ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

Profile Vishwavani News Jan 12, 2021 2:19 PM
image-fb13d8e9-bb8d-4d95-aa6d-38d214dab233.jpg
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಜನಸೇವಕ ಸಮಾವೇಶ ಎರಡನೇ ದಿನದ ಮೂರನೇ ಕಾರ್ಯಕ್ರಮದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖೇನ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ಬಸವರಾಜ್ ಬೊಮ್ಮಾಯಿ, ಬಿ. ಶ್ರೀರಾಮುಲು, ಸಂಸದರಾದ ಶಿವಕುಮಾರ್ ಉದಾಸಿ, ಶಾಸಕರಾದ ತಿಪ್ಪಾರೆಡ್ಡಿ, ಎಂ ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಪೂರ್ಣಿಮಾ ಶ್ರೀನಿವಾಸ್, ಮಹಿಳಾ ಮೋರ್ಚಾ ರಾಜ್ಯ ರ ಅಧ್ಯಕ್ಷರಾದ ಗೀತಾ ವಿವೇಕಾನಂದ, ಮುಖಂಡರಾದ ಲಿಂಗಮೂರ್ತಿ, ಸುರೇಶ್, ಕೆ. ಎಸ್ ನವೀನ್, ಸಿದ್ದೇಶ್ ಯಾದವ್, ಬದ್ರಿನಾಥ್, ನರೇಂದ್ರ ಮುಂತಾದವರು ಉಪಸ್ಥಿತರಿದ್ದರು.