ಎರಡನೇ ಸ್ಥಾನಕ್ಕೆ ಇಳಿದಿದೆ. ಈ ಬಾರಿ ಚೀನಾವು ಭಾರತವನ್ನು ಹಿಂದಿಕ್ಕಿ ಮೊದಲ ಸ್ಥಾನ ಗಳಿಸಿದೆ. ಭಾರತದ ಟಾಪ್ 10 ಸಂಸ್ಥೆಗಳ ಪೈಕಿ ಏಳು ಐಐಟಿಗಳು, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ, ದೆಹಲಿ ವಿಶ್ವವಿದ್ಯಾಲಯ ಮತ್ತು ಚಂಡೀಗಢ ವಿಶ್ವವಿದ್ಯಾಲಯವು ಸೇರಿವೆ.

SSLC, 2nd PUC Exam 2026 TimeTable: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2, 2026 ವೇಳಾಪಟ್ಟಿ: ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದೆ.

KSET 2025 Key Answer: ಕೆಸೆಟ್-2025ರ ಕೀ ಉತ್ತರ ಪ್ರಕಟ; ವೆಬ್‌ಸೈಟ್‌ ಲಿಂಕ್‌ ಇಲ್ಲಿದೆ

ಕೆಸೆಟ್-2025ರ ಕೀ ಉತ್ತರ ಪ್ರಕಟ; ವೆಬ್‌ಸೈಟ್‌ ಲಿಂಕ್‌ ಇಲ್ಲಿದೆ

Karnataka Examinations Authority: ಕೆಸೆಟ್‌ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಮಂಗಳವಾರ ಪ್ರಕಟಿಸಲಾಗಿದೆ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ನ.6 ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

SSLC, 2nd PUC Passing Marks: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ ಬೇಡ: ಶಿಕ್ಷಣ ಸಚಿವರಿಗೆ ಹೊರಟ್ಟಿ ಪತ್ರ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ ಬೇಡ

Basavaraj Horatti: ಇತ್ತೀಚೆಗೆ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡರೆ ಅವರನ್ನು ಉತ್ತೀರ್ಣ ಗೊಳಿಸುತ್ತೇವೆ ಎಂದು ಹೇಳಿಕೆ ನೀಡಿರುತ್ತೀರಿ, ಇದು ಬಹಳ ಖೇದಕರ ಸಂಗತಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.

KSET Hall Ticket 2025: ಕೆಸೆಟ್‌ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್‌ಲೋಡ್‌ ಮಾಡಿ

ಕೆಸೆಟ್‌ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್‌ಲೋಡ್‌ ಮಾಡಿ

KSET Exam: ಕೆಸೆಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಪದವಿ ಕಾಲೇಜು/ ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

Karnataka TET 2025: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ; ಪರೀಕ್ಷೆ ಯಾವಾಗ?

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ; ಪರೀಕ್ಷೆ ಯಾವಾಗ?

KAR TET: ರಾಷ್ಟ್ರೀಯ ಶಿಕ್ಷಣ ಶಿಕ್ಷಕರ ಪರಿಷತ್ (NCTE) 1 ರಿಂದ 8ನೇ ತರಗತಿಗಳ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಕನಿಷ್ಠ ಅರ್ಹತೆಗಳನ್ನು ನಿಗದಿಪಡಿಸಿದೆ. ಅದರಂತೆ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು NCTE ಯಿಂದ ರೂಪಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರ್ಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿ.ಇ.ಟಿ.) ಉತ್ತೀರ್ಣರಾಗಿರಬೇಕು.

SSLC, II PU Pass marks: ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ; ಇನ್ಮುಂದೆ ಇಷ್ಟು ಅಂಕ ಪಡೆದ್ರೆ ಸಾಕು!

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ

Reduce SSLC, II PU pass marks: ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 4ನೇ ವರದಿಯಲ್ಲಿಯೂ ಸಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣತಾ ಅಂಕಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಿತ್ತು. ಅದರಂತೆ ಪಾಸಿಂಗ್‌ ಮಾರ್ಕ್‌ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Dasara holidays: ಶಾಲೆಗಳ ದಸರಾ ರಜೆ ಅ.18 ರವರೆಗೆ ವಿಸ್ತರಣೆ; ಮೃತ ಸಮೀಕ್ಷಕರ ಕುಟುಂಬಕ್ಕೆ 20 ಲಕ್ಷ ಪರಿಹಾರ

ದಸರಾ ರಜೆ ಅ.18 ರವರೆಗೆ ವಿಸ್ತರಣೆ; ಮೃತ ಸಮೀಕ್ಷಕರ ಕುಟುಂಬಕ್ಕೆ ಪರಿಹಾರ

Caste census: 10 ದಿನಗಳ ಕಾಲ ದಸರಾ ರಜೆ ವಿಸ್ತರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಿಕ್ಷಣ ಸಚಿವರು ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಧನ್ಯವಾದ ಸಲ್ಲಿಸಿದ್ದಾರೆ.

Dasara Holidays: ಜಾತಿ ಸಮೀಕ್ಷೆ ಹಿನ್ನೆಲೆ ಶಾಲೆಗಳ ದಸರಾ ರಜೆ 10 ದಿನ ವಿಸ್ತರಿಸಿದ ಸರ್ಕಾರ

ಜಾತಿ ಸಮೀಕ್ಷೆ ಹಿನ್ನೆಲೆ ದಸರಾ ರಜೆ 10 ದಿನ ವಿಸ್ತರಿಸಿದ ರಾಜ್ಯ ಸರ್ಕಾರ

CM Siddaramaiah: ಜಾತಿ ಸಮೀಕ್ಷೆ ಪೂರ್ಣಗೊಳಿಸಲು ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

SSLC Exam Fee: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಏರಿಕೆ ಮಾಡಿದ ಶಿಕ್ಷಣ ಇಲಾಖೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಏರಿಕೆ ಮಾಡಿದ ಶಿಕ್ಷಣ ಇಲಾಖೆ

Fees hike: ಉತ್ತರಪತ್ರಿಕೆಗಳ ಮೌಲ್ಯಮಾಪನ, ಮತ್ತು ಇತರ ಸಂಬಂಧಿತ ಆಡಳಿತಾತ್ಮಕ ವೆಚ್ಚಗಳು ಕಾಲಕಾಲಕ್ಕೆ ಏರುತ್ತಿರುವುದರಿಂದ ಈ ಕ್ರಮ ಅಗತ್ಯವೆಂದು ಪರಿಗಣಿಸಲಾಗಿದೆ. ಹಲವು ವರ್ಷಗಳಿಂದ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿರಲಿಲ್ಲ. ಆದರೆ ಇದೀಗ ವೆಚ್ಚಗಳು ಹೆಚ್ಚಳವಾಗುತ್ತಿರುವುದರಿಂದ ಪರೀಕ್ಷಾ ಶುಲ್ಕ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಇಲಾಖೆ ತಿಳಿಸಿದೆ.

School Timings: ಜಾತಿ ಸಮೀಕ್ಷೆ ಅವಧಿ ವಿಸ್ತರಣೆ: ಶಾಲಾ ಸಮಯದಲ್ಲಿ ಬದಲಾವಣೆ

ಶಾಲಾ ಸಮಯದಲ್ಲಿ ಬದಲಾವಣೆ

ಗ್ರೇಟರ್‌ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜಾತಿ ಗಣತಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಶಾಲಾ ಸಮಯದಲ್ಲಿ ಬದಲಾವಣೆ ತರಲಾಗಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್‌ 8ರಿಂದ 12ರವರೆಗೆ ಶಾಲಾ ತರಗತಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲಾಗುತ್ತದೆ.

Kendriya Vidyalayas: ದೇಶಾದ್ಯಂತ 57 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಕೇಂದ್ರ ಅಸ್ತು

ದೇಶಾದ್ಯಂತ 57 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಕೇಂದ್ರ ಅಸ್ತು

Central government: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ, 2026-27 ರಿಂದ 9 ವರ್ಷಗಳ ಅವಧಿಯಲ್ಲಿ 5862.55 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 57 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಒಪ್ಪಿಗೆ ಸೂಚಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Jacqueline Fernandez: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಆಘಾತ: ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ನಟಿ ಜಾಕ್ವೆಲಿನ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಸ್ನೇಹಿತ ಸುಕೇಶ್‌ ಚಂದ್ರಶೇಖರ್‌ ಅವರೊಂದಿಗೆ ಸೇರಿ ಅಕ್ರಮ ಹಣ ವರ್ವಾವಣೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಜಾಕ್ವೆಲಿನ್ ಫರ್ನಾಂಡಿಸ್‌ ಸಲ್ಲಿಸಿದ್ದ 215 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ ECIR ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

SSLC-2nd PUC Exam 2026: ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC, Second PUC Examination: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ಪ್ರಕಟಿಸಿರುವ 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆ.20 ರಿಂದ ಅ.9ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

Madhugiri News: ಯುವ ಸಂಸತ್ ಸ್ಪರ್ಧೆಯಲ್ಲಿ ಮಧುಗಿರಿ ವಿದ್ಯಾರ್ಥಿನಿ ನಳಿನಾ ರಾಜ್ಯ ಮಟ್ಟಕ್ಕೆ ಆಯ್ಕೆ

ಯುವ ಸಂಸತ್; ಮಧುಗಿರಿ ವಿದ್ಯಾರ್ಥಿನಿ ನಳಿನಾ ರಾಜ್ಯ ಮಟ್ಟಕ್ಕೆ ಆಯ್ಕೆ

Madhugiri News: ತುಮಕೂರು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮಧುಗಿರಿ ತಾಲೂಕಿನ ಐ.ಡಿ. ಹಳ್ಳಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ನಳಿನಾ ಅವರು ಭಾಗವಹಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Kerala IAS Aspirant: ವೆಂಟಿಲೇಟರ್‌ ಜೊತೆಗೆ UPSC ಪರೀಕ್ಷೆ ಬರೆದ ಯುವತಿ; ಈಕೆ ಸ್ಥಿತಿ ನೋಡಿದ್ರೆ ಕಣ್ಣೀರು ಬರುತ್ತೆ!

ವೆಂಟಿಲೇಟರ್‌ ಜೊತೆಗೆ UPSC ಪರೀಕ್ಷೆ ಬರೆದ ಯುವತಿ!

ಸಾವಿರಾರು ಮೂಳೆ ಮುರಿದಿದೆ. ಆಮ್ಲಜನಕದ ಸಹಾಯವಿಲ್ಲದೆ ಓಡಾಡಲು ಸಾಧ್ಯವಿಲ್ಲ. ಹೀಗಿದ್ದರೂ ಕೇರಳದ ಲತೀಶ್ ಐಎಎಸ್ ಅಧಿಕಾರಿಯಾಗುವ ಕನಸಿನೊಂದಿಗೆ ಯುಪಿಎಸ್ ಸಿ ಪರೀಕ್ಷೆ ಬರೆದಿದ್ದರು. ಈ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಇವರ ಸ್ಫೂರ್ತಿದಾಯಕ ಜೀವನದ ಕಥೆ ಇಲ್ಲಿದೆ.

ನೀಟ್‌ ಪಾಸ್‌ ಆಗಿ ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು; ಗ್ರಾಮಸ್ಥರಲ್ಲಿ ಹರ್ಷ

ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು!

Haveri News: ಹಾವೇರಿ ತಾಲೂಕಿನ ಶಾಕಾರ ಗ್ರಾಮದ ವಿದ್ಯಾರ್ಥಿಗಳಾದ ಜಗದೀಶ ದೇವೇಂದ್ರಪ್ಪ ಬೆಂಡಿಗೇರಿ ಮತ್ತು ವರ್ಷಾ ರೇಣುಕಾ ಕಮ್ಮಾರ್ ಅವರು ಬಡತನವನ್ನು ಮೆಟ್ಟಿನಿಂತು, ಸತತ ಪರಿಶ್ರಮದಿಂದ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಸರ್ಕಾರಿ ಎಂಬಿಬಿಎಸ್ ಸೀಟ್ ಪಡೆದುಕೊಂಡಿದ್ದಾರೆ.

Vishweshwar Bhat: ಯಶಸ್ಸನ್ನು ಗಳಿಸುವುದರೊಂದಿಗೆ ಉಳಿಸಿಕೊಳ್ಳುವುದೂ ಮುಖ್ಯ: ವಿಶ್ವೇಶ್ವರ ಭಟ್

ಯಶಸ್ಸನ್ನು ಗಳಿಸುವುದರೊಂದಿಗೆ ಉಳಿಸಿಕೊಳ್ಳುವುದೂ ಮುಖ್ಯ: ವಿಶ್ವೇಶ್ವರ ಭಟ್

Vishweshwar Bhat: ಸಂಸದ ತೇಜಸ್ವಿ ಸೂರ್ಯ ಅವರ ನಮೋ ವಿದ್ಯಾನಿಧಿ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಮಾತನಾಡಿದ್ದಾರೆ. ನಾವೇನಾದರೂ ಸಾಧನೆ ಮಾಡದಿದ್ದರೆ ಅದಕ್ಕೆ ನಾವು ಕಾರಣವಾಗುತ್ತೇವೆ ಹೊರತು ಬೇರೆಯವರಲ್ಲ. ಮುಂದಿನ 10 ವರ್ಷದಲ್ಲಿ ನೀವೇನಾಗಬೇಕು ಎನ್ನುವುದನ್ನು ನೀವು ನಿರ್ಧರಿಸಿ, ಆ ನಿಟ್ಟಿನಲ್ಲಿ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತವಾಗಿ ಸಿಗಲಿದೆ ಎಂದು ಸಲಹೆ ನೀಡಿದ್ದಾರೆ.

DK Shivakumar: ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಈಗಿನಿಂದಲೇ ಗಮನ ಹರಿಸಿ- ಡಿ.ಕೆ.ಶಿವಕುಮಾರ್

ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಈಗಿನಿಂದಲೇ ಗಮನ ಹರಿಸಿ- ಡಿಕೆಶಿ

DK Shivakumar: ಶಿಕ್ಷಣ ಕ್ಷೇತ್ರದ ಪರಿಷತ್ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಈ ತಿಂಗಳ ಒಳಗಾಗಿ ಅರ್ಜಿ ಕರೆಯಲಾಗುವುದು. ನಂತರ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಜಿ.ಸಿ. ಚಂದ್ರಶೇಖರ್ ‌ಅವರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Design Up Futures Challenge 2025: ಡಿಸೈನ್‌ಅಪ್‌ನಿಂದ “ಫ್ಯೂಚರ್ಸ್ ಚಾಲೆಂಜ್ 2025” - ಆಸಕ್ತರಿಗೆ ಉಚಿತ ಪ್ರವೇಶ!

ಡಿಸೈನ್‌ಅಪ್‌ನಿಂದ “ ಫ್ಯೂಚರ್ಸ್ ಚಾಲೆಂಜ್ 2025 ಹೊಸ ಸ್ಪರ್ಧೆ ಆಯೋಜನೆ!

Design Up Futures Challenge: ಆಗ್ನೇಯ ಏಷ್ಯಾ ಭಾಗದ ಅತಿದೊಡ್ಡ ಸಮುದಾಯ ನೇತೃತ್ವದ ವಿನ್ಯಾಸ-ತಂತ್ರಜ್ಞಾನ ಸಂಸ್ಥೆ ಡಿಸೈನ್‌ಅಪ್,” ಫ್ಯೂಚರ್ಸ್ ಚಾಲೆಂಜ್ 2025” ಎಂಬ ಸ್ಪರ್ಧೆಯನ್ನು ಪ್ರಾರಂಭಿಸಿದೆ. ಇದೊಂದು ಅಂತರಾಷ್ಟ್ರೀಯ ಮಟ್ಟದ ಡಿಸೈನ್‌ ಸ್ಪರ್ಧೆಯಾಗಿದ್ದು ವಿದ್ಯಾರ್ಥಿಗಳು, ಪದವೀಧರರು, ಫ್ರೀಲಾನ್ಸ್‌ರ್‌ಗಳು 2050ರಲ್ಲಿ ಕರೆನ್ಸಿ ಹೇಗೆ ಕಾಣಲಿದೆ ಎಂಬುದನ್ನು ಕಲ್ಪಿಸಿಕೊಂಡು ವಿನ್ಯಾಸಗೊಳಿಸಬೇಕಿದೆ.

Reliance Foundation: ರಿಲಯನ್ಸ್ ಫೌಂಡೇಷನ್‌ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 5100 ವಿದ್ಯಾರ್ಥಿಗಳಿಗೆ ಅವಕಾಶ

ರಿಲಯನ್ಸ್ ಫೌಂಡೇಷನ್‌ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Reliance Foundation: ರಿಲಯನ್ಸ್ ಫೌಂಡೇಷನ್‌ನ ವಾರ್ಷಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಪ್ರಥಮ ವರ್ಷದ ಪೂರ್ಣಾವಧಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಈ ಕುರಿತ ವಿವರ ಇಲ್ಲಿದೆ.

State Education Policy: ಎಸ್‌ಇಪಿ ವರದಿ: ಶಾಲಾ ಶಿಕ್ಷಣದಲ್ಲಿ 2+8+4 ಸೂತ್ರ, ದ್ವಿಭಾಷಾ ನೀತಿ ಸೇರಿ ಹಲವು ಶಿಫಾರಸು

ಎಸ್‌ಇಪಿ ವರದಿ: ಶಾಲಾ ಶಿಕ್ಷಣದಲ್ಲಿ 2+8+4 ಸೂತ್ರ ಸೇರಿ ಹಲವು ಶಿಫಾರಸು

SEP Report: ಶಾಲಾ ಹಂತದಲ್ಲಿ 2+8+4 ರಚನೆಯನ್ನು ಅಳವಡಿಸಿಕೊಳ್ಳಲು ಆಯೋಗ ಶಿಫಾರಸು ಮಾಡಿದೆ. ಎನ್‌ಇಪಿಯ ತ್ರಿಭಾಷಾ ಸೂತ್ರಕ್ಕೆ ಬದಲಾಗಿ ದ್ವಿಭಾಷಾ ನೀತಿ ಅನುಷ್ಠಾನಗೊಳಿಸಲು (ಕನ್ನಡ/ಮಾತೃಭಾಷೆ, ಇಂಗ್ಲಿಷ್) ಎಸ್‌ಇಪಿ ಆಯೋಗ ಶಿಫಾರಸು ಮಾಡಿದೆ. ಹಂತ ಹಂತವಾಗಿ RTE ವ್ಯಾಪ್ತಿಯನ್ನು 4-18 ವಯಸ್ಸಿನವರಿಗೆ ವಿಸ್ತರಿಸುವುದು ಸೇರಿ ಹಲವು ಶಿಫಾರಸುಗಳನ್ನು ಮಾಡಲಾಗಿದೆ.

State Education Policy: ರಾಜ್ಯ ಶಿಕ್ಷಣ ನೀತಿ ಆಯೋಗದ ಅಂತಿಮ ವರದಿ ಸಿಎಂಗೆ ಸಲ್ಲಿಕೆ; ಪ್ರಮುಖ ಶಿಫಾರಸುಗಳು ಇಲ್ಲಿವೆ

ರಾಜ್ಯ ಶಿಕ್ಷಣ ನೀತಿ ಆಯೋಗದ ಅಂತಿಮ ವರದಿ ಸಿಎಂಗೆ ಸಲ್ಲಿಕೆ

State Education Policy: ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಕ್ಕೆ ಪರ್ಯಾಯವಾಗಿ ರಾಜ್ಯಕ್ಕೆ ಒಂದು ಶಿಕ್ಷಣ ನೀತಿಯನ್ನು ರೂಪಿಸಲು ರಾಜ್ಯ ಶಿಕ್ಷಣ ಆಯೋಗವನ್ನು 2023ರ ಅ.11ರಂದು ರಾಜ್ಯ ಸರ್ಕಾರ ರಚನೆ ಮಾಡಿತ್ತು. ಪ್ರೊ. ಸುಖದೇವ್ ಥೋರಾಟ್ ಅವರ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ಆಯೋಗವು ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

Loading...