ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕಲಬುರಗಿ

Karnataka Weather Forecast: ನಾಳೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ, ಉತ್ತರ ಒಳನಾಡಿಗೆ ಶೀತ ಗಾಳಿ ಎಚ್ಚರಿಕೆ!

ನಾಳೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಧಾರವಾಡ, ಗದಗ, ಬೀದರ್‌, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆಯ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ; ಹಿರಿಯ ಅಧಿಕಾರಿಗಳ ದೌಡು

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ

ಕಲಬುರಗಿ ಸೆಂಟ್ರಲ್‌ ಜೈಲಿನಲ್ಲಿ ಬೆಂಗಳೂರು ಮೂಲದ ಕೈದಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪ ಕೇಳಿಬಂದಿದ್ದು, ಇದಕ್ಕೆ ಪ್ರತಿಯಾಗಿ ಸ್ಥಳೀಯ ಕೈದಿಗಳೂ ಅವಾಚ್ಯ ಪದಗಳಿಂದ ಉತ್ತರಿಸಿದ್ದಾರೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ರೊಚ್ಚಿಗೆದ್ದ ಸ್ಥಳೀಯ ಕೈದಿಗಳು, ಬೆಂಗಳೂರಿನ ಕೈದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಶೈಕ್ಷಣಿಕ ಕ್ರಾಂತಿಗೆ ಸಜ್ಜಾದ ಕಲ್ಯಾಣ ಕರ್ನಾಟಕ

ಶೈಕ್ಷಣಿಕ ಕ್ರಾಂತಿಗೆ ಸಜ್ಜಾದ ಕಲ್ಯಾಣ ಕರ್ನಾಟಕ

ಮೆಟ್ರೊ ನಗರಗಳಿಗೆ ಕೋಚಿಂಗ್ ಪಡೆಯಲು ಹೋಗುತ್ತಿರುವ ಸ್ಪರ್ಧಾರ್ಥಿಗಳು ದುಬಾರಿ ಜೀವನ ಶೈಲಿ, ಅಪರಿಚಿತ ಪರಿಸರ ಮತ್ತು ವಸತಿ ಸಮಸ್ಯೆಗಳು ಅನೇಕ ಪ್ರತಿಭಾವಂತರನ್ನು ಸ್ಪರ್ಧೆ ಯಿಂದ ಹಿಂದೆ ಸರಿಯುವಂತೆ ಮಾಡುತ್ತಿದ್ದವು. ಆದರೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ದೂರದೃಷ್ಟಿಯಿಂದಾಗಿ, ದೇಶದ ಖ್ಯಾತ ವಿಷಯ ತಜ್ಞರೇ ಕಲಬುರಗಿಗೆ ಬಂದು ಸ್ಥಳೀಯ ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ

Siddaramaiah Record: ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ʼಸಿದ್ದʼಹಸ್ತ

Siddaramaiah Record: ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ʼಸಿದ್ದʼಹಸ್ತ

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಬಾರಿ ರಾಜ್ಯ ನಗರಸಭೆಗಳ ಮೇಲ್ದರ್ಜೆ, ಏಮ್ಸ್‌ಗೆ ಬೇಡಿಕೆ ಬೀದರ್ ಮತ್ತು ರಾಯಚೂರು ನಗರಸಭೆ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.

Kalaburagi News: ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ, ತಪಾಸಣೆ

ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ, ತಪಾಸಣೆ

ಇತ್ತೀಚೆಗಷ್ಟೇ ಕಲಬುರಗಿ ಜೈಲಿನ ಒಳಗಡೆ ಕೈದಿಗಳು ಇಸ್ಪೀಟ್ ಆಡುವುದು, ಮದ್ಯಪಾನ ಹಾಗೂ ಸಿಗರೇಟ್ ಸೇವಿಸುತ್ತಾ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಯು ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದಲ್ಲದೆ, ಜೈಲಿನ ಭದ್ರತೆಯ ಬಗ್ಗೆ ಸರಕಾರ ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಹೊಸ ವರ್ಷಾಚರಣೆಗೆ ಪೊಲೀಸ್ ಹದ್ದಿನ ಕಣ್ಣು; ಕಲಬುರಗಿ ನಗರದಾದ್ಯಂತ 850 ಸಿಬ್ಬಂದಿ ನಿಯೋಜನೆ

ಹೊಸ ವರ್ಷಾಚರಣೆ; ಕಲಬುರಗಿ ನಗರದಾದ್ಯಂತ 850 ಸಿಬ್ಬಂದಿ ನಿಯೋಜನೆ

Kalaburagi News: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕಲಬುರಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

Kalaburagi Central Jail: ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಎಣ್ಣೆ ಪಾರ್ಟಿ, ಇಸ್ಪೀಟ್‌ ಆಟ; ಕೈದಿಗಳ ಹೈಫೈ ಲೈಫ್‌ನ ವಿಡಿಯೊ ವೈರಲ್!

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಹೈಫೈ ಲೈಫ್; ವಿಡಿಯೊ ವೈರಲ್!

ವೈರಲ್ ವಿಡಿಯೊದಲ್ಲಿ ಕಲಬುರಗಿ ಜೈಲಿನ ಕೈದಿಗಳು ಬ್ರ್ಯಾಂಡೆಡ್ ಎಣ್ಣೆ ಸೇವಿಸುತ್ತಾ, ಸಿಗರೇಟ್ ಸೇದುತ್ತಾ, ಗುಂಪು ಗುಂಪಾಗಿ ಇಸ್ಪೀಟ್‌ ಆಟದಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಬಿಗಿ ಭದ್ರತೆ ಇರುವ ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಸಪ್ಲೈ ಆಗುತ್ತಿವೆ ಎಂಬ ಪ್ರಶ್ನೆ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ.

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಜೈಲಾಧಿಕಾರಿ ಪತ್ರ

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಪತ್ರ

RD Patil: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್‌ ಕಿರಿಕ್‌ ಮಿತಿಮೀರಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಬೇರೆ ಜೈಲಿಗೆ ವರ್ಗಾಯಿಸುವಂತೆ ಜೈಲು ಮುಖ್ಯ ಅಧೀಕ್ಷಕಿ ಡಾ. ಅನಿತಾ ಅವರು ಕಾರಾಗೃಹ ಇಲಾಖೆಯ ಡಿಐಜಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಕೋಲಿ, ಕಬ್ಬಲಿಗ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡಿಸಲು ಆಗ್ರಹ; ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ

ಕೋಲಿ, ಕಬ್ಬಲಿಗರನ್ನು ಎಸ್‌ಟಿ ಪಟ್ಟಿಗೆ ಸೇರಿಸಿ; ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಕೋಲಿ, ಕಬ್ಬಲಿಗ ಸಮುದಾಯದವರು ತಮ್ಮನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದ ಜಗತ್ ವೃತ್ತದ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೆವ್ವ ಹಿಡಿದಿದೆ ಎಂದು ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಂದ ಪಾಪಿ ಪತಿ!

ದೆವ್ವ ಹಿಡಿದಿದೆ ಎಂದು ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಂದ ಪಾಪಿ ಪತಿ!

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರದ ಮಹಿಳೆ ಮೇಲೆ ಗಂಡ ಹಲ್ಲೆ ಮಾಡಿ ಕೊಂದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಆಳಂದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಮಹಾರಾಷ್ಟ್ರದ ಮುರುಮ್ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿದೆ.

Kalaburagi News: ಜನರ ಸಹಕಾರದಿಂದ ಆಳಂದ ಸೌಂದರ್ಯೀಕರಣಕ್ಕೆ ಹೊಸ ಮೆರುಗು: ಎಸಿ ಸಾಹಿತ್ಯ ಆಲದಕಟ್ಟಿ

ಆಳಂದ ಪಟ್ಟಣದ ಜನತೆ ತೋರುತ್ತಿರುವ ಸಹಕಾರ ಶ್ಲಾಘನೀಯ: ಸಾಹಿತ್ಯ ಆಲದಕಟ್ಟಿ

ಪುರಸಭೆ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಆಳಂದ ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯವನ್ನು ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ಸ್ಥಳ ವೀಕ್ಷಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಕುರಿತ ವಿವರ ಇಲ್ಲಿದೆ.

Karnataka Politics: ರಾಜ್ಯ ಕಾಂಗ್ರೆಸ್ ಗೊಂದಲಕ್ಕೆ ನಾವಲ್ಲ ಕಾರಣ, ನೀವೇ ಪರಿಹರಿಸಿಕೊಳ್ಳಿ: ಕೈಚೆಲ್ಲಿದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಕಾಂಗ್ರೆಸ್ ಗೊಂದಲ ಅವರೇ ಪರಿಹರಿಸಿಕೊಳ್ಳಲಿ: ಕೈಚೆಲ್ಲಿದ ಖರ್ಗೆ

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನುಡಿದಿದ್ದಾರೆ.

Freezing cold: ಕೊರೆಯುವ ಚಳಿಗೆ ಕಲ್ಯಾಣದ ಜನರು ತತ್ತರ

Freezing cold: ಕೊರೆಯುವ ಚಳಿಗೆ ಕಲ್ಯಾಣದ ಜನರು ತತ್ತರ

ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಬೆಳಗ್ಗೆಯೇ ದಟ್ಟ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ದಾರಿಯನ್ನೇ ಕಾಣದೆ ಪರದಾಡು ವಂತಾಗಿದೆ. ರಸ್ತೆಗಳಲ್ಲಿ ಸಂಚಾರ ವಿರಳವಾಗಿದ್ದು, ಬೆಳಗ್ಗೆ ಹೊತ್ತು ಜನ ಸಂಚಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ವಿಪರೀತ ಚಳಿಯಿಂದಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ವೃದ್ಧರ ಸ್ಥಿತಿ ದಯನೀಯ ವಾಗಿದ್ದು, ಶೀತ ಸಂಬಂಧಿತ ಕಾಯಿಲೆಗಳ ಭೀತಿ ಆವರಿಸಿದೆ.

Karnataka Weather: ಆರೆಂಜ್‌ ಅಲರ್ಟ್‌; ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಸಾಧ್ಯತೆ!

ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ತೀವ್ರ ಶೀತ ಗಾಳಿ; ನಾಳೆ ಬೀದರ್‌, ಕಲಬುರಗಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ತೀವ್ರ ಶೀತ ಗಾಳಿ ಹಿನ್ನೆಲೆ ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Cold Wave Alert For Karnataka: ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾನುವಾರ ತೀವ್ರ ಶೀತಗಾಳಿ ಸಾಧ್ಯತೆ ಮತ್ತು ಗದಗ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Self Harming: ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಎಂಬವರ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬಿಜೆಪಿ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kalaburagi Accident: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು

ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು

ಕಲಬುರಗಿ ತಾಲೂಕಿನ ಹಾರುತಿ ಹಡಗಿಲ ಸಮೀಪ ಗುರುವಾರ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಕಮಿಷನರ್‌ ಶರಣಪ್ಪ ಎಸ್.ಡಿ, ಸಂಚಾರ ವಿಭಾಗದ ಎಸಿಪಿ ಸುಧಾ ಆದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Karnataka Weather: ಡಿ.13ರವರೆಗೆ ಬೆಳಗಾವಿ, ಬಾಗಲಕೋಟೆ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಡಿ.13ರವರೆಗೆ ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಗುರುವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22°C ಮತ್ತು 18°C ಇರುವ ಸಾಧ್ಯತೆ ಇದೆ.

Mahantesh Bilagi: ಬಡತನ, ಕಿರಾಣಿ ಅಂಗಡಿಯಲ್ಲಿ ಕೆಲಸ, ಲಂಚ ಮುಟ್ಟದ ಶಪಥ: ಹೀಗಿತ್ತು ಮಹಾಂತೇಶ ಬೀಳಗಿ ಬದುಕು

ಬಡತನ, ಕಿರಾಣಿ ಅಂಗಡಿ ಕೆಲಸ, ಲಂಚ ಮುಟ್ಟದ ಶಪಥ: ಇದು ಮಹಾಂತೇಶ ಬೀಳಗಿ ಲೈಫ್

IAS officer Mahantesh Bilagi : ಬಡತನದಲ್ಲಿ ಬೆಳೆದ ಮಹಾಂತೇಶ್ ಬೀಳಗಿ, ಕಷ್ಟದ ದಿನಗಳಲ್ಲೇ ಉತ್ತಮ ವಿದ್ಯಾಭ್ಯಾಸ ಪಡೆದು ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದರು. ಅವರ ಬಾಲ್ಯದಲ್ಲಿ ಎರಡು ಹೊತ್ತು ಊಟಕ್ಕೂ ಕಷ್ಟಪಡುತ್ತಿದ್ದರು. ಅವರ ತಾಯಿ ವಿಧವಾ ವೇತನಕ್ಕಾಗಿ ಮನವಿ ಮಾಡಿದಾಗ ಲಂಚಕ್ಕಾಗಿ ಬೇಡಿಕೆಯಿಟ್ಟ ಸರಕಾರಿ ಅಧಿಕಾರಿಯ ದುಷ್ಟತನವನ್ನು ಕಂಡು, ಮುಂದೆ ಎಂದಿಗೂ ಲಂಚ ತೆಗೆದುಕೊಳ್ಳದೆ ಕೆಲಸ ಮಾಡಬೇಕು ಎಂದು ಶಪಥ ಮಾಡಿದ್ದರು.

Mahantesh Bilagi: ಪ್ರಾಮಾಣಿಕ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಬದುಕಿನ ಹೃದಯಸ್ಪರ್ಶಿ ಕತೆ

ಪ್ರಾಮಾಣಿಕ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಬದುಕಿನ ಹೃದಯಸ್ಪರ್ಶಿ ಕತೆ

Kalaburagi news: ಮಹಾಂತೇಶ್‌ ಬೀಳಗಿ ಒಂದೇ ಒಂದು ರೂಪಾಯಿ ಲಂಚ ಪಡೆಯದ ಪ್ರಾಮಾಣಿಕ ಐಎಎಸ್‌ ಅಧಿಕಾರಿ ಆಗಿದ್ದರು ಎಂದು ಅವರ ಅಭಿಮಾನಿಗಳು, ಜಿಲ್ಲೆಯ ನಿವಾಸಿಗಳು ನೆನಪಿಸಿಕೊಳ್ಳುತ್ತಾರೆ. ಅವರ ಹಿನ್ನೆಲೆಯೂ ಹೃದಯಸ್ಪರ್ಶಿಯಾಗಿದೆ. ಗಣ್ಯರು ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದು, ಅವರ ಅಂತ್ಯಕ್ರಿಯೆ ಎಂದು ರಾಮದುರ್ಗದಲ್ಲಿ ನಡೆಯಲಿದೆ.

Mahantesh Bilagi Death: ಜೇವರ್ಗಿ ಬಳಿ ಭೀಕರ ಕಾರು ಅಪಘಾತ; ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

Kalaburagi Car Accident: ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಮಂಗಳವಾರ ಕಾರು ಅಪಘಾತಕ್ಕೀಡಾಗಿದೆ. ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಜನವರಿಯಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

Kalaburagi News: ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

Farmer consumes poison: ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ರೈತ ಬೆಳೆದಿದ್ದ ಎಲ್ಲಾ ತೊಗರಿ ಬೆಳೆಯು ಸಂಪೂರ್ಣ ನಾಶವಾಗಿತ್ತು. ಬೆಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ದಿಕ್ಕೆಟ್ಟ ರೈತ, ಅಲ್ಪಸ್ವಲ್ಪ ಉಳಿದ ಬೆಳೆಗೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Loading...