ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆಯಾಗಿದೆ. ಕುರ್ಚಿಯಲ್ಲಿ ಕೂಡಿಸಿದ ಯಜಮಾನರು ಜನರ ಬಗ್ಗೆ ಯೋಚನೆಯನ್ನೇ ಮಾಡುತ್ತಿಲ್ಲ. ಅಧಿಕಾರದ ದಾಹದಲ್ಲಿ ರಾಜ್ಯದ ಜನರನ್ನು ಅನಾಥ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿದ್ದಾರೆ.