ಬೆಂಗಳೂರು, ಜು.28: 66/11 ಕೆವಿ ಕಟ್ಟಿಗೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಜುಲೈ 29ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸುತ್ತಮುತ್ತಲು, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶ.
ಈ ಪ್ರದೇಶಗಳಲ್ಲೂ ನಾಳೆ ವಿದ್ಯುತ್ ವ್ಯತ್ಯಯ
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ನಿಮ್ಯಾನ್ಸ್ ಮತ್ತು ಜಯದೇವ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 29ರಂದು ಬುಧವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಎಸ್-1 ನಿಮ್ಯಾನ್ಸ್, ಕಿಡ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರ ನಗರ, ವಿಲ್ಸನ್ ಗಾರ್ಡನ್ ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟಿರಿಯಲ್ ಏರಿಯಾ, ಜಾಹ್ನವಿ ಎನ್ಕ್ಲೇವ್, ಅನಂತ ಲೇಔಟ್, ಬಿಳೆಕಳ್ಳಿ ಮೇನ್ ರೋಡ್, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ ಯಂಡ್, ಎಬಿಸಿಡಿ ರಸ್ತೆ, ಬಿಎಚ್ಇಎಲ್ ಲೇಔಟ್, ಎಸ್ಆರ್ಕೆ ಗಾರ್ಡನ್, ಎನ್ಎಲ್ ಲೇಔಟ್, ತಿಲಕ್ ನಗರ, ಶಾಂತಿ ಪಾಕ , ಜಯದೇವ ಆಸ್ಪತ್ರೆ, ರಂಕ ಕಾಲೋನಿ, ಸುತ್ತಮುತ್ತಲ ಪ್ರದೇಶಗಳು, ಎನ್ಎಸ್, ಪಾಳ್ಯ ಮೇನ್ ರೋಡ್, ಜಿಆರ್ಬಿ ಮೇನ್ ರೋಡ್, ಬಿಸ್ಮಿಲ್ಲಾ ನಗರ, ಶೋಭ ಅಪಾರ್ಟ್ಮೆಂಟ್, ದಿವ್ಯಶ್ರೀ ಟನರಸ್, ವೆಗಾಸಿಟಿ ಮಾಲ್, ರ್ಟೆಲ್ ಅಫೀಸ್, ಬನ್ನೇರುಗಟ್ಟ ಮೇನ್ ರಸ್ತೆ, ಕೆ.ಇ.ಬಿ ಕಾಲೋನಿ, ಗುರಪ್ಪನ ಪಾಳ್ಯ, ಬಿಟಿಎಂ ಮೊದಲನೇ ಹಂತ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.