Invitation for Republic Day: ದೆಹಲಿ ಗಣರಾಜ್ಯ ಪೆರೇಡ್ ವಿಕ್ಷಣೆಗೆ ದಿ ಆಕ್ಸ್ ಫರ್ಡ್ ಪಾಲಿಟೆಕ್ನಿಕ್ ನ ವಿದ್ಯಾರ್ಥಿನಿಗೆ ಆಹ್ವಾನ

ಕೇಂದ್ರ ಸರ್ಕಾರದ ಕೌಶಲಾಭಿವೃದ್ಧಿ ನಿಗಮದ ಅಂಗಸಂಸ್ಥೆಯಾದ ರಾಷ್ಟ್ರೀಯ ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಮಂಡಳಿಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸಯೋಜನೆಯಡಿಯಲ್ಲಿ ತರಬೇತಿ ಪಡೆದ ಹಲವಾರು ವಿದ್ಯಾರ್ಥಿ ಫಲಾನುಭವಿಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿನಿ ಯಾಗಿದ್ದು, ತನ್ಮೂಲಕ  ದಿ ಆಕ್ಸ್ ಫರ್ಡ್ ಪಾಲಿಟೆಕ್ನಿಕ್ ಸಂಸ್ಥೆಗೆ ಗೌರವ ತಂದಿರುತ್ತಾರೆ

student for republic
Profile Ashok Nayak Jan 20, 2025 5:47 PM

ಬೆಂಗಳೂರು: ನವದೆಹಲಿಯಲ್ಲಿ ಇದೇ ತಿಂಗಳ 26 ರಂದು ನಡೆಯಲಿರುವ 76 ನೇ ಗಣರಾಜ್ಯೋತ್ಸ ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿನ ಜೆ. ಪಿ ನಗರದಲ್ಲಿರುವ ದಿ ಆಕ್ಸ್ ಫರ್ಡ್ ಪಾಲಿಟೆಕ್ನಿಕ್ ನ ಗಣಕಯಂತ್ರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ. ಐಶ್ವರ್ಯ. ಎನ್ ರವರಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಆಹ್ವಾನ ನೀಡಲಾಗಿದೆ.

IMG-20250118-WA0021 (1)

ಕೇಂದ್ರ ಸರ್ಕಾರದ ಕೌಶಲಾಭಿವೃದ್ಧಿ ನಿಗಮದ ಅಂಗಸಂಸ್ಥೆಯಾದ ರಾಷ್ಟ್ರೀಯ ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಮಂಡಳಿಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸಯೋಜನೆಯಡಿಯಲ್ಲಿ ತರಬೇತಿ ಪಡೆದ ಹಲವಾರು ವಿದ್ಯಾರ್ಥಿ ಫಲಾನುಭವಿಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿನಿಯಾಗಿದ್ದು, ತನ್ಮೂಲಕ  ದಿ ಆಕ್ಸ್ ಫರ್ಡ್ ಪಾಲಿಟೆಕ್ನಿಕ್ ಸಂಸ್ಥೆಗೆ ಗೌರವ ತಂದಿರುತ್ತಾರೆ  ಎಂದು ಸಂಸ್ಥೆಯ ಪ್ರಾಂಶುಪಾಲ ಮಲ್ಲೇಶ್ ಬಿ.ವೈ ರವರು ತಿಳಿಸಿರುತ್ತಾರೆ.

ಸಂಸ್ಥೆಯು ಬೆಂಗಳೂರಿನ ಯು. ಟಿ.ಎಲ್ ಟೆಕ್ನಾಲಜಿಸ್ ರವರ ಸಹಯೋಗದಲ್ಲಿ ಸಂಸ್ಥೆಯ ಗಣಕ ಯಂತ್ರ ವಿಭಾಗದ  ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೂ ಕೌಶಲಾಭಿವೃದ್ಧಿ ನಿಗಮದ ಪ್ರಾಯೋಜಿತ ತರಬೇತಿಯಾದ  ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಕಾರ್ಯಗಾರವನ್ನು ಹಮ್ಮಿ ಕೊಂಡಿತ್ತು. ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳೂ ನಿಗಮದ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪ್ರಮಾಣ ಪತ್ರವನ್ನು ಪಡೆದಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಜೊತೆ ಜೊತೆಗೆ ಕೌಶಲಾಭಿವೃದ್ಧಿಗೆ ಪೂರಕವಾದ ಹಲವಾರು ತರಬೇತಿ ಕಾರ್ಯಗಾರಗಳನ್ನು ನುರಿತ ಹಾಗೂ ಅನುಭವಿ ತರಬೇತುದಾರರಿಂದ ನೀಡಲಾಗುತ್ತಿದ್ದು, ಸಂಸ್ಥೆಯ ವಿದ್ಯಾರ್ಥಿಗಳು ಅಂತ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಂಸ್ಥೆಯ ಶೈಕ್ಷಣಿಕ ಮುಖ್ಯಸ್ಥರಾದ ಲೀಲಾರಾಜುರವರು ತಿಳಿಸಿರುತ್ತಾರೆ.

ವಿದ್ಯಾರ್ಥಿಗೆ ಉತ್ತಮ ಭವಿಷ್ಯ ದೊರಕಲಿ ಹಾಗೂ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಸಂಸ್ಥೆಯ ಛೇರ್ ಮನ್ ಡಾII. ಎಸ್.ಎನ್.ಎಲ್.ವಿ ನರಸರಾಜು ಹಾರೈಸುತ್ತಾರೆ.

ಇದನ್ನೂ ಓದಿ: Bengaluru Power Cut: ಜ.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?