ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ; ವಿಶೇಷ ಪೂಜೆ ಸಲ್ಲಿಕೆ
Kurudumale Ganesha Temple: ಬರದ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಚಿಂತೆ ಇಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬೆಳೆ ಇಲ್ಲ, ಕೆರೆ ಕಟ್ಟೆ, ಜಲಾಶಯಗಳಲ್ಲಿ ನೀರಿಲ್ಲ. ಇದರಿಂದ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಉತ್ತಮ ಮಳೆ, ಬೆಳೆಯಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.