ಐಷಾರಾಮಿ ಜೀವನವೇ ವಚನಾನಂದ ಸ್ವಾಮೀಜಿಗೆ ಮುಳುವಾಯ್ತಾ?
Vachanananda Swamiji: ವಚನಾನಂದ ಸ್ವಾಮೀಜಿ ಅವರನ್ನು ಹರಿಹರ ಪಂಚಮಸಾಲಿ ಗುರುಪೀಠದಿಂದ ಉಚ್ಚಾಟನೆ ಮಾಡಿರುವ ಘಟನೆ ಸದ್ಯ ಭಾರಿ ಸಂಚಲನ ಮೂಡಿಸಿದೆ. ಇದೀಗ ಹರಿಹರ ಪಂಚಮಸಾಲಿ ಪೀಠದ ಟ್ರಸ್ಟಿ ಮಹೇಶ ಹಾವೇರಿ ಸ್ಪಷ್ಟನೆ ನೀಡಿ ಬೈಲಾ ಪ್ರಕಾರವೇ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.