ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಿಕ್ಷಣ

NTAಗೆ ಮೇಜರ್‌ ಸರ್ಜರಿ; 600 ಅಧಿಕಾರಿಗಳಿಗೆ ಗೇಟ್‌ಪಾಸ್‌: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಖಡಕ್‌ ಆದೇಶ

NTAಗೆ ಮೇಜರ್‌ ಸರ್ಜರಿ; 600 ಅಧಿಕಾರಿಗಳಿಗೆ ಗೇಟ್‌ಪಾಸ್‌

Pralhad Joshi: ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಅವರ ಖಡಕ್‌ ಸೂಚನೆ, ನಿರ್ದೇಶನದ ಬೆನ್ನಲ್ಲೇ ಎನ್‌ಟಿಎಯಲ್ಲಿನ 600 ತಜ್ಞರನ್ನು ತೆಗೆದು ಹಾಕಲಾಗಿದೆ. ಅಲ್ಲದೇ, ಹೊಸ ತಜ್ಞರನ್ನು ಸೇರಿಸಿಕೊಳ್ಳಲಾಗಿದೆ ಎಂದು ಎನ್‌ಟಿಎ ಮಹಾನಿರ್ದೇಶಕರು ಇಂದಿನ ಪರಿಶೀಲನಾ ಸಭೆಯಲ್ಲಿ ಸಚಿವರಿಗೆ ವರದಿ ನೀಡಿದ್ದಾರೆ.

ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ 2026 ಆಂಥೆ ಪ್ರಾರಂಭ

ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ 2026 ಪ್ರಾರಂಭ

ಆರಂಭವಾದಾಗಿನಿಂದ ಇಲ್ಲಿಯವರೆಗೆ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಆಂಥೆ ಗೆ ನೋಂದಾಯಿಸಿ ಕೊಂಡಿದ್ದು, ಈ ಪರೀಕ್ಷೆಯು ಭಾರತದ ಅತಿದೊಡ್ಡ ಮತ್ತು ದೀರ್ಘಕಾಲದಿಂದ ನಡೆಯುತ್ತಿರುವ ವಿದ್ಯಾರ್ಥಿ ಮೌಲ್ಯಮಾಪನ ವೇದಿಕೆಗಳಲ್ಲಿ ಒಂದಾಗಿ ಬೆಳೆದಿದೆ. ಪ್ರತಿಭೆಯನ್ನು ಗುರುತಿಸುವ ಉಪಕ್ರಮವಾಗಿ ಪ್ರಾರಂಭವಾದ ಇದು, ಈಗ ಒಂದು ವ್ಯವಸ್ಥಿತ ಶೈಕ್ಷಣಿಕ ಮಾನದಂಡವಾಗಿ ವಿಕಸನಗೊಂಡಿದೆ

PES University: ಎಚ್‌ಎಎಲ್ ಏರೋಥನ್ 2026ರಲ್ಲಿ ಪಿಇಎಸ್ ವಿವಿ ವಿದ್ಯಾರ್ಥಿ ಗೌರವ್.ಎಸ್ ನೇತೃತ್ವದ ತಂಡಕ್ಕೆ ಪ್ರಥಮ ಸ್ಥಾನ

ಎಚ್‌ಎಎಲ್ ಏರೋಥನ್ 2026ರಲ್ಲಿ ಪಿಇಎಸ್ ವಿವಿ ವಿದ್ಯಾರ್ಥಿ ತಂಡ ಪ್ರಥಮ

HAL Aerothon 2026: ಇಂದೋರ್‌ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ 'ಎಚ್‌ಎಎಲ್ ಏರೋಥನ್ 2026' ರ ಅಂತಿಮ ಸುತ್ತಿನಲ್ಲಿ ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗೌರವ್ ಎಸ್. ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ

ಎನ್‌ಸಿಆರ್ ಮೂಲದ ಅಶೋಕ ವಿಶ್ವವಿದ್ಯಾಲಯವು 2025–26ನೇ ಸಾಲಿನ ಪ್ಲೇಸ್‌ಮೆಂಟ್‌ನಲ್ಲಿ ನೂರಕ್ಕೆ ನೂರರಷ್ಟು ಸಾಧನೆ ಮಾಡಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಎಲ್ಲ ವಿದ್ಯಾರ್ಥಿ ಗಳಿಗೂ ಭರ್ಜರಿ ಉದ್ಯೋಗಾವಕಾಶಗಳು ಒಲಿದು ಬಂದಿದ್ದು, ವಿದ್ಯಾರ್ಥಿಯೊಬ್ಬರು ಬರೋಬ್ಬರಿ 42.5 ಲಕ್ಷ ರೂ.ಗಳ ವಾರ್ಷಿಕ ವೇತನದ ಪ್ಯಾಕೇಜ್ ಪಡೆದಿದ್ದಾರೆ.

Teachers Recruitment 2026: 15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?

15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

15 ಸಾವಿರ ಹುದ್ದೆಗಳನ್ನು ಜಿಲ್ಲಾ ಹಂತದಲ್ಲಿ ಹಂಚಿಕೆ ಮಾಡಲಾಗಿದೆ. ಪ್ರಾಥಮಿಕ ಹಂಚಿಕೆ ಶಾಲೆಗಳಿಗೆ ಆಯಾ ಶೈಕ್ಷಣಿಕ ಜಿಲ್ಲಾವಾರು ಹಾಗೂ ಪ್ರೌಢ ಶಾಲೆಗಳಿಗೆ ವಿಭಾಗಾವಾರು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ.

NMMSS Scholarship: ಮೆರಿಟ್ ವಿದ್ಯಾರ್ಥಿ ವೇತನ ಮುಂದುವರಿಕೆಗೆ ಕೇಂದ್ರ ಚಿಂತನೆ; ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

ಮೆರಿಟ್ ವಿದ್ಯಾರ್ಥಿ ವೇತನ ಮುಂದುವರಿಕೆಗೆ ಕೇಂದ್ರ ಚಿಂತನೆ

Pralhad Joshi: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಅವರು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ರಾಷ್ಟ್ರೀಯ ಸಾಧನೆ ಆಧಾರಿತ ವಿದ್ಯಾರ್ಥಿ ವೇತನ (NMMSS) ಯೋಜನೆ ಮುಂದುವರಿಸುವ ಪ್ರಸ್ತಾವನೆ ಕುರಿತಂತೆ ಚರ್ಚಿಸಿದ್ದಾರೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

KSET 2026: ಸಹಾಯಕ ಪ್ರಾಧ್ಯಾಯಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಕೆಸೆಟ್-2026ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ಕುರಿತ ಪೂರ್ಣ ಮಾಹಿತಿ ಇಲ್ಲಿದೆ

ಕೆಸೆಟ್-2026ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ಕುರಿತ ಮಾಹಿತಿ ಇಲ್ಲಿದೆ

KSET 2026: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2026 (ಕೆಸೆಟ್) ಅನ್ನು 37 ವಿಷಯಗಳಲ್ಲಿ ನಡೆಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಬೆಂಗಳೂರಿನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ 1,256 ಪದವೀಧರರಿಗೆ ಪದವಿ ಪ್ರದಾನ ಮಾಡಿದ GITAM ವಿಶ್ವವಿದ್ಯಾಲಯ

1,256 ಪದವೀಧರರಿಗೆ ಪದವಿ ಪ್ರದಾನ ಮಾಡಿದ GITAM ವಿಶ್ವವಿದ್ಯಾಲಯ

ಪದವಿ ಪಡೆದವರಲ್ಲಿ ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ವಿಜ್ಞಾನ, ಮಾನವಿಕ ಶಾಸ್ತ್ರ, ವಾಸ್ತುಶಿಲ್ಪ ಮತ್ತು ಫಾರ್ಮಸಿ ವಿಭಾಗಗಳ ಒಟ್ಟು 1,224 ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 32 ಡಾಕ್ಟರೇಟ್ ಸಂಶೋಧನಾ ವಿದ್ಯಾರ್ಥಿಗಳು ಸೇರಿದ್ದಾರೆ. ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 13 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಚಿನ್ನದ ಪದಕಗಳನ್ನು ಪ್ರದಾನಿಸಿ ಗೌರವಿಸಿತು.

ʼʼನಿಮ್ಮಲ್ಲಿ ನಂಬಿಕೆ ಇರಿಸಿದ್ದೇವೆ, ನಿಮ್ಮ ಕೊಡುಗೆ ದೇಶಕ್ಕೆ ಅಗತ್ಯʼʼ: ಜೆನ್‌ ಝೀ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

ಜೆನ್‌ ಝೀ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

Narendra Modi: ದೆಹಲಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (IIT Delhi) ಕ್ಯಾಂಪಸ್‌ನಲ್ಲಿ ಜೆನ್‌ ಝೀ ಸಮುದಾಯದ ಜತೆ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ, ವಿಕಸಿತ ಭಾರತದ ಗುರಿ ಸಾಧನೆಗೆ ಯುವ ಜನತೆ ಕೈ ಜೋಡಿಸುವಂತೆ ಮನವಿ ಮಾಡಿದರು.

ಭಾರತಕ್ಕೆ ವಿಶ್ವದ ಅಗ್ರ ವಿಶ್ವವಿದ್ಯಾಲಯದ ಪ್ರವೇಶ: ಬೆಂಗಳೂರಿನಲ್ಲಿ ತನ್ನ ಕ್ಯಾಂಪಸ್ ಪ್ರಾರಂಭಿಸಿದ UNSW ಸಿಡ್ನಿ

ಬೆಂಗಳೂರಿನಲ್ಲಿ ತನ್ನ ಕ್ಯಾಂಪಸ್ ಪ್ರಾರಂಭಿಸಿದ UNSW ಸಿಡ್ನಿ

ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯ 'ಯುಎನ್‌ಎಸ್‌ಡಬ್ಲ್ಯೂ ಸಿಡ್ನಿ' (UNSW Sydney) ಭಾರತದಲ್ಲಿ ತನ್ನ ಮೊದಲ ಅಂತಾರಾಷ್ಟ್ರೀಯ ಕ್ಯಾಂಪಸ್ ಅನ್ನು ಪ್ರಾರಂಭಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಕಸನಗೊಳ್ಳುತ್ತಿರುವ ಶಿಕ್ಷಣ ಪಾಲುದಾರಿಕೆಯಲ್ಲಿ ಮಹತ್ವದ ಮೈಲುಗಲ್ಲಾ ಗಿರುವ ಈ ಕ್ಯಾಂಪಸ್, 2026ರ ಆಗಸ್ಟ್‌ನಲ್ಲಿ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಸಜ್ಜಾಗಿದೆ.

Bangalore University: ಕಳೆದ ಆರು ತಿಂಗಳಿಂದ ಮುಂದೂಡಿಕೆಯಾಗಿದ್ದ ಬೆಂಗಳೂರು ವಿವಿ ಪಿಎಚ್.ಡಿ ಪ್ರವೇಶ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ; ಆಗಸ್ಟ್ 3, 4ರಂದು ಸಂದರ್ಶನ

ಬೆಂಗಳೂರು ವಿವಿ ಪಿಎಚ್.ಡಿ ಪ್ರವೇಶ ಪ್ರಕ್ರಿಯೆ; ಆ. 3, 4ರಂದು ಸಂದರ್ಶನ

Bangalore University PhD admission: ಬೆಂಗಳೂರು ವಿವಿ ಪಿಎಚ್‌.ಡಿ ಪ್ರವೇಶಕ್ಕೆ ಬೇರೆ ಬೇರೆ ಕಾರಣಗಳಿಂದಾಗಿ ಎರಡು ಬಾರಿ ಅಧಿಸೂಚನೆ ರದ್ದಾಗಿತ್ತು. ಮೂರನೇ ಬಾರಿ ಹೊರಡಿಸಿದ್ದ ಅಧಿಸೂಚನೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಆಕಾಂಕ್ಷಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗಿಲ್ಲ ಶೂ, ಸಾಕ್ಸ್, ನೋಟ್‌ಬುಕ್ಸ್‌; ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ

ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗಿಲ್ಲ ಶೂ, ಸಾಕ್ಸ್, ನೋಟ್‌ಬುಕ್ಸ್‌!

Chikkaballapur News: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್‌ಬುಕ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ವಿತರಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಸ್ಕಿಲ್ ಕೋರ್ಸ್ ಪರಿಚಯಿಸಿದ ಬಿಎಂಎಸ್‌ಸಿಇ

ಸ್ಕಿಲ್ ಕೋರ್ಸ್ ಪರಿಚಯಿಸಿದ ಬಿಎಂಎಸ್‌ಸಿಇ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣದ ಜತೆಗೆ ಕೌಶಲ್ಯ ಶಿಕ್ಷಣವನ್ನು ಕಲಿಸಿ ಕೊಡುವ ಉದ್ದೇಶದಿಂದ ಕಾಲೇಜು ವಾರ್ಷಿಕ 3.2ಕೋಟಿ ರೂ. ವೆಚ್ಚ ಮಾಡಿ ಈ ಸ್ಕಿಲ್ ಲ್ಯಾಬ್ ಅನ್ನು ತೆರೆದಿದೆ. ಇದರಿಂದ ವಿದ್ಯಾರ್ಥಿಗಳು ಪದವೀಧರರಾಗಿ ಹೊರ ಹೋಗುವ ಮುನ್ನ ಕೈಗಾರಿಕೆಗಳಿಗೆ ಅವಶ್ಯವಾಗಿ ಬೇಕಾಗುವ ಐದು ಕೌಶಲ್ಯವನ್ನು ಕಲಿಯಬಹುದಾಗಿದೆ.

ʼʼಕೌಶಲಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿʼʼ: ವಿದ್ಯಾರ್ಥಿಗಳಿಗೆ ಸಹ ಪ್ರಧ್ಯಾಪಕಿ ಕಾವ್ಯ ಕರೆ

ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಕಾವ್ಯ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ವಿಭಾಗದ ವತಿಯಿಂದ ಸಮ್ಯಗ್ದರ್ಶನ ಸಭಾಭವನದಲ್ಲಿ ಬುಧವಾರ 'ಕಾಗ್ನಿಟೋ' ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮ ಜರುಗಿತು. ಎಸ್‌.ಡಿ.ಎಂ. ನ್ಯಾಚುರೋಪತಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕಿ ಕಾವ್ಯ ಎಂ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Pavagada News: ಸಮಾಜದ ಒಳಿತಿಗಾಗಿ ಮಾಡಿದ ಸಾಧನೆ, ಸೇವೆಯೇ ಶಾಶ್ವತ: ನಿವೃತ್ತ ಮುಖ್ಯ ಶಿಕ್ಷಕ ಮಂಜುನಾಥ್

ಸಮಾಜದ ಒಳಿತಿಗಾಗಿ ಮಾಡಿದ ಸಾಧನೆ, ಸೇವೆಯೇ ಶಾಶ್ವತ: ಮಂಜುನಾಥ್

Pavagada News: ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಮದ ಶ್ರೀ ವಿನಾಯಕ ವಿದ್ಯಾಪೀಠ ಪ್ರೌಢಶಾಲೆಯಲ್ಲಿ 1996-97, 1997-98 ಹಾಗೂ 1998-99ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

NEET UG 2026: ಆಲ್ ಇಂಡಿಯಾ ಟಾಪ್ 10 ರಲ್ಲಿ ನಾಲ್ಕು ಆಕಾಶ್ ವಿದ್ಯಾರ್ಥಿಗಳಿಗೆ ಸ್ಥಾನ

NEET UG 2026: ಟಾಪ್ 10 ರಲ್ಲಿ ನಾಲ್ಕು ಆಕಾಶ್ ವಿದ್ಯಾರ್ಥಿಗಳಿಗೆ ಸ್ಥಾನ

ಪರೀಕ್ಷಾ ಪೂರ್ವಸಿದ್ಧತಾ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (AESL), ಬೆಂಗಳೂರು ಶಾಖೆಯ ತರಗತಿ ಕಾರ್ಯಕ್ರಮದ ವಿದ್ಯಾರ್ಥಿ ಜೋಹಾನ್ ಜಾಬ್, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET UG) 2026 ರಲ್ಲಿ ಆಲ್ ಇಂಡಿಯಾ ರ‍್ಯಾಂಕ್ (AIR) 69 ಅನ್ನು ಪಡೆಯುವ ಮೂಲಕ ಬೆಂಗಳೂರು ನಗರಕ್ಕೆ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ ಎಂದು ಹೆಮ್ಮೆಯಿಂದ ಘೋಷಿಸುತ್ತಿದೆ.

ʼʼವೈದ್ಯಕೀಯ ಶಿಕ್ಷಣದಲ್ಲಿ ಹಿರಿಯ ನಾಗರಿಕರಿಗೆ ಮೀಸಲಾತಿ ಏಕಿಲ್ಲ?ʼʼ ಕೋರ್ಟ್‌ ಮೊರೆ ಹೋದ 71 ವರ್ಷದ ನೀಟ್‌ ಅಭ್ಯರ್ಥಿ

ಹಿರಿಯ ನಾಗರಿಕರಿಗೆ ಮೀಸಲಾತಿ ನೀಡಬೇಕು ಎಂದ 71 ವರ್ಷದ ಅಶೋಕ್‌

Allahabad High Court: ವೈದ್ಯಕೀಯ ಶಿಕ್ಷಣದಲ್ಲಿ ಹಿರಿಯ ನಾಗರಿಕರಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಉತ್ತರ ಪ್ರದೇಶದ 71 ವರ್ಷದ ನೀಟ್‌ ಅಭ್ಯರ್ಥಿ ಅಶೋಕ್‌ ಬಾಹರ್‌ ಕೋರ್ಟ್‌ ಮೊರೆ ಹೋಗಿದ್ದಾರೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಅಶೋಕ್‌ ಎಂಬಿಬಿಎಸ್‌ ಪ್ರವೇಶದಲ್ಲಿ ಶೇಕಡಾ 1ರಷ್ಟು ಮೀಸಲಾತಿಯನ್ನು ಅರ್ಹ ಹಿರಿಯ ನಾಗರಿಕರಿಗೆ ನೀಡಬೇಕು ಎಂದು ಹೇಳಿದ್ದಾರೆ.

NEET UG Result 2026: ನೀಟ್‌ ಮರುಪರೀಕ್ಷೆ ಫಲಿತಾಂಶ ಪ್ರಕಟ; ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ಅರ್ಹತೆ ಪಡೆದ 11.21 ಲಕ್ಷ ಅಭ್ಯರ್ಥಿಗಳು

ನೀಟ್‌ ಫಲಿತಾಂಶ ಪ್ರಕಟ; ಅರ್ಹತೆ ಪಡೆದ 11.21 ಲಕ್ಷ ಅಭ್ಯರ್ಥಿಗಳು

21 ಜೂನ್ ರಂದು ಭಾರತದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಒಟ್ಟು 5,440 ಕೇಂದ್ರಗಳಲ್ಲಿ ನೀಟ್ ಪರೀಕ್ಷೆಗೆ ಸುಮಾರು 20 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 11.21 ಲಕ್ಷ ಅಭ್ಯರ್ಥಿಗಳು ವೈದ್ಯಕೀಯ, ದಂತವೈದ್ಯಕೀಯ, ಆಯುಷ್ (AYUSH) ಮತ್ತು ಇತರೆ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಹತೆ ಪಡೆದಿದ್ದಾರೆ.

ಕತಾರ್‌ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿ ಬೆಂಬಲ: ಹರೀಶ್ ಪಾಂಡೆ

ಕತಾರ್‌ ಶಾಲೆಗಳಲ್ಲಿ ಕನ್ನಡಭಾಷೆ ಅನುಷ್ಠಾನಕ್ಕೆ ಬೆಂಬಲ: ಹರೀಶ್ ಪಾಂಡೆ

ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಪಠ್ಯಕ್ರಮದ ಭಾಗವಾಗಿ ಅನುಷ್ಠಾನಗೊಳಿಸಲು ಭಾರತೀಯ ರಾಯಭಾರ ಕಚೇರಿಯಿಂದ ಅಗತ್ಯವಿರುವ ಎಲ್ಲಾ ರೀತಿಯ ಆಡಳಿತಾತ್ಮಕ ಮತ್ತು ಸಾಂಸ್ಥಿಕ ಬೆಂಬಲವನ್ನು ನೀಡುವುದಾಗಿ ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ (ಶಿಕ್ಷಣ ಮತ್ತು ಸಾಂಸ್ಕೃತಿಕ) ಹರೀಶ್ ಪಾಂಡೆ ತಿಳಿಸಿದ್ದಾರೆ.

ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್

Param Foundation: ಪರಮ್ ಫೌಂಡೇಶನ್ ಹಾಗೂ ಅಮೆರಿಕದ ಪ್ರತಿಷ್ಠಿತ ಕಾರ್ನೆಗೀ ಸೈನ್ಸ್ ಸೆಂಟರ್ ಜಂಟಿಯಾಗಿ ವರ್ಷದ ಅವಧಿಯ 'ಕ್ಯಾಟಲಿಸ್ಟ್ ಸರ್ಕಲ್' ಶಿಕ್ಷಕರ ಪ್ರಗತಿ ತರಬೇತಿ ಅಭಿಯಾನವನ್ನು ಆಯೋಜಿಸಲಾಗಿತ್ತು. ತರಬೇತಿ ಅಭಿಯಾನದ ಸಮಾರೋಪದ ಅಂಗವಾಗಿ 'ಅಂತಿಮ ಪ್ರದರ್ಶನ ಮತ್ತು ಸಮಾರೋಪ' ಕಾರ್ಯಕ್ರಮ ಜರುಗಿತು.

ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ʼನಿಂದ ರಾಷ್ಟ್ರೀಯ ವೈದ್ಯರ ದಿನ ಆಚರಣೆ

ಎಇಎಸ್ಎಲ್ʼನಿಂದ ರಾಷ್ಟ್ರೀಯ ವೈದ್ಯರ ದಿನ ಆಚರಣೆ

ವಾರ್ಷಿಕ ನೀಟ್ ಪರೀಕ್ಷೆಗಳ ಮೂಲಕ ಸಾಧಿಸುವ ಸಾಧನೆಗಳು ಮಾಧ್ಯಮಗಳಲ್ಲಿ ಹೆಚ್ಚಾಗಿ ಕೇಂದ್ರ ಬಿಂದುವಾಗಿದ್ದರೂ, ಎಇಎಸ್ಎಲ್ ನ ನೈಜ ಕಥೆಯು ವಿವಿಧ ತಲೆಮಾರುಗಳ ವಿದ್ಯಾರ್ಥಿ ಗಳ ಮೇಲೆ ದೀರ್ಘಕಾಲೀನ ಪ್ರಭಾವ ಬೀರುವ ಮೂಲಕ ಶಾಶ್ವತವಾಗಿ ಸೃಷ್ಟಿಸಿರುವ ಪರಂಪರೆಯ ಬಗ್ಗೆ. ಕಳೆದ 10 ವರ್ಷಗಳಲ್ಲಿ, ಆಕಾಶಿಯರು 13 ನೀಟ್ ಎಂಬಿಬಿಎಸ್ 1 ಶ್ರೇಯಾಂಕಗಳನ್ನು ಪಡೆದು ಕೊಂಡಿದ್ದಾರೆ

ನೀಟ್ ಮರು ಪರೀಕ್ಷೆ: ನಿರ್ಬಂಧ ಮುಕ್ತಾಯದ ಬಳಿಕ ಮತ್ತೆ ಟೆಲಿಗ್ರಾಮ್ ಆ್ಯಪ್ ಆ್ಯಕ್ಟೀವ್‌

ನೀಟ್ ಮರು ಪರೀಕ್ಷೆ ನಿರ್ಬಂಧ ಬಳಿಕ ಟೆಲಿಗ್ರಾಮ್ ಮತ್ತೆ ಕಾರ್ಯಾರಂಭ

ನೀಟ್ ಮರು ಪರೀಕ್ಷೆ ಹಿನ್ನೆಲೆಯಲ್ಲಿ ದೇಶಾದ್ಯಂತ ಜೂನ್ 16ರಂದು ಕೇಂದ್ರ ಸರ್ಕಾರವು ಟೆಲಿಗ್ರಾಮ್ ಮತ್ತು ಅದರ ಸಂಬಂಧಿತ ಯುಆರ್ ಎಲ್ ಗಳನ್ನು ಜೂನ್ 22ರವರೆಗೆ ನಿರ್ಬಂಧಿಸಲು ನಿರ್ದೇಶಿಸಿತ್ತು. ಇದೀಗ ಈ ನಿರ್ಬಂಧದ ಅವಧಿ ಕೊನೆಯಾಗಿದ್ದರಿಂದ ಟೆಲಿಗ್ರಾಮ್ ಅಪ್ಲಿಕೇಶನ್ ಮತ್ತೆ ಕಾರ್ಯಾರಂಭ ಮಾಡತೊಡಗಿದೆ. ಆದರೂ ಕೆಲವೆಡೆ ಈ ನಿರ್ಬಂಧ ಮುಂದುವರಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.

"ಕಾಕ್ರೋಚ್ ಜನತಾ ಪಾರ್ಟಿ ದೇಶ ವಿಭಜನೆ ಶಕ್ತಿಗಳ 'ಬಿ ಟೀಮ್'ʼ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ವಾಗ್ದಾಳಿ

ಸಿಜೆಪಿ ವಿರುದ್ಧ ಸಚಿವ ಧರ್ಮೇಂದ್ರ ಪ್ರಧಾನ ತೀವ್ರ ವಾಗ್ದಾಳಿ

Dharmendra Pradhan: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಸಂಘಟನೆಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತೀವ್ರವಾಗಿ ಟೀಕಿಸಿದ್ದಾರೆ. ಸಿಜೆಪಿ ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುವ ಶಕ್ತಿಗಳ ಬಿ ಟೀಮ್ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ತಿರಸ್ಕೃತರಾದ ಕೆಲವರು ಬೇರೆ ರೂಪದಲ್ಲಿ ವ್ಯವಸ್ಥೆಯ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ನೀಟ್ ಮರುಪರೀಕ್ಷೆ ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ನಾಳೆ ನೀಟ್‌ ಮರುಪರೀಕ್ಷೆ; ದೇಶಾದ್ಯಂತ ಬಿಗಿ ಭದ್ರತೆ: ಡ್ರೆಸ್‌ ಕೋಡ್‌ ಹೇಗಿರಬೇಕು? ಎಕ್ಸಾಂ ಸೆಂಟರ್‌ಗೆ ಏನು ತರಬಾರದು?

ನಾಳೆ ನೀಟ್‌ ಮರುಪರೀಕ್ಷೆ; ಡ್ರೆಸ್‌ ಕೋಡ್‌ ಹೇಗಿರಬೇಕು?

NEET-UG 2026 RE-test: ಸಾಕಷ್ಟು ಭದ್ರತೆಯ ನಡುವೆ, ಸರ್ಪಗಾವಲಿನಲ್ಲಿ ನೀಟ್-ಯುಜಿ ಮರುಪರೀಕ್ಷೆ ನಾಳೆ (ಜೂನ್‌ 21) ನಡೆಯಲಿದೆ. ಇದಕ್ಕಾಗಿ ದೇಶಾದ್ಯಂತ ವ್ಯಾಪಕ ಸಿದ್ಧತೆ ನಡೆಸಲಾಗಿದೆ. ಮತ್ತೊಮ್ಮೆ ಯಾವುದೇ ಯಡವಟ್ಟು ಆಗದಂತೆ ಎನ್‌ಟಿಎ ಎಚ್ಚರಿಕೆ ವಹಿಸಿದ್ದು, ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ. ಅದೇನು ಎನ್ನುವ ವಿವರ ಇಲ್ಲಿದೆ.

Loading...