ಅ.17ರಂದು ತಲಕಾವೇರಿಯಲ್ಲಿ ʼಕಾವೇರಿ ತೀರ್ಥೋದ್ಭವʼ
Cauvery Theerthodbhava: ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ಈ ಬಾರಿಯ ತೀರ್ಥೋದ್ಭವ ದಿನಾಂಕವನ್ನು ಭಗಂಡೇಶ್ವರ-ತಲಕಾವೇರಿ ದೇವಾಲಯ ಅಧಿಕಾರಿಗಳು ಘೋಷಿಸಿದ್ದಾರೆ.