ಶಿಗ್ಗಾವಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ ಮುಸ್ಲಿಂ ಯುವಕ!
ಆರೋಪಿಯು ಮದ್ಯದ ಅಮಲಿನಲ್ಲಿ ಆಂಜನೇಯ ದೇವಸ್ಥಾನದೊಳಗೆ ತೆರಳಿ ಮಲಗಿದ್ದಲ್ಲದೆ, ದೇವರ ಮೂರ್ತಿಯ ಎದುರು ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನವನ್ನು ಅಪವಿತ್ರಗೊಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.