ಬಲ್ಡೋಟಾ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ; ಬೃಹತ್ ಪ್ರತಿಭಟನೆ
Farmers protest in Koppal: ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಬಲ್ಡೋಟಾ ಕಾರ್ಖಾನೆ ಬಳಿ 46ನೇ ರೈತ ಹುತಾತ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ನೂರಾರು ರೈತರು, ಕಾರ್ಖಾನೆ ಆವರಣಕ್ಕೆ ನುಗ್ಗಿ, ಆಕ್ರೋಶ ವ್ಯಕ್ತಪಡಿಸಿದರು. ರೈತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.