ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು
SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.