ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೊಡಗು

Cauvery Theerthodbhava: ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ತೀರ್ಥರೂಪಿಣಿ ಕಾವೇರಿ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು

ಕೊಡಗಿನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

Kodagu News: ಶುಕ್ರವಾರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಕಾವೇರಿ ತಾಯಿ ದರ್ಶನ ನೀಡಿದ್ದಾಳೆ. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದ್ದಾಳೆ.

Talakaveri Theerthodbhava: ನಾಳೆ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ

ನಾಳೆ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ

Kaveri River: ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ.

Fire Tragedy: ಮಡಿಕೇರಿ ಶಾಲೆ ಅಗ್ನಿ ದುರಂತಕ್ಕೆ ಬಿಗ್‌ ಟ್ವಿಸ್ಟ್‌; ಅನುಮತಿ ಇಲ್ಲದೆ ವಸತಿ ವ್ಯವಸ್ಥೆ

ಮಡಿಕೇರಿ ವಸತಿ ಶಾಲೆಯ ಅಗ್ನಿ ದುರಂತಕ್ಕೆ ಬಿಗ್‌ ಟ್ವಿಸ್ಟ್‌

ಕೊಡಗು ಜಿಲ್ಲೆಯ ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ನಡೆದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆಗೆ ಪ್ರಮುಖ ಟ್ವಿಸ್ಟ್‌ ಸಿಕ್ಕಿದೆ. ಕಾಟಗೇರಿ ಗ್ರಾಮದಲ್ಲಿರುವ ಈ ವಸತಿ ಶಾಲೆಗೆ ಅನುಮತಿ ಪಡೆದಿರಲಿಲ್ಲ ಎನ್ನುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

Kodagu school Tragedy: ಮಡಿಕೇರಿ ಶಾಲೆ ಅಗ್ನಿ ದುರಂತ; 51 ಮಕ್ಕಳನ್ನು ರಕ್ಷಿಸಿದ ಇಬ್ಬರು ಧೈರ್ಯವಂತ ಬಾಲಕರು!

ಮಡಿಕೇರಿ ಶಾಲೆ ಅಗ್ನಿ ದುರಂತ; 51 ಮಕ್ಕಳನ್ನು ರಕ್ಷಿಸಿದ ಇಬ್ಬರು ಬಾಲಕರು!

Fire Accident at Madikeri school: ಮಡಿಕೇರಿ ತಾಲೂಕಿನ ಕಾಟಿಕೇರಿ ಗ್ರಾಮದ ವಸತಿ ಶಾಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ನಡೆದ ಅಗ್ನಿ ದುರಂತದಲ್ಲಿ ಒಬ್ಬ ಬಾಲಕ ಮೃತಪಟ್ಟಿದ್ದಾನೆ. ಅವಘಡದ ಸಂದರ್ಭದಲ್ಲಿ ಬಬಿನ್ ಮತ್ತು ಯಶ್ವಿನ್ ಎಂಬ ಬಾಲಕರಿಬ್ಬರ ಸಮಯಪ್ರಜ್ಞೆಯಿಂದ 51 ಮಕ್ಕಳ ಜೀವ ಉಳಿದಿದೆ. ಹೀಗಾಗಿ ಇವರ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Fire Tragedy: ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ, 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ, 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

Coorg News: ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯ ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.

ವಿರಾಜಪೇಟೆಯಿಂದ ಜಗದಗಲ ಹಾರಿದ ದೇವನಕ್ಕಿ ವೈದ್ಯರ ಪರಿಸರ ಕಾಳಜಿಗೆ 41 ವರ್ಷ !

ವಿರಾಜಪೇಟೆಯಿಂದ ಜಗದಗಲ ಹಾರಿದ ದೇವನಕ್ಕಿ ವೈದ್ಯರ ಪರಿಸರ ಕಾಳಜಿಗೆ 41 ವರ್ಷ !

ವಿರಾಜಪೇಟೆಯಲ್ಲಿ 4 ದಶಕಗಳ ಹಿಂದೆ ತರಂಗ ಎಂಬ ಸಾಂಸ್ಕೃತಿಕ ಸಂಘ ಇತ್ತು. ಈ ಸಮಾನ ಮನಸ್ಕರ ಸಂಘದ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಗೆ ಜಿಂಕೆಯ ಚಿತ್ರ ಬಿಡಿಸಿದ್ದೆ. ಇದು ಸಂಘದ ಸದಸ್ಯ ರಿಂದ ಅಪಾರ ಮೆಚ್ಚುಗೆಗೆ ಕಾರಣವಾಗಿತ್ತು. ಇದೇ ಉಮೇದಿನಲ್ಲಿ ವನ್ಯಜೀವಿಗಳ ಚಿತ್ರ ರೂಪಿಸ ತೊಡಗಿದೆ. ಆರಂಭಿಕ ವರ್ಷ ಜಿಂಕೆ ಚಿತ್ರವಿರುವ 150 ಚಿತ್ರಗಳನ್ನು ರಚಿಸಿದ್ದೆ ಎಂದು ನರಸಿಂಹನ್ ಸ್ಮರಿಸಿಕೊಂಡರು.

Cauvery Theerthodbhava 2025: ಅ.17ರಂದು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ

ಅ.17ರಂದು ತಲಕಾವೇರಿಯಲ್ಲಿ ʼಕಾವೇರಿ ತೀರ್ಥೋದ್ಭವʼ

Cauvery Theerthodbhava: ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ಈ ಬಾರಿಯ ತೀರ್ಥೋದ್ಭವ ದಿನಾಂಕವನ್ನು ಭಗಂಡೇಶ್ವರ-ತಲಕಾವೇರಿ ದೇವಾಲಯ ಅಧಿಕಾರಿಗಳು ಘೋಷಿಸಿದ್ದಾರೆ.

Actor Chetan Ahimsa: ಸಂರಕ್ಷಿತಾರಣ್ಯ ಅಕ್ರಮ ಪ್ರವೇಶ, ನಟ ಚೇತನ್‌ ಅಹಿಂಸಾ ಮೇಲೆ ಪ್ರಕರಣ ದಾಖಲು

ಸಂರಕ್ಷಿತಾರಣ್ಯ ಅಕ್ರಮ ಪ್ರವೇಶ, ನಟ ಚೇತನ್‌ ಅಹಿಂಸಾ ಮೇಲೆ ಪ್ರಕರಣ

Nagarahole Forest: ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಪ್ರಕರಣ ದಾಖಲಿಸಿದ್ದಾರೆ.

Madikeri accident: ಮಡಿಕೇರಿಯಲ್ಲಿ ಭೀಕರ ಅಪಘಾತ; ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಮಡಿಕೇರಿಯಲ್ಲಿ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

Madikeri News: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಎಂಬಲ್ಲಿ ಶುಕ್ರವಾರ ಅಪಘಾತ ನಡೆದಿದೆ. ಈ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯದ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾಫಿ ಬೆಳೆಗಾರನಿಗೆ ಹೆಜ್ಜೆ ಹೆಜ್ಜೆಗೂ ಆತಂಕ

ಕಾಫಿ ಬೆಳೆಗಾರನಿಗೆ ಹೆಜ್ಜೆ ಹೆಜ್ಜೆಗೂ ಆತಂಕ

ಕೊಡಗಿಗೆ ಬರುವ ಪ್ರವಾಸಿಗರು ವನ್ಯಜೀವಿ ನೋಡಬೇಕೆಂದು ಬಯಸಿದರೆ ಇಲ್ಲಿನ ಕಾಪಿ ತೋಟಗಳಿಗೆ ಕರೆದೊಯ್ಯಬಹುದು ಎಂಬುದು ತಮಾಷೆಯ ಮಾತಂತೂ ಅಲ್ಲವೇ ಅಲ್ಲ. ಕೊಡಗಿನ ಕೃಷಿಕರನ್ನು ಆನೆಗಳಲ್ಲಿ ಎಷ್ಟು ವಿಧ ಎಂದು ಕೇಳಿ ನೋಡಿದರೆ ದೊರಕುವ ಉತ್ತರ - ಸಾಕಾನೆ, ಕಾಡಾನೆ ಮತ್ತು ತೋಟದಾನೆ...! ಕಾಡಾನೆ, ಸಾಕಾನೆ ಗೊತ್ತು.

Metro Station: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡಲು ಕ್ರಮ: ಡಿಸಿಎಂ ಡಿಕೆಶಿ

ಮೆಟ್ರೋ ನಿಲ್ದಾಣಕ್ಕೆ ಕೆ.ಎಂ.ಕಾರ್ಯಪ್ಪ ಹೆಸರಿಡಲು ಕ್ರಮ: ಡಿಕೆಶಿ

Metro Station: ಮೆಟ್ರೋ ನಿಲ್ದಾಣಕ್ಕೆ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡುವ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ನಾನು ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ.

Micro Finance harassment: ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿಯ (Madikeri) ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ (Micro Finance harassment) ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Karnataka Rain: ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ.

African Swine Fever: ಕೊಡಗಿನಲ್ಲಿ ಆಫ್ರಿಕನ್ ಹಂದಿಜ್ವರ, ನೂರಾರು ಹಂದಿಗಳ ಸಾವು

ಕೊಡಗಿನಲ್ಲಿ ಆಫ್ರಿಕನ್ ಹಂದಿಜ್ವರ, ನೂರಾರು ಹಂದಿಗಳ ಸಾವು

ಕೊಡಗು ಜಿಲ್ಲೆಯ ಕುಶಾಲನಗರದ ಹುದುಗೂರು ಗ್ರಾಮದಲ್ಲಿ ನಿರಂತರವಾಗಿ ಹಂದಿಗಳು ಮೃತಪಟ್ಟಿರುವ ಹಿನ್ನೆಲೆ, ಪಶು ವೈದ್ಯಕೀಯ ಇಲಾಖೆ ಅವುಗಳ ಸ್ಯಾಂಪಲ್ ಸಂಗ್ರಹಿಸಿ ಹೈದರಾಬಾದಿಗೆ ಕಳುಹಿಸಿತ್ತು. ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಹಂದಿಜ್ವರ (African Swine Fever) ಇರುವುದು ದೃಢಪಟ್ಟಿದೆ.

Harshika Poonacha: ಹರ್ಷಿಕಾ- ಭುವನ್ ಮಗಳಿಗೆ ನಾಮಕರಣ ಸಂಭ್ರಮ, ಹೆಸರೇನು ಗೊತ್ತಾ?

ಹರ್ಷಿಕಾ- ಭುವನ್ ಮಗಳಿಗೆ ನಾಮಕರಣ ಸಂಭ್ರಮ, ಹೆಸರೇನು ಗೊತ್ತಾ?

ಅಕ್ಟೋಬರ್‌ನಲ್ಲಿ ಇವರಿಗೆ ಮಗಳು ಹುಟ್ಟಿದ್ದಳು. ಹರ್ಷಿಕಾ ಮತ್ತು ಭುವನ್ ಮಗಳ ನಾಮಕರಣದಲ್ಲಿ ಕುಟುಂಬ ಬಂಧುಗಳು, ಸಿನಿಮಾ ಕಲಾವಿದರು, ಸ್ನೇಹಿತರು ಭಾಗಿ ಆಗುತ್ತಿದ್ದಾರೆ. ಈ ಹೆಸರನ್ನು ಆರಿಸಿಕೊಂಡದ್ದು ಯಾಕೆ ಎಂದು ಹರ್ಷಿಕಾ (Harshika Poonacha) ಇನ್‌ಸ್ಟಗ್ರಾಂ ಅಕೌಂಟ್‌ನಲ್ಲಿ ವಿವರಿಸಿದ್ದಾರೆ.

Murder case: ಕೇರಳದ ಉದ್ಯಮಿ ಕೊಡಗಿನ ತೋಟದ ಮನೆಯಲ್ಲಿ ಕೊಲೆ

ಕೇರಳದ ಉದ್ಯಮಿ ಕೊಡಗಿನ ತೋಟದ ಮನೆಯಲ್ಲಿ ಕೊಲೆ

ಈ ಪ್ರಕರಣವನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಡಿಜಿಟಲ್ ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 14 ವರ್ಷಗಳ ಹಿಂದೆ ಕೊಂಗಣ ಗ್ರಾಮದಲ್ಲಿ 32 ಎಕರೆ ಕಾಫಿ ತೋಟ ಖರೀದಿಸಿದ್ದ ಪ್ರದೀಪ್, ತೋಟದ ಮಧ್ಯದಲ್ಲಿರುವ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು.

Mittu Changappa passed Away: ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಕಿಂಗ್ ಮೇಕರ್ ಆಗಿ ಕಂಗೊಳಿಸಿದ್ದ ಮಿಟ್ಟು ಅವರು ಇಂದಿರಾ ಗಾಂಧಿ, ಗುಂಡೂರಾವ್, ಎಸ್.ಎಂ. ಕೖಷ್ಣ, ಸಿದ್ದರಾಮಯ್ಯ, ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆಲ್ಲರಿಗೂ ಆತ್ಮೀಯರಾಗಿದ್ದರು. 32 ಚುನಾವಣೆಗಳಲ್ಲಿಯೂ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ಮತದಾನ ಜಾಗೃತಿಯ ರಾಯಭಾರಿಯಂತೆ ಗಮನ ಸೆಳೆದಿದ್ದರು.

Vinay Somaiah death: ಆತ್ಮಹತ್ಯೆಗೆ ಮುನ್ನ ಪತ್ನಿಗೆ ಪತ್ರ ಬರೆದಿದ್ದ ವಿನಯ್, ಲೆಟರ್​ನಲ್ಲಿ ಏನಿದೆ?

ಆತ್ಮಹತ್ಯೆಗೆ ಮುನ್ನ ಪತ್ನಿಗೆ ಪತ್ರ ಬರೆದಿದ್ದ ವಿನಯ್, ಲೆಟರ್​ನಲ್ಲಿ ಏನಿದೆ?

ಪತ್ನಿಗೆ ಬರೆದ ಪತ್ರದಲ್ಲೂ, ನನ್ನ ಸಾವಿಗೆ ಪೊಲೀಸರ ಕಿರುಕುಳ ಕಾರಣ ಎಂದು ಉಲ್ಲೇಖ ಮಾಡಿದ್ದಾರೆ. ಕೋರ್ಟ್ ಸ್ಟೇ ಇದ್ದರೂ ಪೊಲೀಸರು ಪದೇ ಪದೇ ಕರೆ ಮಾಡಿ ಬರಲು ಹೇಳ್ತಿದ್ರು. ಇದು ಕ್ಷಮಿಸುವ ತಪ್ಪಲ್ಲ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವ ಆಸೆ ಇತ್ತು ಎಂದು ಬರೆದಿದ್ದರು.

ವಿನಯ್‌ ಸಾವಿನ ಸುತ್ತ, ನಿಗೂಢತೆಯ ಹುತ್ತ

ವಿನಯ್‌ ಸಾವಿನ ಸುತ್ತ, ನಿಗೂಢತೆಯ ಹುತ್ತ

ದೇಶಪ್ರೇಮ, ಬಿಜೆಪಿ ಸಂಬಂಧಿತ ಮಾಹಿತಿಗಳನ್ನು ವಿನಯ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರ ಪಡಿಸುತ್ತಿದ್ದರು. ಕೊಡಗಿನ ಸಮಸ್ಯೆಗಳ ಬಗ್ಗೆ ಚರ್ಚಿಸುವ ಅನೇಕ ವಾಟ್ಸಪ್ ಗ್ರೂಪ್ ಗಳಂತೆಯೇ ಕೊಡಗಿನ ಸಮಸ್ಯೆಗಳು ಎಂಬ ವಾಟ್ಸಪ್ ಗ್ರೂಪ್ ಕಾರ್ಯಪ್ರವೃತ್ತ ವಾಗಿದೆ. ಕಳೆದ ಫೆಬ್ರವರಿಯಲ್ಲಿ ಈ ಬಳಗಕ್ಕೆ ಸೇರ್ಪಡೆಯಾಗಿದ್ದ ವಿನಯ್ ನನ್ನು ಆ ಬಳಗದ ಇತರರು ಅಡ್ಮಿನ್ ಮಾಡಿದ್ದರು. ಆದರೆ, ಅಡ್ಮಿನ್ ಆದ ಕೇವಲ 5 ದಿನಗಳಲ್ಲಿಯೇ ವಿನಯ್ ಪಾಲಿಗೆ ಆಘಾತ ಕಾದಿತ್ತು.

Vinay Somaiah death: ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್‌ ಶಾಸಕ ಸೇರಿ ಮೂವರ ಮೇಲೆ ಎಫ್‌ಐಆರ್

ವಿನಯ್‌ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್‌ ಶಾಸಕ ಸೇರಿ ಮೂವರ ಮೇಲೆ ಎಫ್‌ಐಆರ್

ಕೊಡಗಿನ ಕಾಂಗ್ರೆಸ್ ಶಾಸಕರಾದ ಎ.ಎಸ್. ಪೊನ್ನಣ್ಣ, ಮಂಥರ್‌ ಗೌಡ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ಅವರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇವರ ಹೆಸರು ವಿನಯ್‌ ಡೆತ್‌ನೋಟ್‌ನಲ್ಲಿ ಬರೆದಿದ್ದರು.

Self Harming: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣು

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣು

ವಿನಯ್ ಸಾವಿನ ಹಿಂದೆ ಅನುಮಾನಗಳು ಮೂಡಿವೆ. ಇತ್ತೀಚೆಗೆ ವಿನಯ್‌ ಅಡ್ಮಿನ್‌ ಆಗಿದ್ದ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ವೈರಲ್ ಆಗಿತ್ತು. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆ‌ರ್ ದಾಖಲಾಗಿತ್ತು.

Mass Murder: ಕಾಡಿನ ನಡುವೆ ನಾಲ್ವರ ಹತ್ಯಾಕಾಂಡ: ಆರೋಪಿ ಕೇರಳದಲ್ಲಿ ಸೆರೆ, ಕಗ್ಗೊಲೆಗೆ ಕಾರಣ ಇಲ್ಲಿದೆ

ಕೊಡಗು ಹತ್ಯಾಕಾಂಡ: ಆರೋಪಿ ಕೇರಳದಲ್ಲಿ ಸೆರೆ, ಕಗ್ಗೊಲೆಗೆ ಕಾರಣ ಇಲ್ಲಿದೆ

ಕೊಲೆಯಾದ ಮಹಿಳೆ, ತನ್ನ ಎರಡನೇ ಗಂಡನ ಜೊತೆ ಮತ್ತೆ ಸಂಬಂಧ ಹೊಂದಿದ್ದಳು ಎಂಬ ಅನುಮಾನದಿಂದಲೇ ಆಕೆಯ ಮೂರನೇ ಗಂಡ ಆಕೆಯನ್ನೂ ಇತರ ಸಂಬಂಧಿಕರನ್ನೂ ಕೊಂದು ಕೇರಳಕ್ಕೆ ಪರಾರಿಯಾಗಿರುವುದು ಗೊತ್ತಾಗಿದೆ. ಶುಕ್ರವಾರ ಮಧ್ಯಾಹ್ನ ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮದ ಒಂಟಿ ಮನೆಯಲ್ಲಿ ನಾಲ್ಕು ಜನರ ಭೀಕರ ಕೊಲೆಯಾಗಿತ್ತು.

Kodagu Murder case: ಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ

Kodagu murder case: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಳುತೋಡು ಗ್ರಾಮದಲ್ಲಿ ನಡೆದಿದೆ. ಪತ್ನಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಸೇರಿ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Student Death: ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ವಿದ್ಯಾರ್ಥಿನಿ ಪೂರ್ವಿಕ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.

Loading...