ಹಾಸನ
S.L. Bhyrappa: ನಮ್ಮ ಭೈರಪ್ಪ ನಮ್ಮ ಹೆಮ್ಮೆ; ಫೆ. 23ಕ್ಕೆ ಎಸ್.ಎಲ್.ಭೈರಪ್ಪಗೆ ಹುಟ್ಟೂರ ಅಭಿನಂದನೆ

ನಮ್ಮ ಭೈರಪ್ಪ ನಮ್ಮ ಹೆಮ್ಮೆ; ಫೆ. 23ಕ್ಕೆ ಎಸ್.ಎಲ್.ಭೈರಪ್ಪಗೆ ಹುಟ್ಟೂರ ಅಭಿನಂದನೆ

S.L. Bhyrappa: ಫೆ.23ರಂದು ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರಿಗೆ ಹುಟ್ಟೂರಾದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

CM Siddaramaiah: ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

CM Siddaramaiah: ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

CM Siddaramaiah: ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಆನ್‌ಲೈನ್ ಗೇಮ್‌ಗೆ ಯುವಕ ಬಲಿ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಆನ್‌ಲೈನ್ ಗೇಮ್‌ಗೆ ಯುವಕ ಬಲಿ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ ʼರಮ್ಮಿ ಆನ್‌ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಗೇಮ್ ಆಡಬೇಡಿʼ ಎಂದು ಡೆತ್ ನೋಟ್‌ನಲ್ಲಿ ಮನವಿ ಮಾಡಿದ್ದಾನೆ.

Addanda Cariappa: ನಾಟಕ ಪ್ರದರ್ಶನ ರದ್ದು; ಸಾಣೆಹಳ್ಳಿ ಕಮ್ಯುನಿಸ್ಟ್ ಸ್ವಾಮಿಯ ಡೋಂಗಿತನ ಬಯಲು ಮಾಡುವೆ ಎಂದ ಅಡ್ಡಂಡ ಕಾರ್ಯಪ್ಪ

Addanda Cariappa: ನಾಟಕ ಪ್ರದರ್ಶನ ರದ್ದು; ಸಾಣೆಹಳ್ಳಿ ಕಮ್ಯುನಿಸ್ಟ್ ಸ್ವಾಮಿಯ ಡೋಂಗಿತನ ಬಯಲು ಮಾಡುವೆ ಎಂದ ಅಡ್ಡಂಡ ಕಾರ್ಯಪ್ಪ

Addanda Cariappa: ಈ ಹಿಂದೆ ಸಾಣೆಹಳ್ಳಿ ಸ್ವಾಮಿಗಳ ತಂಡದ ʼತುಲಾಭಾರʼ ನಾಟಕದ ಬಗ್ಗೆ ನೀಡಿದ ಹೇಳಿಕೆಯಿಂದ ನನ್ನ ನಾಟಕ ರದ್ದಾಗುವಂತೆ ಕೆಲ ಹಿತಾಸಕ್ತಿಗಳು ಕಾರ್ಯಪ್ರವೃತ್ತವಾಗಿದೆ ಎಂದು ತಿಳಿದು ಬಂದಿದೆ. ಇದರಲ್ಲಿ ಮುಖ್ಯಪಾತ್ರ ಸಾಣೆಹಳ್ಳಿ ಸ್ವಾಮಿ ನನ್ನ ಬಗ್ಗೆ ಹೊರಡಿಸಿರುವ ʼಫತ್ವಾʼ ದಿಂದಾಗಿ ನಾಟಕ ರದ್ದು ಮಾಡಲಾಗಿದೆ ಎಂಬ ವದಂತಿ ಇದೆ ಎಂದು ರಂಗ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

Self Harming: ಪತ್ನಿ ಕಿರುಕುಳಕ್ಕೆ ಮತ್ತೊಬ್ಬ ಎಂಜಿನಿಯರ್ ಬಲಿ; ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ

Self Harming: ಪತ್ನಿ ಕಿರುಕುಳಕ್ಕೆ ಮತ್ತೊಬ್ಬ ಎಂಜಿನಿಯರ್ ಬಲಿ; ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ

Self Harming: ಪತ್ನಿ ಕಾಟಕ್ಕೆ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಹಾಸನದಲ್ಲಿ ನಡೆದಿದೆ. ಪತ್ನಿ ಕಾಟದಿಂದ ಬೇಸತ್ತು ಹಾಸನದ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Stabbing Case: ಹಾಸನದಲ್ಲಿ ಪ್ರಿಯಕರನಿಗೇ ಚಾಕು ಇರಿದ ಪ್ರಿಯತಮೆ; ನ್ಯೂ ಇಯರ್‌ ಪಾರ್ಟಿ ವೇಳೆ ಘಟನೆ

Stabbing Case: ಹಾಸನದಲ್ಲಿ ಪ್ರಿಯಕರನಿಗೇ ಚಾಕು ಇರಿದ ಪ್ರಿಯತಮೆ; ನ್ಯೂ ಇಯರ್‌ ಪಾರ್ಟಿ ವೇಳೆ ಘಟನೆ

Stabbing Case: ಹಾಸನದಲ್ಲಿ ಪ್ರಿಯಕರನಿಗೇ ಚಾಕು ಇರಿದ ಪ್ರಿಯತಮೆ; ನ್ಯೂ ಇಯರ್‌ ಪಾರ್ಟಿ ವೇಳೆ ಘಟನೆ

HD Kumaraswamy: ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ; ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ

HD Kumaraswamy: ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ; ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ

ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ.

HD Kumaraswamy: ರಾಜ್ಯ ಸರ್ಕಾರದಿಂದ ಪೊಲೀಸ್ ವ್ಯವಸ್ಥೆ ಗೌರವ ಮಣ್ಣುಪಾಲು; ಎಚ್.ಡಿ. ಕುಮಾರಸ್ವಾಮಿ ಕಿಡಿ

HD Kumaraswamy: ರಾಜ್ಯ ಸರ್ಕಾರದಿಂದ ಪೊಲೀಸ್ ವ್ಯವಸ್ಥೆ ಗೌರವ ಮಣ್ಣುಪಾಲು; ಎಚ್.ಡಿ. ಕುಮಾರಸ್ವಾಮಿ ಕಿಡಿ

ಸಿ.ಟಿ. ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bhavani Revanna: ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಷರತ್ತು ಸಡಿಲಿಕೆ; ಹಾಸನ, ಮೈಸೂರು ಜಿಲ್ಲೆ ಪ್ರವೇಶಕ್ಕೆ ಹೈಕೋರ್ಟ್ ಓಕೆ

Bhavani Revanna: ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಷರತ್ತು ಸಡಿಲಿಕೆ; ಹಾಸನ, ಮೈಸೂರು ಜಿಲ್ಲೆ ಪ್ರವೇಶಕ್ಕೆ ಹೈಕೋರ್ಟ್ ಓಕೆ

Bhavani Revanna: ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಷರತ್ತು ಸಡಿಲಿಕೆ; ಹಾಸನ, ಮೈಸೂರು ಜಿಲ್ಲೆ ಪ್ರವೇಶಕ್ಕೆ ಹೈಕೋರ್ಟ್ ಓಕೆ

Bengaluru- Mangaluru Highway: ಬೆಂಗಳೂರು- ಮಂಗಳೂರು ನಡುವೆ ಮತ್ತೊಂದು ಟೋಲ್‌, ವಾಹನ ಸವಾರರಿಂದ ಆಕ್ರೋಶ

Bengaluru- Mangaluru Highway: ಬೆಂಗಳೂರು- ಮಂಗಳೂರು ನಡುವೆ ಮತ್ತೊಂದು ಟೋಲ್‌, ವಾಹನ ಸವಾರರಿಂದ ಆಕ್ರೋಶ

Bengaluru- Mangaluru Highway: ಬೆಂಗಳೂರು- ಮಂಗಳೂರು ನಡುವೆ ಮತ್ತೊಂದು ಟೋಲ್‌, ವಾಹನ ಸವಾರರಿಂದ ಆಕ್ರೋಶ

Railway News: ಹಾಸನ- ಮಂಗಳೂರು ರೈಲು ಹಳಿ ದ್ವಿಗುಣ ಸರ್ವೆಗೆ ಕೇಂದ್ರ ರೈಲ್ವೆ ಸಚಿವಾಲಯ ಒಪ್ಪಿಗೆ

Railway News: ಹಾಸನ- ಮಂಗಳೂರು ರೈಲು ಹಳಿ ದ್ವಿಗುಣ ಸರ್ವೆಗೆ ಕೇಂದ್ರ ರೈಲ್ವೆ ಸಚಿವಾಲಯ ಒಪ್ಪಿಗೆ

Railway News: ಹಾಸನ- ಮಂಗಳೂರು ರೈಲು ಹಳಿ ದ್ವಿಗುಣ ಸರ್ವೆಗೆ ಕೇಂದ್ರ ರೈಲ್ವೆ ಸಚಿವಾಲಯ ಒಪ್ಪಿಗೆ

Hassan Airport: ಹಾಸನ ಏರ್‌ಪೋರ್ಟ್‌ ಕಾಮಗಾರಿ ಶೀಘ್ರ ಮುಗಿಸಿ; ಕೈ ಮುಗಿದು ಕೇಂದ್ರಕ್ಕೆ ಮನವಿ ಮಾಡಿದ ಎಚ್.ಡಿ.ದೇವೇಗೌಡರು

Hassan Airport: ಹಾಸನ ಏರ್‌ಪೋರ್ಟ್‌ ಕಾಮಗಾರಿ ಶೀಘ್ರ ಮುಗಿಸಿ; ಕೈ ಮುಗಿದು ಕೇಂದ್ರಕ್ಕೆ ಮನವಿ ಮಾಡಿದ ಎಚ್.ಡಿ.ದೇವೇಗೌಡರು

Hassan Airport: ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ಹಾಸನದಲ್ಲಿ ನಿರ್ಮಾಣವಾಗುತ್ತಿರುವುದು ಅತ್ಯಂತ ಮಹತ್ವಾಕಾಂಕ್ಷೆಯ ವಿಮಾನ ನಿಲ್ದಾಣವಾಗಿದ್ದು, ಕ್ಷಿಪ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಜನತೆಗೆ ಹೆಚ್ಚು ಅನುಕೂಲ ಆಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

DK Shivakumar: ಸಿದ್ದರಾಮಯ್ಯ ಬೆನ್ನಿಗೆ ಬಂಡೆಯಂತೆ ಸಾಯುವವರೆಗೂ ಇರುತ್ತೇನೆ; ಡಿ.ಕೆ. ಶಿವಕುಮಾರ್ ಘೋಷಣೆ

DK Shivakumar: ಸಿದ್ದರಾಮಯ್ಯ ಬೆನ್ನಿಗೆ ಬಂಡೆಯಂತೆ ಸಾಯುವವರೆಗೂ ಇರುತ್ತೇನೆ; ಡಿ.ಕೆ. ಶಿವಕುಮಾರ್ ಘೋಷಣೆ

ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಕುಮಾರಸ್ವಾಮಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತವನ್ನು ಈ ರಾಜ್ಯದ ಜನ ಎಂದೂ ಕೊಟ್ಟಿಲ್ಲ ಎಂದ ಸಿದ್ದರಾಮಯ್ಯ

CM Siddaramaiah: ಕುಮಾರಸ್ವಾಮಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತವನ್ನು ಈ ರಾಜ್ಯದ ಜನ ಎಂದೂ ಕೊಟ್ಟಿಲ್ಲ ಎಂದ ಸಿದ್ದರಾಮಯ್ಯ

ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಉಪ ಚುನಾವಣೆಯಲ್ಲಿ ಸೋತ ಬಿಜೆಪಿಯಿಂದ 'ವಕ್ಫ್ ಹೋರಾಟ'ದ ನಾಟಕ; ಸಿದ್ದರಾಮಯ್ಯ ಆಕ್ರೋಶ

CM Siddaramaiah: ಉಪ ಚುನಾವಣೆಯಲ್ಲಿ ಸೋತ ಬಿಜೆಪಿಯಿಂದ 'ವಕ್ಫ್ ಹೋರಾಟ'ದ ನಾಟಕ; ಸಿದ್ದರಾಮಯ್ಯ ಆಕ್ರೋಶ

ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Lakshmi Hebbalkar: ʼಮುಡಾ ಹಗರಣʼ ಹೆಸರಿನಲ್ಲಿ ಸಿಎಂಗೆ ಕಳಂಕ ತರಲು ವಿಪಕ್ಷಗಳಿಂದ ಯತ್ನ; ಲಕ್ಷ್ಮಿ ಹೆಬ್ಬಾಳಕರ್ ಕಿಡಿ

Lakshmi Hebbalkar: ʼಮುಡಾ ಹಗರಣʼ ಹೆಸರಿನಲ್ಲಿ ಸಿಎಂಗೆ ಕಳಂಕ ತರಲು ವಿಪಕ್ಷಗಳಿಂದ ಯತ್ನ; ಲಕ್ಷ್ಮಿ ಹೆಬ್ಬಾಳಕರ್ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್‌ನವರಿಗೆ ಯಾವ ನೈತಿಕತೆಯೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Weather: ಇಂದಿನ ಹವಾಮಾನ; ಕೊಡಗು, ಚಾಮರಾಜನಗರ ಸೇರಿ ಹಲವೆಡೆ ಧಾರಾಕಾರ ಮಳೆ!

Karnataka Weather: ಇಂದಿನ ಹವಾಮಾನ; ಕೊಡಗು, ಚಾಮರಾಜನಗರ ಸೇರಿ ಹಲವೆಡೆ ಧಾರಾಕಾರ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ. ಕೆಲವೊಮ್ಮೆ ಭಾರೀ ಸಾಧ್ಯತೆ.. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ.

IPS officer Dies: ಹಾಸನದಲ್ಲಿ ಟಯರ್ ಸ್ಫೋಟಗೊಂಡು ಜೀಪ್ ಪಲ್ಟಿ; ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು

IPS officer Dies: ಹಾಸನದಲ್ಲಿ ಟಯರ್ ಸ್ಫೋಟಗೊಂಡು ಜೀಪ್ ಪಲ್ಟಿ; ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು

IPS officer Dies: ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಧ್ಯಪ್ರದೇಶ ಮೂಲದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ. ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದಾಗ ದುರಂತ ನಡೆದಿದೆ.

ದಂತ ದೋಚಿದ ಪ್ರಕರಣ: ಸಂಸದ ಪ್ರಜ್ವಲ್ ವಿರುದ್ದ ಮನೇಕಾ ದೂರು

ದಂತ ದೋಚಿದ ಪ್ರಕರಣ: ಸಂಸದ ಪ್ರಜ್ವಲ್ ವಿರುದ್ದ ಮನೇಕಾ ದೂರು

ದಂತ ದೋಚಿದ ಪ್ರಕರಣ: ಸಂಸದ ಪ್ರಜ್ವಲ್ ವಿರುದ್ದ ಮನೇಕಾ ದೂರು

ಭೂಕುಸಿತ: ಗುಂಡ್ಯದಿಂದ ಆಲೂರುವರೆಗೆ ವಾಹನ ಸಂಚಾರ ನಿರ್ಬಂಧ

ಭೂಕುಸಿತ: ಗುಂಡ್ಯದಿಂದ ಆಲೂರುವರೆಗೆ ವಾಹನ ಸಂಚಾರ ನಿರ್ಬಂಧ

ಭೂಕುಸಿತ: ಗುಂಡ್ಯದಿಂದ ಆಲೂರುವರೆಗೆ ವಾಹನ ಸಂಚಾರ ನಿರ್ಬಂಧ

ಶಿರಾಡಿ ರಸ್ತೆ ಬಂದ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿ.ಸಿ.ಪಾಟೀಲ್

ಶಿರಾಡಿ ರಸ್ತೆ ಬಂದ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿ.ಸಿ.ಪಾಟೀಲ್

ಶಿರಾಡಿ ರಸ್ತೆ ಬಂದ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿ.ಸಿ.ಪಾಟೀಲ್

ತಾಯಿ-ಮಗ ಅಪಘಾತದಲ್ಲಿ ಸಾವು

ತಾಯಿ-ಮಗ ಅಪಘಾತದಲ್ಲಿ ಸಾವು

ತಾಯಿ-ಮಗ ಅಪಘಾತದಲ್ಲಿ ಸಾವು