Vishweshwar Bhat: ನೂತನ ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾಗಿ ಶುಭ ಕೋರಿದ ವಿಶ್ವೇಶ್ವರ ಭಟ್
CM D.K. Shivakumar: ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ (Vishweshwar Bhat) ಅವರು ಸೋಮವಾರ ಭೇಟಿಯಾಗಿ, ಅಭಿನಂದಿಸಿ, ಶುಭಕೋರಿದರು.
1/4
ಬೆಂಗಳೂರು: ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಗರದ ನಿವಾಸದಲ್ಲಿ ಸೋಮವಾರ ಭೇಟಿಯಾಗಿ, ಅಭಿನಂದಿಸಿ, ಶುಭಕೋರಿದರು. ಈ ವೇಳೆ ಸಿಎಂ ಅವರಿಗೆ ತಾವು ಬರೆದಿರುವ ʼವಿದೇಶಕಾಲʼ ಪುಸ್ತಕವನ್ನು ಸ್ಮರಣಿಕೆಯಾಗಿ ನೀಡಿದರು.
2/4
3/4
4/4