ಕಾರು ಕೆರೆಗೆ ಉರುಳಿ ರೈತ ಸಂಘ ಜಿಲ್ಲಾಧ್ಯಕ್ಷ ಸಾವು, ಅಪಘಾತದ ಬಗ್ಗೆ ಅನುಮಾನ!
ವೆಂಕಟೇಶ್, ತಮ್ಮ ಇಂಡಿಕಾ ಕಾರಿನಲ್ಲಿ ತಮ್ಮೂರು ತೊರಾಂಡಳ್ಳಿ ಕಡೆಗೆ ಹೊರಟಿದ್ದಾರೆ. ಈ ವೇಳೆ ಮುದುವಾಡಿ ಗ್ರಾಮದ ಬಳಿ ಬರುತ್ತಿರುವಾಗ ತಿರುವಿನಲ್ಲಿ ನಿಯಂತ್ರಣ ತಪ್ಪಿ ವೆಂಕಟೇಶ್ ಅವರು ಚಲಾಯಿಸುತ್ತಿದ್ದ ಕಾರು ಕೆರೆಗೆ ಬಿದ್ದಿದೆ. ಅಥವಾ ಅವರ ಕಾರಿಗೆ ಯಾವುದಾದರೂ ವಾಹನ ಡಿಕ್ಕಿ ಹೊಡೆಯಿತೋ ಎಂಬುದು ಕೂಡ ಗೊತ್ತಾಗಿಲ್ಲ.