ದಲಿತ ಮಹಿಳೆಯರಿಗೆ ಅಪಮಾನ; ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್
Basanagouda Patil Yatnal: ಸನಾತನ ಧರ್ಮದವರು ಮಾತ್ರ ಚಾಮುಂಡಿಗೆ ಪೂಜಿಸಬೇಕು. ಸಾಮಾನ್ಯ ದಲಿತ ಮಹಿಳೆಗೂ ಯತ್ನಾಳ್ ಅವಕಾಶ ಇಲ್ಲ ಅಂತ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದಾರೆ. ದಲಿತ ಮಹಿಳೆಯರಿಗೆ ಅಪಮಾನ ಮಾಡಿರುವ ಶಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದ್ದರಿಂದ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿದೆ.