ರೈತರನ್ನು ಬದುಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ: ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿ ನೀರಾವರಿ ಗ್ಯಾರಂಟಿ ಕೊಟ್ಟಿದ್ದೇವೆ. ಎಲ್ಲಾ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ 400ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇವೆ. ನಿಮ್ಮ ಸಹಕಾರದಿಂದ ಹಲವು ಕಾರ್ಯಕ್ರಮಗಳನ್ನೂ ಕೊಟ್ಟಿದ್ದೇವೆ ಎಂದು ಚಿತ್ತಾಪುರದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.