ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Karaga 2025: ಬೆಂಗಳೂರು ಕರಗ; ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ಸಿಎಂ

Bengaluru Karaga 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕರಗ ಶಕ್ತ್ಯೋತ್ಸವ ಮಹಾರಥೋತ್ಸವಕ್ಕೆ ಶುಭ ಕೋರಿ ನಮನ ಸಲ್ಲಿಸಿದರು. ಶನಿವಾರ ರಾತ್ರಿ 12:30ಕ್ಕೆ ಬೆಂಗಳೂರು ಕರಗಕ್ಕೆ ಚಾಲನೆ ನೀಡಲಾಗುತ್ತದೆ.

ಬೆಂಗಳೂರು ಕರಗ; ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸಿಎಂ ಭೇಟಿ

-

Prabhakara R
Prabhakara R Apr 12, 2025 11:20 PM