ಕೆಪಿಎಸ್ಸಿಯನ್ನೂ ಮೀರಿಸಿದೆ ಕೊಪ್ಪಳ ವಿವಿ
ಯಲಬುರ್ಗಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಪುತ್ರನೊಬ್ಬ ಇಲ್ಲಿ ಹೊರಗುತ್ತಿಗೆ ನೌಕರನಾಗಿದ್ದು, ಇಡೀ ಅಕ್ರಮದ ಸೂತ್ರಧಾರ ಆತನೇ ಎಂದು ಆರೋಪಿಸಲಾಗಿದೆ. ಇಷ್ಟೆಲ್ಲ ಗೊತ್ತಿದ್ದರೂ ಸ್ವತಃ ತಮ್ಮ ಸ್ವಗ್ರಾಮ ದಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದ ದಯನೀಯ ಸ್ಥಿತಿಯ ಬಗ್ಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಸಂಪೂರ್ಣ ನಿರ್ಲ ಕ್ಷ್ಯ ವಹಿಸಿದ್ದಾರೆ ಎಂದು ಜನ ಬೇಸರ ವ್ಯಕ್ತಪಡಿಸಿದ್ದಾರೆ.