ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಶಿಕ್ಷಣ
MB Patil: ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಇಂಗ್ಲೆಂಡ್‌ನ ಪೋರ್ಟ್ಸ್ ಮೌತ್ ವಿವಿ ಒಲವು; ಸಚಿವ ಎಂ.ಬಿ.ಪಾಟೀಲ್‌ ರ ಭೇಟಿ ಮಾಡಿದ ನಿಯೋಗ

ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಪೋರ್ಟ್ಸ್ ಮೌತ್ ವಿವಿ ಒಲವು

MB Patil: ರಾಜ್ಯದಲ್ಲಿ ತನ್ನದೇ ಆದ ಕ್ಯಾಂಪಸ್ ಸ್ಥಾಪಿಸಲು ಆಸಕ್ತಿ ಹೊಂದಿರುವ ಬ್ರಿಟನ್ನಿನ ಪ್ರತಿಷ್ಠಿತ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟದ ನಿಯೋಗವು ಗುರುವಾರ ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ, ಚರ್ಚಿಸಿತು.

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಈಗಿನ ಮಕ್ಕಳಿಗೆ ರಾಜ್ಯದ ಮುಖ್ಯಮಂತ್ರಿ ಯಾರು, ದೇಶದ ಪ್ರಧಾನಮಂತ್ರಿ ಯಾರು ಅಂತ ಕೇಳಿದರೆ ಗೊತ್ತಿರುವುದಿಲ್ಲ. ಇವೆಲ್ಲಾ ಮಣ್ಣಿನ ಮಕ್ಕಳಿಗೂ, ಮೊಬೈಲ್ ಮಕ್ಕಳಿಗೂ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Indian Researcher: ಹಮಾಸ್‌ ಜೊತೆ ನಂಟು ಹೊಂದಿದ ಆರೋಪ; ಭಾರತೀಯ ಸಂಶೋಧಕನ ಗಡಿಪಾರು ಆದೇಶಕ್ಕೆ ಕೋರ್ಟ್‌ ತಡೆ

ಭಾರತೀಯ ಸಂಶೋಧಕ ಪರ ನಿಂತ ಅಮೆರಿಕದ ನ್ಯಾಯಾಲಯ

Indian Researcher: ಅಮೆರಿಕದಿಂದ ಭಯೋತ್ಪಾಕದ ಸಂಘಟನೆಯೆಂದು ಗುರುತಿಸಲಾದ ಹಮಾಸ್‌ ಜೊತೆಗೆ ನಂಟು ಇರಿಸಿಕೊಂಡ ಆರೋಪದ ಮೇಲೆ ಭಾರತೀಯ ಸಂಶೋಧಕರೊಬ್ಬರನ್ನು ಗಡಿಪಾರು ಮಾಡಲು ಹೊರಟಿದ್ದ ಅಮೆರಿಕ ಸರ್ಕಾರದ ನಿರ್ಧಾರಕ್ಕೆ ಅಲ್ಲಿನ ನ್ಯಾಯಾಧೀಶರು ಗುರುವಾರ ತಡೆ ನೀಡಿದ್ದಾರೆ.

SSLC Exam 2025: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ವಿದ್ಯಾರ್ಥಿಗಳೇ ಈ ನಿಯಮ ತಿಳಿದಿರಲಿ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ವಿದ್ಯಾರ್ಥಿಗಳೇ ಆಲ್‌ ದಿ ಬೆಸ್ಟ್‌

ವಿದ್ಯಾರ್ಥಿಗಳ ಜೀವನಕ್ಕೆ ತಿರುವು ನೀಡುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರ (ಮಾ. 21) ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ರಾಜ್ಯಾದ್ಯಂತ 8,96,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. ಏ. 4ರ ತನಕ ಪರೀಕ್ಷೆ ನಡೆಯಲಿದೆ.

Exam Anxiety: ನಾಳೆಯಿಂದ SSLC ಎಕ್ಸಾಂ; ಪರೀಕ್ಷೆ ಬಗ್ಗೆ ಭಯ, ಆತಂಕವೇ? ಈ ಟಿಪ್ಸ್ ಫಾಲೋ ಮಾಡಿ

ನಾಳೆಯಿಂದ SSLC ಎಕ್ಸಾಂ-ಪರೀಕ್ಷೆ ಬಗ್ಗೆ ಭಯ, ಆತಂಕ ಬಿಟ್ಟು ಬಿಡಿ?

ಪರೀಕ್ಷೆಯ ಭಯ ಕಾಡಿದಾಗ ಮಕ್ಕಳಲ್ಲಿ ಏಕಾಗ್ರತೆ ಕೊರತೆ, ನಿದ್ರಾಹೀನತೆ, ಉಸಿರಾಟದ ತೊಂದರೆ‌ ಇತ್ಯಾದಿ ಹಲವು ಸಮಸ್ಯೆಗಳು ಕಾಡುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಭಯ ಪಡದೇ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಹಾಗಾಗಿ ಪರೀಕ್ಷೆಗೂ ಮೊದಲು ವಿದ್ಯಾರ್ಥಿಗಳು ಶಾಂತತೆ ಕಾಪಾಡಿಕೊಳ್ಳಲು ಮತ್ತು ಭಾವನೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಕೆಲವೊಂದು ಟಿಪ್ಸ್‌ ಪಾಲಿಸಬೇಕು.

SSLC Exam 2025: ಮಾರ್ಚ್‌ 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಈ ನಿಯಮಗಳ ಪಾಲನೆ ಕಡ್ಡಾಯ

ಮಾರ್ಚ್‌ 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಈ ನಿಯಮಗಳ ಪಾಲನೆ ಕಡ್ಡಾಯ

ಮಾರ್ಚ್‌ 21ರಿಂದ ಏಪ್ರಿಲ್ 4ನೇ ತಾರೀಕಿನ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. SSLC ಪರೀಕ್ಷೆ ನಡೆಯುವ ಕೇಂದ್ರದ 200 ಮೀಟರ್ ಆವರಣದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

SSLC Exam: ಮಾ.21ರಿಂದ SSLC ಪರೀಕ್ಷೆ; ವಿದ್ಯಾರ್ಥಿಗಳೇ ಈ ನಿಯಮಗಳ ಬಗ್ಗೆ ತಿಳಿದಿರಿ

ಮಾ.21ರಿಂದ SSLC ಪರೀಕ್ಷೆ; ವಿದ್ಯಾರ್ಥಿಗಳೇ ಈ ನಿಯಮಗಳ ಬಗ್ಗೆ ತಿಳಿದಿರಿ

SSLC Exam: ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಎಲ್ಲಾ 2818 ಕೇಂದ್ರಗಳಲ್ಲಿ ವೆಬ್‌ಕ್ಯಾಸ್ಟಿಂಗ್‌ ಅಳವಡಿಸಲಾಗಿದ್ದು, ಜೊತೆಗೆ ಇಡೀ ಕೇಂದ್ರದಲ್ಲಿ ಸಿಸಿಟಿವಿ ಹಾಕಲಾಗಿದೆ. ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳು ಪರದೆ ಮೇಲೆ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಆಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಅಕ್ರಮಕ್ಕೆ ಬ್ರೇಕ್‌ ಹಾಕಲು ಸರ್ಕಾರ ಸಜ್ಜಾಗಿದೆ.

CM Siddaramaiah: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ- ಸಿಎಂ ಸಿದ್ದರಾಮಯ್ಯ

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ- ಸಿಎಂ

CM Siddaramaiah: ವರದಿ ಬರುವ ಮೊದಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಸದನದಲ್ಲಿ ತಿಳಿಸಿದ್ದಾರೆ.

Educational Fair: ಏ. 12, 13ರಂದು ಪುತ್ತೂರಿನಲ್ಲಿ ಶೈಕ್ಷಣಿಕ ಮೇಳ 2025

ಏ.12, 13ರಂದು ಪುತ್ತೂರಿನಲ್ಲಿ ಶೈಕ್ಷಣಿಕ ಮೇಳ 2025

Educational Fair: ಪುತ್ತೂರಿನ ಸುದಾನ ರೆಸಿಡೆನ್ಶಿಯಲ್‌ ಸ್ಕೂಲ್‌ನ ಎಡ್ವರ್ಡ್‌ ಕನ್ವೆನ್ಷನ್‌ ಹಾಲ್‌ನಲ್ಲಿ ಏಪ್ರಿಲ್‌ 12 ಮತ್ತು 13 ರಂದು ಎರಡು ದಿನಗಳ ಕಾಲ ʼಶೈಕ್ಷಣಿಕ ಮೇಳ 2025ʼ ಆಯೋಜಿಸಲಾಗಿದೆ. ಈ ಶೈಕ್ಷಣಿಕ ಮೇಳ 2025 ಕ್ಕೆ ಉಚಿತ ಪ್ರವೇಶವಿದ್ದು, ನೋಂದಣಿಗೆ ಏ.10 ಕೊನೆಯ ದಿನಾಂಕವಾಗಿದೆ. ಈ ಕುರಿತ ವಿವರ ಇಲ್ಲಿದೆ.

SSLC Exam Preparation Tips: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಈ ಟಿಪ್ಸ್‌ ಫಾಲೋ ಮಾಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಲು ಇಲ್ಲಿದೆ ಟಿಪ್ಸ್‌

SSLC Exam Preparation Tips: ಮಾ. 21ರಿಂದ ಏ. 4ರ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈಗಾಗಲೇ ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿದ್ದಾರೆ. ಉತ್ತಮ ಅಂಕ ಗಳಿಸಲು ನಿಮ್ಮ ತಯಾರಿಯನ್ನು ಹೇಗೆ ಎನ್ನಷ್ಟು ಪರಿಣಾಮಕಾರಿಯನ್ನಾಗಿಸಬಹುದು ಎನ್ನುವ ವಿವರ ಇಲ್ಲಿದೆ.

Mysuru News: ಮೈಸೂರಿನಲ್ಲಿ ಮಾ.27 ರಂದು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಒಂದು ದಿನದ ಉಚಿತ ತರಬೇತಿ

ಮೈಸೂರಿನಲ್ಲಿ ಮಾ.27 ರಂದು ಒಂದು ದಿನದ ಉಚಿತ ತರಬೇತಿ

Mysuru News: ಮೈಸೂರಿನ ಮೇಟಗಳ್ಳಿ ಕೆ.ಆರ್.ಎಸ್‌. ರಸ್ತೆಯಲ್ಲಿರುವ ಪೂಜಾ ಭಗವತ್ ಸ್ಮಾರಕ ಮಹಾಜನ ಶಿಕ್ಷಣ ಸಂಸ್ಥೆಯಲ್ಲಿ ಮಾ. 27 ರಂದು ಗುರುವಾರ ಬೆಳಗ್ಗೆ 10 ಗಂಟೆಗೆ ʼಐಎಎಸ್, ಕೆಎಎಸ್ ಹಾಗೂ ಮತ್ತಿತ್ತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವುದು ಹೇಗೆʼ ಎಂಬ ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಪ್ರವೇಶ ಪತ್ರ ಬಿಡುಗಡೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಪ್ರವೇಶ ಪತ್ರ ಬಿಡುಗಡೆ

SSLC Exam 2025: ಮಾರ್ಚ್ 10ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಪ್ರವೇಶ ಪತ್ರವನ್ನು ಅಪ್ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಲಾಗಿದೆ.

Mid Day Meal: ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ: ಸರ್ಕಾರ ಆದೇಶ

ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ: ಸರ್ಕಾರ ಆದೇಶ

ಏಪ್ರಿಲ್- ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಒದಗಿಸಲಾಗುತ್ತದೆ. 7393.78 ಲಕ್ಷಗಳನ್ನು ಇದಕ್ಕಾಗಿ ನೀಡಲಾಗಿದೆ.

Kendriya Vidyalaya: ಪೋಷಕರೇ ಗಮನಿಸಿ, ಕೇಂದ್ರೀಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಓಪನ್‌

ಪೋಷಕರೇ ಗಮನಿಸಿ, ಕೇಂದ್ರೀಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಓಪನ್‌

ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿಯ ಮಕ್ಕಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಮುನ್ನ, ಮಗುವಿನ ಕನಿಷ್ಠ ವಯಸ್ಸು 06 ವರ್ಷಗಳು ಆಗಿರಬೇಕು. ಎಲ್ಲಾ ತರಗತಿಗಳಿಗೆ ವಯಸ್ಸನ್ನು 31.03.2025 ರಂತೆ ಲೆಕ್ಕಹಾಕಲಾಗುತ್ತದೆ. 2025-26 ರ ಕೆವಿಎಸ್ ಪ್ರವೇಶ ಮಾರ್ಗಸೂಚಿಗಳ ಪ್ರಕಾರ ತರಗತಿಗಳಲ್ಲಿ ಸೀಟುಗಳನ್ನು ಕಾಯ್ದಿರಿಸಲಾಗುವುದು.

PM internship scheme: ಪಿಎಂ ಇಂಟರ್ನ್‌ಶಿಪ್ ಯೋಜನೆ ನೋಂದಣಿ ಆರಂಭ; ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?

ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ನೋಂದಣಿ ಆರಂಭ

ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಪಿಎಂ ಇಂಟರ್ನ್‌ಶಿಪ್ ಯೋಜನೆ 2025ಗಾಗಿ ನೋಂದಣಿ ಪ್ರಾರಂಭಿಸಿದೆ. ತನ್ನ ಅಧಿಕೃತ ಪೋರ್ಟಲ್, pminternship.mca.gov.in ನಲ್ಲಿ PM ಇಂಟರ್ನ್‌ಶಿಪ್ ಯೋಜನೆ 2025 ನೋಂದಣಿ ಪ್ರಕ್ರಿಯೆ ಶುರು ಮಾಡಿದ್ದು ಆಸಕ್ತರು ನೋಂದಣಿ ಮಾಡಿಕೊಳ್ಳಬಹುದಾಗಿದೆ. 21 ರಿಂದ 24 ವರ್ಷದೊಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

Reliance: ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ

ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ

Reliance: ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ 2024-25ರ ಫಲಿತಾಂಶವನ್ನು ಘೋಷಣೆ ಮಾಡಲಾಗಿದೆ. ಈ ವಿದ್ಯಾರ್ಥಿ ವೇತನವು 6 ಲಕ್ಷ ರೂಪಾಯಿ ತನಕದ ಹಣಕಾಸು ನೆರವು ಹಾಗೂ ಅದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣದುದ್ದಕ್ಕೂ ಸಮಗ್ರ ಸಾಮರ್ಥ್ಯ ನಿರ್ಮಾಣವನ್ನು ಸಹ ಒಳಗೊಂಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Madhu Bangarappa: ಕರ್ನಾಟಕ ಬಂದ್‌ಗಾಗಿ 7, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವುದಿಲ್ಲ: ಮಧು ಬಂಗಾರಪ್ಪ

ಬಂದ್‌ಗಾಗಿ 7, 8, 9ನೇ ತರಗತಿ ಪರೀಕ್ಷೆ ಮುಂದೂಡುವುದಿಲ್ಲ: ಮಧು ಬಂಗಾರಪ್ಪ

ಮಕ್ಕಳು ಗೊಂದಲ ಆಗುವುದು ಬೇಡ. 6,7,8,9 ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ನಡೆಯುತ್ತವೆ. ಮಕ್ಕಳು ಪರೀಕ್ಷೆ ಬರೆಯಲಿ. ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟ ಮಾಡಿದ್ದೇವೆ‌. ವೇಳಾಪಟ್ಟಿ ಬದಲಾವಣೆ ಆದರೆ, ಕಷ್ಟ ಆಗುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಿಕೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

2nd PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಅಕ್ರಮ ತಡೆಗೆ ವೆಬ್‌ ಕಾಸ್ಟಿಂಗ್

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಅಕ್ರಮ ತಡೆಗೆ ವೆಬ್‌ ಕಾಸ್ಟಿಂಗ್

7,13 862 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ತರಗತಿ ವಿದ್ಯಾರ್ಥಿಗಳಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (SSLC exam) ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ (Web casting) ಕಣ್ಗಾವಲನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿಸ್ತರಿಸಲಾಗಿದೆ. 1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.‌

PUC Exam: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಭಾರಿ ಕಣ್ಗಾವಲು

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಭಾರಿ ಕಣ್ಗಾವಲು

7,13 862 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ತರಗತಿ ವಿದ್ಯಾರ್ಥಿಗಳಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (SSLC exam) ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ (Web casting) ಕಣ್ಗಾವಲನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿಸ್ತರಿಸಲಾಗಿದೆ. 1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

CM Siddaramaiah: ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿದ್ದರಾಮಯ್ಯ ಘೋಷಣೆ

ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾದ ಪುಸ್ತಕ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Kalaburagi News: ದೇಶದ 28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಆರೋಪಿ ಬಂಧನ

ದೇಶದ 28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ

ಕಲಬುರಗಿಯ ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಲಾಗಿದೆ. ಜತೆಗೆ ಪ್ರಮುಖ ಆರೋಪಿ ದಿಲ್ಲಿ ಮೂಲದ ರಾಜೀವ್ ಸಿಂಗ್ ಅರೋರಾ ಎಂಬಾತನನ್ನು ಬಂಧಿಸಲಾಗಿದೆ.

Kalaburagi News: ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ: ವಿವಿಧ ದಾಖಲೆಗಳ ಪರಿಶೀಲನೆ

ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಗುರುವಾರ (ಫೆ. 27) ಬೆಳಗ್ಗೆ ಲೋಕಾಯುಕ್ತದ 5 ತಂಡಗಳು ದಾಳಿ ನಡೆಸಿವೆ. ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ವಿವಿಧ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

KPSC Group B Exam: ಕೆಪಿಎಸ್‌ಸಿ ಗ್ರೂಪ್ ‘ಬಿʼ ಹುದ್ದೆ ನೇಮಕಾತಿ ಪರೀಕ್ಷೆ: ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಡಿಸಿ ಸೂಚನೆ

ನಾಳೆಯಿಂದ ಕೆಪಿಎಸ್‌ಸಿ ಗ್ರೂಪ್ ‘ಬಿʼ ಹುದ್ದೆ ನೇಮಕಾತಿ ಪರೀಕ್ಷೆ

Kalaburagi News: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಯಲ್ಲಿನ ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿಗೆ ಇದೇ ಫೆಬ್ರವರಿ 23 ರಿಂದ 28 ರವರೆಗೆ ಕಲಬುರಗಿ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ಸ್ಫರ್ಧಾತ್ಮಕ ಪರೀಕ್ಷೆ ನಡೆಯಲಿವೆ. ಈ ಕುರಿತ ವಿವರ ಇಲ್ಲಿದೆ.

2nd PUC Exam: ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ವಿವರ ಇಲ್ಲಿದೆ

ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ವಿವರ ಇಲ್ಲಿದೆ

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಎರಡು ಗಂಟೆ ಮುಂಚಿತವಾಗಿ ಬೆಳಿಗ್ಗೆ 8ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.