Heavy Rain: ಮಳೆ ಅವಾಂತರ: ಚಂದರಗಿ ಕಟಕೋಳ ಸಂಪರ್ಕಿಸುವ ರಸ್ತೆ ಜಲಾವೃತ
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ ಹೈರಾಣಾಗಿದ್ದು ಮಳೆ ನೀರು ನುಗ್ಗಿದ ಪರಿಣಾಮ ರಸ್ತೆಗಳು ನದಿಯಂತೆ ಮಾರ್ಪಾಡಾಗಿವೆ. ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಚಂದರಗಿ ಕಟಕೋಳ ಸಂಪರ್ಕಿಸುವ ರಸ್ತೆ ಜಲಾವೃತಗೊಂಡಿದೆ.

-

ರಾಮದುರ್ಗ : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ ಹೈರಾಣಾಗಿದ್ದು ಮಳೆ ನೀರು ನುಗ್ಗಿದ ಪರಿಣಾಮ ರಸ್ತೆಗಳು ನದಿಯಂತೆ ಮಾರ್ಪಾಡಾಗಿವೆ. ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಚಂದರಗಿ ಕಟಕೋಳ ಸಂಪರ್ಕಿಸುವ ರಸ್ತೆ ಜಲಾವೃತಗೊಂಡಿದೆ.
ಇದನ್ನೂ ಓದಿ: Belagavi News: ಭೂಮಿಕಾ ಮರೆಪ್ಪಗೋಳ ಅವರಿಗೆ ಸರ್ಕಾರದ ಎಂಬಿಬಿಎಸ್ ಸೀಟ್
ಈ ವೇಳೆ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.