ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಿಕ್ಷಣ

ಜಿಟಿಟಿಸಿ ವಿದ್ಯಾರ್ಥಿಗಳಿಗೆ ಆಸ್ಟ್ರೇಲಿಯಾದ ಕಂಪನಿಯಿಂದ ಬಂಪರ್ ಉದ್ಯೋಗದ ಆಫರ್!

ಜಿಟಿಟಿಸಿ ವಿದ್ಯಾರ್ಥಿಗಳಿಗೆ ಆಸ್ಟ್ರೇಲಿಯಾದ ಕಂಪನಿಯಿಂದ ಉದ್ಯೋಗದ ಆಫರ್!

Bengaluru News: ಆಸ್ಟ್ರೇಲಿಯಾದ ಪ್ರತಿಷ್ಠಿತ ಕಂಪನಿ ಪ್ರಾಕ್‌ಗೆ ನಮ್ಮ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉದ್ಯೋಗಿಗಳಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಬಿ ಪೂಜಾರಿ ತಿಳಿಸಿದ್ದಾರೆ.

ನರ್ಸರಿ ಫೀಸ್‌ 3.7 ಲಕ್ಷ ರುಪಾಯಿ! ಪದವಿ ಶಿಕ್ಷಣಕ್ಕೆ ಇಷ್ಟು ಖರ್ಚಾಗಿರಲಿಲ್ಲ ಎಂದ ನೆಟ್ಟಿಗರು

ದುಬಾರಿ ಶಿಕ್ಷಣ: ಮಗುವಿನ ನರ್ಸರಿ ಫೀಸ್ ಕೇಳಿ ದಂಗಾದ ನೆಟ್ಟಿಗರು

Viral News: ಹರಿಯಾಣದ ಗುರುಗ್ರಾಮ್‌ನ ನರ್ಸರಿ ಶಾಲೆಯ ಶುಲ್ಕದ ವಿವರ ಕೇಳಿದರೆ ನೀವು ನಿಜಕ್ಕೂ ಆಶ್ಚರ್ಯ ಪಡುತ್ತೀರಿ. ಮಗುವಿನ ನರ್ಸರಿ ಅಡ್ಮಿಷನ್‌ ಶುಲ್ಕ 1.24 ಲಕ್ಷ ರುಪಾಯಿ ಎಂದು ಪೋಷಕರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಆನ್‌ಲೈನ್‌ನಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ.

ಪ್ರತಿಷ್ಠಿತ ಆ್ಯಪಲ್‌ ಸಂಸ್ಥೆಯ ಸ್ವಿಫ್ಟ್‌ ಸ್ಟುಡೆಂಟ್‌ ಚಾಲೆಂಜ್‌ 2026; ಟಾಪ್‌ 50 ವಿಜೇತರ ಪಟ್ಟಿಯಲ್ಲಿ ಬೆಂಗಳೂರಿನ ಪಿಇಎಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯಾಗೆ ಸ್ಥಾನ

ಪಿಇಎಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯಾಗೆ ಅಂತಾರಾಷ್ಟ್ರೀಯ ಮನ್ನಣೆ

Swift Student Challenge 2026: ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಅನನ್ಯಾ ಬಾಬು ಪ್ರಸಾದ್‌ ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಮನ್ನಣೆ ಲಭಿಸಿದೆ. ಟೆಕ್‌ ದೈತ್ಯ, ಅಮೆರಿಕ ಮೂಲದ ಆ್ಯಪಲ್‌ ಐಎನ್‌ಸಿ ನಡೆಸಿದ ಸ್ವಿಫ್ಟ್‌ ಸ್ಟುಡೆಂಟ್‌ ಚಾಲೆಂಜ್‌ 2026ರ ಟಾಪ್‌ 50 ವಿಜೇತರ ಪೈಕಿ ಅನನ್ಯಾ ಕೂಡ ಒಬ್ಬರು ಎಂದು ತಿಳಿಸಿದೆ.

Yadgir News: ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆಯ ಅಕಾಲಿಕ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಅನುಸುಜಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದ ಮನಮಿಡಿಯುವ ಘಟನೆ ಮಂಗಳವಾರ ಗುರುಮಠಕಲ್ ಪಟ್ಟಣದ ಕಟ್ಟಲ್ ಗೇರಾ ಓಣಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಅನುಸುಜಾ ತಂದೆಯ ಸಾವಿನ ದುಃಖದಲ್ಲೇ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಬರೆದು, ಮಧ್ಯಾಹ್ನದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾಳೆ.

High Court Recruitment:  ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಾಗಿ ಅರ್ಜಿ ಆಹ್ವಾನ

ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 70 ಹುದ್ದೆಗಳಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಕುರಿತಾದ ಹೆಚ್ಚಿನ ಮಾಹಿತಿ, ವಿವರ ಇಲ್ಲಿದೆ

SSLC Exam 2026: ನಾಳೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್‌ 31ಕ್ಕೆ ಮುಂದೂಡಿಕೆ

ನಾಳಿನ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್‌ 31ಕ್ಕೆ ಮುಂದೂಡಿಕೆ

ಮಹಾವೀರ ಜಯಂತಿ ಪ್ರಯುಕ್ತ ಮಾರ್ಚ್‌ 30ರಂದು ಸಾರ್ವತ್ರಿಕ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್‌ 31ರಂದು ಮಂಗಳವಾರ ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಾಹಿತಿ ನೀಡಿದೆ.

ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ ಎಸ್‌ಡಿಎಂ ಖ್ಯಾತಿ: ಸತೀಶ್ ಕುಮಾರ್

SDM College: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಹೀಗಾಗಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿದ್ಯಾಸಂಸ್ಥೆಯ ಸಾಧನೆ ಪ್ರಶಂಸನೀಯ ಎಂದು ನಿಟ್ಟೆಯ ನಿವೃತ್ತ ಉಪಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಈ ವರ್ಷದಿಂದ ಹಿಂದಿ ಭಾಷೆ ಅಂಕಗಳಿಗೆ ಕೊಕ್‌!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆ ಅಂಕಗಳಿಗೆ ಕೊಕ್‌!

ನಮ್ಮಲ್ಲಿ ಸದ್ಯಕ್ಕೆ ತ್ರಿಭಾಷಾ ನೀತಿ ಜಾರಿಯಲ್ಲಿದೆ. ಆದರೆ ಹಿಂದಿ ಭಾಷೆಯ ಅಂಕಗಳನ್ನು ಫಲಿತಾಂಶದಲ್ಲಿ ಅಂಕಗಳ ಬದಲಿಗೆ ಗ್ರೇಡ್ ರೂಪದಲ್ಲಿ ನೀಡುವುದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಈ ವರ್ಷದಿಂದಲೇ ಈ ಎಲ್ಲಾ ಬದಲಾವಣೆಗಳು ಜಾರಿಗೆ ಬರಲಿವೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಮಾರ್ಚ್‌ 30ರ ಬದಲು ಹೊಸ ದಿನಾಂಕ ನಿಗದಿ

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ

SSLC Examination: ಮಾರ್ಚ್‌ 30ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಅದರ ಬದಲು ಮಾರ್ಚ್‌ 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಪಾಲಕರಿಗೆ ಗುಡ್‌ನ್ಯೂಸ್‌; 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ ಸಡಿಲಿಕೆ ಘೋಷಿಸಿದ ರಾಜ್ಯ ಸರ್ಕಾರ

Madhu Bangarappa: ಶಾಲಾ ದಾಖಲಾತಿ ವಯಸ್ಸಿನ ಮಿತಿಯ ವಿಚಾರವಾಗಿ ಗೊಂದಲದಲ್ಲಿದ್ದ ಪಾಲಕರಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ರಿಲೀಫ್‌ ಮೂಡಿದೆ. 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಈ ವರ್ಷವೂ ಸಡಿಲಿಕೆ ಮಾಡುವುದಾಗಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು.

ಶಿಕ್ಷಣ ತಜ್ಞೆ, ವೈದ್ಯೆ ಹಾಗೂ ಸಂಶೋಧಕಿ ಗೀತಾ ಬಿ. ಶೆಟ್ಟಿಗೆ ಪಿಎಚ್.ಡಿ

ಶಿಕ್ಷಣ ತಜ್ಞೆ, ವೈದ್ಯೆ ಹಾಗೂ ಸಂಶೋಧಕಿ ಗೀತಾ ಬಿ. ಶೆಟ್ಟಿಗೆ ಪಿಎಚ್.ಡಿ

ಡಾ.ಗೀತಾ ಬಿ.ಶೆಟ್ಟಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಶ್ರೇಷ್ಠ ಶಿಕ್ಷಣ ತಜ್ಞೆ, ವೈದ್ಯೆ ಹಾಗೂ ಸಂಶೋಧಕಿ. ಇವರು ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿನಿ. ಪ್ರಸ್ತುತ ಇವರು ಅದೇ ಸಂಸ್ಥೆಯಲ್ಲಿ ನ್ಯೂಟ್ರೀಷನ್ ಹಾಗೂ ಡಯೆಟಿಕ್ಸ್ ವಿಭಾಗದ ಪ್ರೊಫೆಸರ್ ಹಾಗೂ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

2nd PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ 25 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆ ನಡೆಯಲಿದೆ. ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಯುಎಸ್ಎ, ಕೆನಡಾ, ಯುನೈಟೆಡ್ ಕಿಂಗ್ಡಮ್ ಮತ್ತು ಆಸ್ಟ್ರೇಲಿಯಾದಂತಹ ಇಂಗ್ಲಿಷ್ ಭಾಷಾ ತಾಣಗಳು ಹೆಚ್ಚು ಅಪೇಕ್ಷಣೀಯವಾಗಿ ಉಳಿದಿದ್ದರೂ, ವಿಶೇಷವಾಗಿ ಸ್ಟೆಮ್ ಕೋರ್ಸ್ಗಳಿಗಾಗಿ ಯುಎಸ್ಎ ಮತ್ತು ಭಾರತೀಯ ವಿದ್ಯಾರ್ಥಿಗಳು ಈಗ ತಮ್ಮ ಆಯ್ಕೆ ಗಳನ್ನು ಸಕ್ರಿಯವಾಗಿ ವೈವಿಧ್ಯಗೊಳಿಸುತ್ತಿದ್ದಾರೆ. ಈ ಬದಲಾವಣೆಯು ಶಿಕ್ಷಣದ ಒಟ್ಟಾರೆ ವೆಚ್ಚ, ಸಂಸ್ಥೆಗಳ ಗುಣಮಟ್ಟ, ವೀಸಾ ಮಾನದಂಡಗಳು, ಇಂಟರ್ನ್ಶಿಪ್ ಮತ್ತು ಉದ್ಯೋ ಗಾವಕಾಶಗಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯಂತಹ ಅಂಶಗಳಿಂದ ಪ್ರಭಾವಿತವಾಗಿದೆ.

PES University: ಪಿಇಎಸ್‌ ವಿಶ್ವವಿದ್ಯಾಲಯದ ಬೆಸ್ಟ್‌ನಲ್ಲಿ ಉದ್ಯಮ ಸಿದ್ಧತೆಗಾಗಿ ಕಾರ್ಯಕ್ರಮ

ಪಿಇಎಸ್‌ ವಿವಿಯ ಬೆಸ್ಟ್‌ನಲ್ಲಿ ಉದ್ಯಮ ಸಿದ್ಧತೆಗಾಗಿ ಕಾರ್ಯಕ್ರಮ

PES University: ಪಿಇಎಸ್‌ ವಿಶ್ವವಿದ್ಯಾಲಯದ ಬೆಸ್ಟ್‌-ಬಜಾಜ್‌ ಎಂಜಿನಿಯರಿಂಗ್‌ ಕೌಶಲ್ಯ ತರಬೇತಿ ಕೇಂದ್ರದ ಮೂಲಕ ಬೋರ್ಡ್‌ ಫಾರ್‌ ಐಟಿ ಎಜ್ಯುಕೇಷನ್‌ ಸ್ಟ್ಯಾಂಡರ್ಡ್ಸ್‌ (BITES) ಸಹಯೋಗದಲ್ಲಿ ರೊಬೊಟಿಕ್ಸ್‌ ಆಟೋಮೇಷನ್‌ ಮತ್ತು ಇಂಡಸ್ಟ್ರಿ 4.0- ಚಾಲಿತ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಮೇಲೆ ಕೇಂದ್ರಿಕರಿಸಿದ ಮುಂದುವರಿದ ಶಿಕ್ಷಕರ ಅಭಿವೃದ್ಧಿ ಕಾರ್ಯಕ್ರಮ ಜರುಗಿತು.

ಯುಪಿಎಸ್‌ಸಿ 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅನುಜ್‌ ಅಗ್ನಿಹೋತ್ರಿ ಟಾಪರ್‌: ರಿಸಲ್ಟ್‌ ಹೀಗೆ ಚೆಕ್‌ ಮಾಡಿ

ಯುಪಿಎಸ್‌ಸಿ 2025 ಫಲಿತಾಂಶ ಪ್ರಕಟ: ಚೆಕ್‌ ಮಾಡುವ ವಿಧಾನ ಇಲ್ಲಿದೆ

UPSC CSE 2026 Final Result Out: ಕೇಂದ್ರ ಲೋಕಸೇವಾ ಆಯೋಗದ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ಒಟ್ಟು 958 ಅಭ್ಯರ್ಥಿಗಳು ವಿವಿಧ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ರಾಜಸ್ಥಾನದ ಅನುಜ್‌ ಅಗ್ನಿಹೋತ್ರಿ ದೇಶಕ್ಕೆ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ.

ಎನ್‌ಸಿಇಆರ್‌ಟಿ 8ನೇ ತರಗತಿ ಪಠ್ಯಪುಸ್ತಕದ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ; ಏನಿದು ವಿವಾದ?

8ನೇ ತರಗತಿ ಪಠ್ಯಪುಸ್ತಕದ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ

NCERT Class 8 textbook controversy: ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ 8ನೇ ತರಗತಿಯ ಪಠ್ಯಪುಸ್ತಕದಲ್ಲಿನ ಅಧ್ಯಾಯದ ಕುರಿತು ಹೆಚ್ಚುತ್ತಿರುವ ವಿವಾದದ ಮಧ್ಯೆ, ಜವಾಬ್ದಾರಿಯನ್ನು ಸರಿಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಆಕಾಶ್ ಇನ್ಸ್ಟಿಟ್ಯೂಟ್ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ: ಆದರ್ಶ್ ಕುಮಾರ್ ಬೆಹೆರಾ 99.99 ಶೇಕಡಾ ಅಂಕಗಳೊಂದಿಗೆ ಅಗ್ರಸ್ಥಾನ

ಆಕಾಶ್ ಇನ್ಸ್ಟಿಟ್ಯೂಟ್ ಜೆಇಇ ಮುಖ್ಯ ಪರೀಕ್ಷೆ: ಆದರ್ಶ್ ಕುಮಾರ್ ಅಗ್ರಸ್ಥಾನ

ನಮ್ಮ ಬೆಂಗಳೂರಿನ ವಿದ್ಯಾರ್ಥಿಗಳ ಅಸಾಧಾರಣ ಫಲಿತಾಂಶಗಳು ಅವರ ಶೈಕ್ಷಣಿಕ ಬದ್ಧತೆ ಮತ್ತು ಆಕಾಶ್ ಶೈಕ್ಷಣಿಕ ಪರಿಸರ ವ್ಯವಸ್ಥೆಯ ಬಲಕ್ಕೆ ಸಾಕ್ಷಿಯಾಗಿದೆ. ಅವರ ಕಠಿಣ ಪರಿಶ್ರಮದ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ ಮತ್ತು ಅವರ ಸಾಧನೆಗಳಿಗಾಗಿ ಅವರನ್ನು ಅಭಿನಂದಿಸು ತ್ತೇವೆ. ಅವರ ಭವಿಷ್ಯದ ಪ್ರಯತ್ನಗಳಲ್ಲಿ ಅವರು ನಿರಂತರವಾಗಿ ಯಶಸ್ಸು ಸಾಧಿಸಲಿ ಎಂದು ನಾವು ಬಯಸುತ್ತೇವೆ

SSLC, 2nd PUC Exam 2026 Timetable: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯು ಫೆ. 28 ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ.

Attendance Management: ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ ಕರ್ತವ್ಯ KAAMS ಹಾಜರಾತಿ ಆ್ಯಪ್ ಕಡ್ಡಾಯ

ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ KAAMS ಹಾಜರಾತಿ ಆ್ಯಪ್ ಕಡ್ಡಾಯ

ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರು, ಮುಖ್ಯ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರು ಸೇರಿ ಇತರ ಸಿಬ್ಬಂದಿ, ಅಧಿಕಾರಿಗಳ ಹಾಜರಾತಿಯನ್ನು ಕರ್ತವ್ಯದ ಸ್ಥಳದಲ್ಲಿ ಕಡ್ಡಾಯವಾಗಿ ಗುರುತಿಸಲು ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ -ಕರ್ತವ್ಯ ಮೊಬೈಲ್ ಅಪ್ಲಿಕೇಷನ್ ಅನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆ.

ICAI: ರಾಷ್ಟ್ರ ಮಟ್ಟದ ಸಿಎಂಎ ಪರೀಕ್ಷೆ: ವಿ.ನಂದಿನಿ 36 ನೇ ರ‍್ಯಾಂಕ್

ರಾಷ್ಟ್ರ ಮಟ್ಟದ ಸಿಎಂಎ ಪರೀಕ್ಷೆ: ವಿ.ನಂದಿನಿ 36 ನೇ ರ‍್ಯಾಂಕ್

ಸಿಎಂಎ ಅಂತಿಮ ಫಲಿತಾಂಶ ಹೊರ ಹೊಮ್ಮಿದ್ದು, ಜಿ.ಸಿ. ರಾವ್ ಅಕಾಡೆಮಿಯ ನಂದಿನಿ ವಿ ಜೊತೆ ಮಂಜುನಾಥ್ ಎಚ್ ಕೆ, ಜಿ.ಎಂ. ರಾಜೇಶ್, ರಮ್ಯಾ , ಡಿ ಎ, ವಿನಯ್ ಕುಮಾರ್ ಜಿ.ವಿ., ರಾಜಿತ್ ಎನ್, ಶ್ರೀ ಲಕ್ಷ್ಮಿ ಎಚ್ ಹೆಗಡೆ, ಪೂರ್ಣಿಮಾ ಎಚ್ ಹಾಗೂ ಕಿರಣಾ ಎಸ್ ಭಟ್ ಅವರು ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ ಪದವಿಗೆ ಅರ್ಹತೆ ಪಡೆದಿದ್ದಾರೆ.

29,000 ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ರದ್ದು; ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಿದ ರಾಜ್ಯ ಸರ್ಕಾರ

ನಲಿ-ಕಲಿ ಪದ್ಧತಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ಮೇಲೆ ಒತ್ತಡವನ್ನು ಹೇರುತ್ತಾ ಬರುತ್ತಿದೆ. ಇದೀಗ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಮೇಲಧಿಕಾರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧನ್ಯವಾದ ತಿಳಿಸಿದೆ.

SSLC Preparatory Exam 2: ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2; ವೇಳಾಪಟ್ಟಿ ಪ್ರಕಟ

ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2; ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ಜನವರಿ 27ರಿಂದ ಫೆಬ್ರವರಿ2ರವರೆಗೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಇದಕ್ಕೆ ಸಂಬಂಧಿಸಿ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3 ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪೂರ್ವ ಸಿದ್ಧತಾ ಪರೀಕ್ಷೆ-1 ಜನವರಿ 5ರಿಂದ 10ರವರೆಗೆ ನಡೆದಿತ್ತು.

ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮಾನ್ಯತೆ ರದ್ಧತಿ ಆದೇಶ ಎತ್ತಿ ಹಿಡಿದ ಶಾಲಾ ಶಿಕ್ಷಣ ಇಲಾಖೆಯ ಮೇಲ್ಮನವಿ ಪ್ರಾಧಿಕಾರ

ಸುದೀರ್ಘ 36 ಪುಟಗಳ ಆದೇಶ ಜಾರಿಗೊಳಿಸಿದ ಶಿಕ್ಷಣ ಇಲಾಖೆ ಆಯುಕ್ತರು

ಶಾಲಾ ಮಾನ್ಯತೆ ರದ್ದುಪಡಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಹಿಂದಿನ ಆದೇಶ ಪ್ರಶ್ನಿಸಿ ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ಸುದೀರ್ಘ ವಾದ ವಾದ ಪ್ರತಿವಾದ ಆಲಿಸಿದ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು 36 ಪುಟಗಳ ಸಮಗ್ರ ಹಾಗೂ ವಿಶೇಷವಾದ ಆದೇಶ ಹೊರಡಿಸಿದ್ದಾರೆ.

ಜಯನಗರದಲ್ಲಿ 'ಕಾಲ'ದ ವಿಜ್ಞಾನ ಲೋಕ; ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ

ಪರಮ್ ಫೌಂಡೇಶನ್‌ನಿಂದ ಜಯನಗರದಲ್ಲಿ 'ಕಾಲ'ದ ವಿಜ್ಞಾನ ಲೋಕ

Param Foundation: ಪರಮ್‌ ಫೌಂಡೇಶನ್ ವತಿಯಿಂದ ಬೆಂಗಳೂರಿನ ಜಯನಗರದಲ್ಲಿರುವ 'ಪಾರ್ಸೆಕ್‌' (ParSEC) ನಲ್ಲಿ 'ಕಾಲ' ಎಂಬ ವಿಶಿಷ್ಟ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಇಲ್ಲಿ ಮಕ್ಕಳು ಮತ್ತು ದೊಡ್ಡವರು ಸಮಯದ ಹಿಂದಿನ ವಿಜ್ಞಾನವನ್ನು ಆಟ-ಪಾಠದ ಮೂಲಕ ಕಲಿಯಬಹುದಾಗಿದೆ. ಈ ಕುರಿತ ವಿವರ ಇಲ್ಲಿದೆ.

Loading...