ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರೆಡ್ ಕ್ರಾಸ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರಾಗಿ ಎಸ್.ಮುನಿರಾಮ್ ನೇಮಕ

ವಕೀಲರು, ‌ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆ ಗಳನ್ನು ನಿರ್ವಹಿಸಿದ್ದು ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ, 2025-2028ನೇ ಸಾಲಿನ ಇಂಡಿಯನ್‌ ರೆಡ್‌ ಕ್ರಾಸ್‌ ಸಂಸ್ಥೆಯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸದಸ್ಯರನ್ನಾಗಿ ಮುನಿರಾಮ್‌ ರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಚಿಕ್ಕಬಳ್ಳಾಪುರ: ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ರಾಜ್ಯ ರಕ್ತ ನಿಧಿ ಕೇಂದ್ರದ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾಗಿ ಎಸ್.ಮುನಿರಾಮ್‌ ನೇಮಕವಾಗಿದ್ದಾರೆ.

ವಕೀಲರು, ‌ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದು ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವು ದನ್ನು ಪರಿಗಣಿಸಿ, 2025-28ನೇ ಸಾಲಿನ ಇಂಡಿಯನ್‌ ರೆಡ್‌ ಕ್ರಾಸ್‌ ಸಂಸ್ಥೆಯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸದಸ್ಯರನ್ನಾಗಿ ಮುನಿರಾಮ್‌ ರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಇದನ್ನೂ ಓದಿ: Chikkaballapur News: 30 ದಿನಗಳ ಧರಣಿಗೂ ಸ್ಪಂದಿಸದ ಆಡಳಿತದ ವಿರುದ್ಧ ದಸಂಸ ಆಕ್ರೋಶ; 10 ದಿನಗಳಲ್ಲಿ ಪರಿಹಾರ, ಇಲ್ಲದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಸಂಸ್ಥೆಯ ಕಾರ್ಯ ಚಟುವಟಿಕೆಯು ಚುರುಕಿನಿಂದ ನಡೆಯುವಂತಾಗಲು ಪ್ರಾಮಾಣಿಕವಾಗಿ ಶ್ರಮಿಸಲು ಸಂಸ್ಥೆಯು ನೂತನ ಸದಸ್ಯ ಮುನಿರಾಮ್‌ ಗೆ ಸೂಚಿಸಿದೆ.