ಸಚಿವ ಬಿ. ನಾಗೇಂದ್ರಗೆ ಮತ್ತಷ್ಟು ರಿಲೀಫ್; ಷರತ್ತು ಸಡಿಲಿಸಿದ ಹೈಕೋರ್ಟ್
Valmiki Corporation scam: ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಅನುಮತಿಯಿಲ್ಲದೇ ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತಿಗೆ ಹೈಕೋರ್ಟ್ ತಡೆ ನೀಡಿದೆ. ಇದೀಗ ಜಾಮೀನು ಷರತ್ತು ಸಡಿಲಗೊಂಡ ಹಿನ್ನೆಲೆಯಲ್ಲಿ ಇತರ ರಾಜ್ಯಗಳಿಗೆ ಅವರು ಪ್ರಯಾಣಿಸಬಹುದಾಗಿದೆ.