ಬಿಎಸ್ವೈ ಅದ್ಧೂರಿ ಪುರಪ್ರವೇಶ; ಮೆರವಣಿಗೆ ಮೂಲಕ ಸ್ವಾಗತ
BS Yediyurappa Abhimanotsava: ಬಿಜೆಪಿ ಹಿರಿಯ ನಾಯಕ, ರೈತನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 50 ವರ್ಷ ಯಶಸ್ವಿ ರಾಜಕೀಯ ಜೀವನ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ʼಬಿಎಸ್ವೈ ಅಭಿಮಾನೋತ್ಸವʼ ಕಾರ್ಯಕ್ರಮವನ್ನು ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ನಾಳೆ ಹಮ್ಮಿಕೊಳ್ಳಲಾಗಿದೆ.