ಜ್ಞಾನಪೀಠ, ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಬಂಪರ್ ಕೊಡುಗೆ
Jnanpith and Bharat Ratna awardees: 'ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ, ಕನ್ನಡದ ಮಹನೀಯರ ಹುಟ್ಟೂರಿನ ಅಭಿವೃದ್ಧಿಗಾಗಿ ತಲಾ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.