ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು
Drowned: ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ.