ಬೆಂಗಳೂರು: ಶ್ರೀ ಶ್ರೀ ರವಿಶಂಕರ್ ನೇತೃತ್ವದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ ಸುಪ್ರೀಂ ಕೋರ್ಟ್ ಸಂತೋಷದ ಸುದ್ದಿ ನೀಡಿದೆ. 2016ರ ಪರಿಸರ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾಗಿದ್ದ 5 ಕೋಟಿ ರು. ದಂಡ ಮರುಪಾವತಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
2016ರಲ್ಲಿ ನಡೆದ ವಿಶ್ವ ಸಂಸ್ಕೃತಿ ಉತ್ಸವದಿಂದ ಯಮುನಾ ನದಿಯ ಸೂಕ್ಷ್ಮಪರಿಸರ ವ್ಯವಸ್ಥೆಗೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 2017ರಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ 5 ಕೋಟಿ ರು. ದಂಡ ವಿಧಿಸಿತ್ತು.
ಇದನ್ನೂ ಓದಿ: Dr Ravishankar A K Column: ಯುದ್ಧ ಮುಗಿಯದು