ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತಾಜಾ ಸುದ್ದಿ

Shishir Hegde Column: ಬ್ರೆಜಿಲ್ ನ ಕಾಡಿನಲ್ಲಿ ಲಕ್ಷ ವೀರಪ್ಪನ್ ಗಳಿದ್ದಾರೆ

ಬ್ರೆಜಿಲ್ ನ ಕಾಡಿನಲ್ಲಿ ಲಕ್ಷ ವೀರಪ್ಪನ್ ಗಳಿದ್ದಾರೆ

ಕಾಡು ನೋಡಲು ಬ್ರೆಝಿಲ್ ನ ಮನೌಸ್ ನಗರಕ್ಕೆ ಬಂದಿಳಿದಾಗ ಹತ್ತಿರದಲ್ಲೆಲ್ಲೋ ಗದ್ದೆ ಕೊಯ್ಲಿನ ನಂತರ ಮಣ್ಣು ಸುಡುವಾಗಿನ ಹೊಗೆಯ ಘಮಲು ನಮ್ಮನ್ನು ಆವರಿಸಿತ್ತು. ಹಳ್ಳಿಮನೆಯ ಬಚ್ಚಲು ಮನೆಯಂತೆ ಇಡೀ ನಗರ ಖಮಟು ಹೊಡೆಯುತ್ತಿತ್ತು. ಇದು ಏನೆಂದು ವಿವರವಾಗಿ ಕೇಳಬೇಕೆಂದರೆ ಅವರಿಗೆ ಪೋರ್ಚುಗೀಸ್ ಭಾಷೆ ಬಿಟ್ಟರೆ ಇನ್ನೊಂದು ಬರುತ್ತಿರಲಿಲ್ಲ. ಇನ್ನು ಎರಡು ದಿನದ ನಂತರ ನಮ್ಮನ್ನು ಇಂಗ್ಲಿಷ್ ಗೈಡ್ ಒಬ್ಬ ಸೇರಿಕೊಳ್ಳುವವನಿದ್ದ.

ದಿನ ಭವಿಷ್ಯ, ಆಗಸ್ಟ್‌ 7, 2026: ಈ ರಾಶಿಗೆ ಕೆಲಸದ ಹೊರೆ ಹೆಚ್ಚಾದರೂ ಫಲ ಸಿಗುವ ದಿನ!

ಈ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಅಭಿವೃದ್ಧಿ

Horoscope Today August 7th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಕೃತಿಕಾ ನಕ್ಷತ್ರದ, ಆಗಸ್ಟ್ 7ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

Shashidhara Halady Column: ನೀಲಿ ಬಾನಿನಲ್ಲಿ ಹಾರಿ ಬಂದ ಬೆಳ್ಳಕ್ಕಿ ಸಾಲು

ನೀಲಿ ಬಾನಿನಲ್ಲಿ ಹಾರಿ ಬಂದ ಬೆಳ್ಳಕ್ಕಿ ಸಾಲು

ಒಂದು ಮುಂಜಾನೆ, ಗದ್ದೆ ಕೆಲಸ ಮಾಡುವ ಕಾರ್ಮಿಕರು, ಆರೆಂಟು ಮಂದಿ ಬಹುಬೇಗನೆ ಬಂದಿದ್ದರು- ಅವರ ನಡುವಿನ ಒಬ್ಬನು, ಮೇಸಿಯ ಕೆಲಸವನ್ನು ತಾನೇ ಆವಾಹಿಸಿಕೊಂಡು, ‘ಎಲ್ಲಾ ಬನ್ನಿ, ದರೆ ಹತ್ತಿ, ಹಕ್ಕಲಿಗೆ ಹ್ವಾಪ, ಅಲ್ಲಿ ಮಸ್ತ್ ಮುರಕಲ್ಲು ಇದ್ದೊ’ ಎಂದು ಹೇಳಿದ್ದೇ ತಡ, ಎಲ್ಲರೂ ಮನೆ ಹಿಂದಿನ ಒಂದು ಇಳಿಜಾರಿನ ಗುಡ್ಡದ ದಾರಿಯನ್ನೇರಿ, ಹಕ್ಕಲಿನತ್ತ ನಡೆದರು.

Vishwavani Editorial: ನ್ಯಾಯಾಂಗ ವರದಿಗಾರಿಕೆಯ ಸೂಕ್ಷ್ಮ

Vishwavani Editorial: ನ್ಯಾಯಾಂಗ ವರದಿಗಾರಿಕೆಯ ಸೂಕ್ಷ್ಮ

ನ್ಯಾಯಾಲಯದ ಅನುಮತಿ ಪಡೆಯದೇ ಕಲಾಪದ ಆಡಿಯೋ ಅಥವಾ ವಿಡಿಯೋ ರೆಕಾರ್ಡಿಂಗ್‌ ಗಳನ್ನು ಪ್ರಸಾರ ಮಾಡಲಾಗುತ್ತಿತ್ತು. ಮುಖ್ಯವಾಗಿ ಕಲಾಪ ವೇಳೆ ನ್ಯಾಯಮೂರ್ತಿಗಳು ನೀಡುವ ಹೇಳಿಕೆಗಳು, ವಾದ-ಪ್ರತಿವಾದ ಹಾಗೂ ಪ್ರಕರಣದ ಬೆಳವಣಿಗೆಗಳಲ್ಲಿ ಆಯ್ದ ಭಾಗಗಳನ್ನು ಮಾತ್ರ ಎಡಿಟ್ ಮಾಡಿ ಜಾಲತಾಣಗಳಲ್ಲಿ ಹಾಕಲಾಗುತ್ತಿತ್ತು.

R‌oopa Gururaj Column: ಸ್ವಾಭಿಮಾನವನ್ನು ಎಂದಿಗೂ ಬಿಡದ ಡಾಲಿ ಪಾರ್ಟನ್

ಸ್ವಾಭಿಮಾನವನ್ನು ಎಂದಿಗೂ ಬಿಡದ ಡಾಲಿ ಪಾರ್ಟನ್

ಟೆನ್ನೆಸ್ಸೀಯ ಸ್ಮೋಕಿ ಪರ್ವತಗಳ ನಡುವಿನ ಆ ಪುಟ್ಟ ಮರದ ಗುಡಿಸಲು, ವಿದ್ಯುತ್ ನೀರಿನ ಅನುಕೂಲ ವೂ ಅಲ್ಲಿ ಇರಲಿಲ್ಲ. ಚಳಿಗಾಲ ಬಂದರೆ ಬೆಚ್ಚಗಿರಲು ಮನೆಯ ಮೂರ್ನಾಲ್ಕು ಮಕ್ಕಳು ಒಂದೇ ಹಾಸಿಗೆಯಲ್ಲಿ ಮುದುರಿ ಮಲಗಬೇಕಾದಂತಹ ಕಡುಬಡತನ. 1946ರಲ್ಲಿ ಆ ಹೆಣ್ಣುಮಗಳು ಜನಿಸಿದಾಗ, ಅವಳ ತಂದೆಯ ಬಳಿ ವೈದ್ಯರಿಗೆ ಫೀಸ್ ಕಟ್ಟಲು ಹಣವಿರಲಿಲ್ಲ; ಬದಲಾಗಿ ಒಂದು ಚೀಲ ಜೋಳದ ಹಿಟ್ಟನ್ನು ನೀಡಿದ್ದರು. ಆಕೆಯೇ ಮುಂದೆ ಜಗತ್ಪ್ರಸಿದ್ಧ ಗಾಯಕಿಯಾದ ‘ಡಾಲಿ ಪಾರ್ಟನ್.’

Vishweshwar Bhat Column: ಸಿ.ಪಿ.ಎನ್. ಸಿಂಗ್ ನೆನಪು

Vishweshwar Bhat Column: ಸಿ.ಪಿ.ಎನ್. ಸಿಂಗ್ ನೆನಪು

ಸ್ವತಂತ್ರ ಭಾರತದ ಆರಂಭಿಕ ದಶಕಗಳಲ್ಲಿ ಪ್ರಮುಖ ದೇಶಗಳಲ್ಲಿ ರಾಯಭಾರಿಯಾಗಿ, ನಂತರದಲ್ಲಿ ಪ್ರಮುಖ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಅವರು, ದೆಹಲಿಯ ರಾಜಕೀಯ ಕಾರಿಡಾರ್‌ ನಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿದ್ದರು. ಸಿ.ಪಿ.ಎನ್. ಸಿಂಗ್ ಅವರು ಬಿಹಾರದ ಅತ್ಯಂತ ಪ್ರಭಾವಿ ಹಾಗೂ ಶ್ರೀಮಂತ ಜಮೀನ್ದಾರಿ ಕುಟುಂಬದಲ್ಲಿ ಜನ್ಮ ತಾಳಿದರು.

Keshava Prasad B Column: ಬಿಲಿಯೇರ್‌ ಎಂದರೆ ಯಾರು? ಅವರೆಲ್ಲರೂ ಹುಟ್ಟುವಾಗಲೇ ಶ್ರೀಮಂತರೇ?

ಬಿಲಿಯೇರ್‌ ಎಂದರೆ ಯಾರು? ಅವರೆಲ್ಲರೂ ಹುಟ್ಟುವಾಗಲೇ ಶ್ರೀಮಂತರೇ?

ಯಾವುದೇ ವ್ಯಕ್ತಿಯ ನಿವ್ವಳ ಮೌಲ್ಯವು (Net Worth) ಪ್ರಮುಖ ಜಾಗತಿಕ ಕರೆನ್ಸಿಯಾದ ಒಂದು ಬಿಲಿಯನ್ (ನೂರು ಕೋಟಿ) ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಡಾಲರ್‌ಗಳಿಗೆ ಸಮಾನ ವಾಗಿದ್ದರೆ ಅವರನ್ನು 'ಬಿಲಿಯನೇರ್‌' ಎಂದು ಕರೆಯಲಾಗುತ್ತದೆ. ಭಾರತದ ರೂಪಾಯಿಗಳ ಲೆಕ್ಕಾ ಚಾರದಲ್ಲಿ ಹೇಳುವುದಾದರೆ, ಸುಮಾರು 8,300 ಕೋಟಿ ರೂಪಾಯಿಗಳಿಗೂ ಅಧಿಕ ಆಸ್ತಿಯನ್ನು ಹೊಂದಿರುವ ವ್ಯಕ್ತಿ ಈ ವರ್ಗಕ್ಕೆ ಸೇರುತ್ತಾರೆ.

K V Chandramouli Column: ಕಾವೇರಿ: ಸಂಘರ್ಷದಿಂದ ಪರಿಹಾರವಿಲ್ಲ, ವೈಜ್ಞಾನಿಕ ಜಲಾಡಳಿತದಿಂದ ನ್ಯಾಯ

ಕಾವೇರಿ: ಸಂಘರ್ಷದಿಂದ ಪರಿಹಾರವಿಲ್ಲ, ವೈಜ್ಞಾನಿಕ ಜಲಾಡಳಿತದಿಂದ ನ್ಯಾಯ

2026ರ ಮುಂಗಾರು ಮಳೆಯ ಕೊರತೆಯಿಂದ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನಿರೀಕ್ಷಿತ ಮಟ್ಟದ ನೀರು ಸಂಗ್ರಹವಾಗದ ಸಂದರ್ಭದಲ್ಲಿ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕ ಪ್ರತಿದಿನ 3500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ನಿರ್ದೇಶಿಸಿದೆ. ಈ ನಿರ್ಧಾರ ರೈತರಲ್ಲಿ ಆತಂಕವನ್ನೂ, ಸಾರ್ವಜನಿಕರಲ್ಲಿ ಪ್ರಶ್ನೆಗಳನ್ನೂ ಹುಟ್ಟು ಹಾಕಿದೆ.

ಕ್ಷೇತ್ರದ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಆಡಳಿತ, ಬರ ಪರಿಹಾರ ಸೇರಿ ಅಭಿವೃದ್ಧಿ ಅಜೆಂಡಾ ಮುಂದಿಟ್ಟ ಶಾಸಕ; ಉಸ್ತುವಾರಿ ಸಚಿವರಿಂದ ಬೇಡಿಕೆ ಈಡೇರಿಕೆಯ ಭರವಸೆ

ಕೆಡಿಪಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ದಿಟ್ಟ ಧ್ವನಿ

ನಗರ ಹೊರವಲಯದ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ಅವರು, ಹಿಂದಿನ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದ್ದು, ಹೊಸ ಕಟ್ಟಡವೂ ಅಂತಿಮ ಹಂತದಲ್ಲಿದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಐಟಿ ಕಂಪನಿಯ 18 ಲಕ್ಷ ರುಪಾಯಿ ಸಂಬಳ ತೊರೆದು ಡೇರಿ ಉದ್ಯಮ ಆರಂಭಿಸಿದ 42 ವರ್ಷದ ಟೆಕ್ಕಿ! ಸ್ಫೂರ್ತಿದಾಯಕ ವಿಡಿಯೊ ನೋಡಿ

ಐಟಿ ಕಂಪನಿ ಜಾಬ್ ತೊರೆದು ಡೇರಿ ಉದ್ಯಮ ಆರಂಭಿಸಿ ಸಕ್ಸಸ್ ಕಂಡ 42ರ ಟೆಕ್ಕಿ

Viral News: ಮಾನಸಿಕ ನೆಮ್ಮದಿಗಾಗಿ ಲಕ್ಷ ಲಕ್ಷ ರುಪಾಯಿ ಸಂಬಳ ಸಿಗುತ್ತಿದ್ದ ಉದ್ಯೋಗ ತೊರೆದು ಸ್ವಂತ ಉದ್ಯಮ ನಡೆಸುವವರು ಅನೇಕರು ಇದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ತೆಲಂಗಾಣದ ಹೈದರಾಬಾದ್‌ನ 42 ವರ್ಷದ ಎಂಜಿನಿಯರ್ ಒಬ್ಬರು ಐಟಿ ಕೆಲಸಕ್ಕೆ ಗುಡ್ ಬೈ ಹೇಳಿ ಡೇರಿ ಉದ್ಯಮ ಆರಂಭಿಸಿದ್ದಾರೆ. ಕೆಲಸದ ಬಗ್ಗೆ ಅಭದ್ರತೆ ಕಾಡಿರುವುದರಿಂದ ಸ್ವಂತ ಉದ್ಯಮವನ್ನು ಆರಂಭಿಸಲು ಇಚ್ಚಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಸದ್ಯ ಇವರ ಯಶಸ್ಸು ಕಂಡು ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

Chikkaballapur News: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರೀ ವೀರ ಬ್ರಹ್ಮೇಂದ್ರಸ್ವಾಮಿಗಳ ರಥೋತ್ಸವ; ವೇದಘೋಷ, ಹೋಮ-ಹವನ, ಅಭಿಷೇಕಗಳಿಂದ ಕಂಗೊಳಿಸಿದ ಪುಣ್ಯಕ್ಷೇತ್ರ

ಪಾಪಾಗ್ನಿ ಮಠದಲ್ಲಿ 308ನೇ ಆರಾಧನಾ ಮಹೋತ್ಸವದ ದಿವ್ಯ ವೈಭವ

ಬೆಳಗ್ಗೆಯಿಂದಲೇ ಗಣಪತಿ ಪೂಜೆ, ಪುಣ್ಯಾಹ, ದಶಶಾಂತಿ, ರುದ್ರಾಭಿಷೇಕ, ಕಳಶಾರಾಧನೆ, ಮಹಾನ್ಯಾಸ ಪೂರ್ವಕ ಅಭಿಷೇಕ, ಮಹಾಮಂತ್ರ ಹೋಮ, ಧ್ವಜಾರೋಹಣ, ಕಳಶೋತ್ಸವ, ಲಿಂಗ ಪ್ರತಿಷ್ಠಾಪನೆ ಹಾಗೂ ಶ್ರೀ ಶರಭಯೋಗೇಂದ್ರಸ್ವಾಮಿ, ಅನ್ನಪೂರ್ಣದೇವಿ ಮತ್ತು ಕಾಶಿ ವಿಶ್ವನಾಥ ಸ್ವಾಮಿಗಳಿಗೆ ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ವೈದಿಕ ಪೂಜೆಗಳು ಭಕ್ತಿಭಾವದಿಂದ ನೆರವೇರಿದವು.

ಅಧಿಕಾರ ದರ್ಪದಿಂದ ಬೀದಿಬದಿ ವ್ಯಾಪಾರಿಯ ಆಹಾರ ಚೆಲ್ಲಿದ ಪೊಲೀಸ್ ಅಧಿಕಾರಿ: ಕಣ್ಣೀರಿಟ್ಟ ಮಾರಾಟಗಾರನ ವಿಡಿಯೊ ವೈರಲ್‌

ಬೀದಿ ಬದಿ ವ್ಯಾಪಾರಿಯ ಆಹಾರ ಚೆಲ್ಲಿದ ಪೊಲೀಸ್ ಅಧಿಕಾರಿ

Viral Video: ಕಾನೂನು ರಕ್ಷಿಸಬೇಕಾದ ಪೊಲೀಸರೇ ಬೀದಿಬದಿ ವ್ಯಾಪಾರಿಯ ಆಹಾರ ಮತ್ತು ಪಾತ್ರೆಗಳನ್ನು ನೆಲಕ್ಕೆ ಎಸೆದಿದ್ದಾರೆ. ಪೊಲೀಸ್ ಅಧಿಕಾರ ದರ್ಪದ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದು ಈ ಘಟನೆ ಈಗ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಅನೇಕರು ಆಹಾರವನ್ನು ಎಸೆದ ಕ್ರಮವನ್ನು ಪ್ರಶ್ನಿಸಿದ್ದು, ಇಂತಹ ಅಧಿಕಾರಿಗಳು ಬಡವರ್ಗದ ಜನತೆಯ ಮೇಲೆ ಮಾತ್ರ ದರ್ಪ ತೋರಿಸಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chikkaballapur News: ಮಹಿಳೆಯರಿಗೆ ಸೀರೆ, ಮಕ್ಕಳಿಗೆ ಪುಸ್ತಕ ವಿತರಣೆ; ಜನರ ಪ್ರೀತಿಯೇ ನನ್ನ ಶಕ್ತಿ, ನಂಬಿಕೆಗೆ ಚ್ಯುತಿ ಬಾರದಂತೆ ಸೇವೆ ಮಾಡುತ್ತೇನೆ ಎಂದ ಹರೀಶ್ ರೆಡ್ಡಿ

ಸಾಮಾಜಿಕ ಸೇವೆಯ ಮೂಲಕ ಜನ್ಮದಿನ ಆಚರಿಸಿದ ಗೋದಾನಿ ಹರೀಶ್ ಕೆ.ರೆಡ್ಡಿ

ಗುರುವಾರ ಬೆಳಿಗ್ಗೆ ನಗರದಲ್ಲಿರುವ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಹರೀಶ್ ರೆಡ್ಡಿ, ಬಳಿಕ ಅಂಬೇಡ್ಕರ್ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಹಿಳೆಯರಿಗೆ ಸೀರೆ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು. ನಂತರ ಮೂಸ್ಟೂರಿನಲ್ಲಿ ಯುವಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೃಹತ್ ಕೇಕ್ ಕತ್ತರಿಸಿ ಯುವಕರೊಂದಿಗೆ ಸಂಭ್ರಮ ಹಂಚಿಕೊಂಡರು

Chikkaballapur News: ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ಹಿಂಪಡೆಯಲು ಆಗ್ರಹಿಸಿ ಯುವ ಕಾಂಗ್ರೆಸ್ ಸ್ಟಿಕರ್ ಪ್ರತಿಭಟನೆ

ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡ ಅವರ ಸೂಚನೆಯಂತೆ ನಡೆದ ಪ್ರತಿಭಟನೆಗೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಹಾಗೂ ಜಿಲ್ಲಾ ಉಸ್ತುವಾರಿ ದಿವ್ಯಾ ಚಾಲನೆ ನೀಡಿದರು. ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ ನೇತೃತ್ವ ದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಸ್ಟಿಕರ್ ಅಂಟಿಸಿ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿದರು.

81ರ ವೃದ್ಧೆ, 24ರ ಯುವಕ: ಸೋಶಿಯಲ್ ಮೀಡಿಯಾ ಪ್ರೀತಿ, ಏರ್‌ಪೋರ್ಟ್‌ನಲ್ಲಿ ಭಾವುಕ ಭೇಟಿ! ವಿಡಿಯೊ ವೈರಲ್

81ರ ಅಜ್ಜಿ, 24ರ ಯುವಕ: ಸೋಶಿಯಲ್ ಮೀಡಿಯಾ ಪ್ರೇಮ ಈಗ ಮದುವೆಯತ್ತ

Viral Video: ಫ್ರಾನ್ಸ್‌ನ 81 ವರ್ಷದ ಮಹಿಳೆ ಮತ್ತು ಸೆನೆಗಲ್‌ನ 24 ವರ್ಷದ ಯುವಕ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದಾರೆ. ಎರಡು ವರ್ಷಗಳ ಆನ್‌ಲೈನ್‌ ಸಂಪರ್ಕದ ಬಳಿಕ ಸೆನೆಗಲ್‌ನಲ್ಲಿ ಮೊದಲ ಬಾರಿ ಭೇಟಿಯಾದ ಇವರ ಭಾವುಕ ವಿಡಿಯೊ ವೈರಲ್ ಆಗಿದೆ. 57 ವರ್ಷಗಳ ವಯಸ್ಸಿನ ಅಂತರದ ನಡುವೆಯೂ 2026ರ ಸೆಪ್ಟೆಂಬರ್‌ನಲ್ಲಿ ಮದುವೆಯಾಗಲು ಈ ಜೋಡಿ ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ  ಬೆಂಜಮಿನ್ ನೆತನ್ಯಾಹು; ಭಾರತ–ಇಸ್ರೇಲ್ ಬಾಂಧವ್ಯ ಮತ್ತಷ್ಟು ಬಲಪಡಿಸಲು ಮಾತುಕತೆ

ಭಾರತ–ಇಸ್ರೇಲ್ ಸಂಬಂಧ ವೃದ್ಧಿಗೆ ಮೋದಿ–ನೆತನ್ಯಾಹು ಸಮಾಲೋಚನೆ

Narendra Modi: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಮೂಲಕ ಮಾತುಕತೆ ನಡೆಸಿ, ಭಾರತ–ಇಸ್ರೇಲ್ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಹಾಗೂ ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು. ಉಭಯ ನಾಯಕರು ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಬದ್ಧತೆ ವ್ಯಕ್ತಪಡಿಸಿ, ಮುಂದೆಯೂ ಸಂಪರ್ಕದಲ್ಲಿರಲು ಒಪ್ಪಿಗೆ ಸೂಚಿಸಿದರು.

Vishwavani Impact: ಪಂಪ್‌ʼಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆರೋಪ: ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ

ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ

ವಿಶ್ವವಾಣಿಯಲ್ಲಿ ಹೆಸ್ಕಾಂ ಸಿಬ್ಬಂದಿಯ ಪಿತೂರಿ: ಪಂಪ್‌ʼಸೆಟ್‌ಗಳಿಗೆ ದೊರೆಯದ ವಿದ್ಯುತ್ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಗ್ರಾಮಸ್ಥರು ಹಾಗೂ ಹೆಸ್ಕಾಂ ಉಪ ಕೇಂದ್ರದ ಶಾಖಾಧಿಕಾರಿ ಮಾರುತಿ ಹಟ್ಟಿ ಆರೋಪದ ಬೆನ್ನಲ್ಲೆ ಗ್ರಾಮಕ್ಕೆ ಆಗಮಿಸಿದ ಹಿಂದೆ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಿಬ್ಬಂದಿಗಳು ತಮ್ಮ ಮೇಲೆ ವಿನಾಕಾರಣ ಆರೋಪವಿದೆ.

ಭಾರತ ತಂಡದಲ್ಲಿ ಆಕಿಬ್‌ ನಬಿಗೆ ಚಾನ್ಸ್‌ ನೀಡಿದ್ದ ಅಗರ್ಕರ್‌, ಗಂಭೀರ್‌ ವಿರುದ್ಧ ವಾಸೀಮ್‌ ಜಾಫರ್‌ ಕಿಡಿ!

ಆಕಿಬ್‌ ನಬಿಗೆ ಚಾನ್ಸ್‌ ನೀಡಿದ ಅಗರ್ಕರ್‌, ಗಂಭೀರ್‌ ವಿರುದ್ಧ ಜಾಫರ್‌ ಕಿಡಿ

ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಗಾಯಾಳು ಜಸ್‌ಪ್ರೀತ್‌ ಬುಮ್ರಾ ಅವರ ಸ್ಥಾನಕ್ಕೆ ಜಮ್ಮು ಮತ್ತು ಕಾಶ್ಮೀರದ ಆಕಿಬ್‌ ನಬಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ಬಿಸಿಸಿಐ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌ ಹಾಗೂ ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಅವರ ವಿರುದ್ಧ ಮಾಜಿ ಟೆಸ್ಟ್‌ ಆರಂಭಿಕ ವಾಸೀಮ್‌ ಜಾಫರ್‌ ಕಿಡಿಕಾರಿದ್ದಾರೆ.

“ಹೆಣ್ಣು ಮಗು ಹುಟ್ಟಿದರೂ ಕೇಂದ್ರ ಸರ್ಕಾರವನ್ನೇ ದೂಷಿಸುತ್ತೀರಿ”: ವಿವಾದ ಹುಟ್ಟು ಹಾಕಿದ ಬಿಜೆಪಿ ಶಾಸಕ

ಹೆಣ್ಣು ಮಗು ಹುಟ್ಟಿದರೂ ಕೇಂದ್ರವನ್ನೇ ದೂಷಿಸುತ್ತೀರಿ ಎಂದ ಬಿಜೆಪಿ ಶಾಸಕ

AAP Slams BJP MLA: ಪಂಜಾಬ್ ಬಿಜೆಪಿ ಶಾಸಕ ಅಶ್ವನಿ ಶರ್ಮಾ ಹೆಣ್ಣುಮಕ್ಕಳ ಜನನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯಾರದ್ದಾದರೂ ಕುಟುಂಬದಲ್ಲಿ ಹೆಣ್ಣು ಮಗು ಹುಟ್ಟಿದರೆ ಅದು ಕೂಡ ಕೇಂದ್ರದ ತಪ್ಪಾಗುತ್ತದೆ ಎಂದು ಶಾಸಕರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ʼ‘ಜೆನ್ ಝೀಗಳೂ ನಮ್ಮವರೇ; ಪ್ರತಿಭಟನೆ ನಡೆಸಿದ ಕಾರಣಕ್ಕೆ ಅವರನ್ನು ದೇಶದ್ರೋಹಿಗಳು ಎನ್ನಲಾಗದುʼ’: ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆ

ಜೆನ್ ಝೀ ಕುರಿತು ಮೋಹನ್‌ ಭಾಗವತ್ ಹೇಳಿಕೆ ವೈರಲ್

Mohan Bhagwat: ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್, ಪ್ರತಿಭಟನೆ ನಡೆಸಿದ ಕಾರಣಕ್ಕೆ ಜೆನ್ ಝೀ ಸಮುದಾಯವನ್ನು ದೇಶದ್ರೋಹಿಗಳು ಎಂದು ಕರೆಯಲಾಗುವುದಿಲ್ಲ ಎಂಬುದಾಗಿ ಅಬಿಪ್ರಾಯಪಟ್ಟಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಹಾಗೂ ಪಾಕಿಸ್ತಾನ-ಚೀನಾ ಜತೆಗಿನ ಸಂಬಂಧಗಳ ಬಗ್ಗೆ ಸಮತೋಲಿತ ನಿಲುವಿನ ಅಗತ್ಯವಿದೆ ಎಂದೂ ಅವರು ಹೇಳಿದ್ದಾರೆ.

John Turner: ಕೇವಲ 25ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಹೇಳಿದ ಜಾನ್‌ ಟರ್ನರ್‌!

25ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಹೇಳಿದ ಜಾನ್‌ ಟರ್ನರ್‌!

ದೀರ್ಘಾವಧಿ ಬೆನ್ನು ನೋವಿನ ಸಮಸ್ಯೆಯಿಂದ ಇಂಗ್ಲೆಂಡ್‌ ತಂಡದ ಯುವ ವೇಗಿ ಜಾನ್‌ ಟರ್ನರ್‌ ಅವರು ತಮ್ಮ 25ನೇ ವಯಸ್ಸಿನಲ್ಲಿ ವೃತ್ತಿ ಪರ ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿದ್ದಾರೆ. ಹ್ಯಾಂಪ್‌ಶೈರ್‌ ವೇಗಿ 2024ರಲ್ಲಿ ನಾಲ್ಕು ಅಂತಾರಾಷ್ಟ್ರೀಯ ವೈಟ್‌ಬಾಲ್‌ ಪಂದ್ಯಗಳನ್ನು ಆಡಿದ್ದಾರೆ. ಫಿಟ್‌ನೆಸ್‌ ಸಮಸ್ಯೆಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆಂದು ಅವರು ಹೇಳಿದ್ದಾರೆ.

ಕೊನೆ ಕ್ಷಣದಲ್ಲಿ ಎಐ ಬಳಸಿ ಮೆಹೆಂದಿ ವಿನ್ಯಾಸ ಆರಿಸಿದ ಮುಂಬೈ ವಧು: 'ಪರ್ಫೆಕ್ಟ್ ಡಿಸೈನ್'ಎಂದ ನೆಟ್ಟಿಗರು

ಎಐ ಬಳಸಿ ಮೆಹೆಂದಿ ಡಿಸೈನ್ ಆರಿಸಿದ ವಧು: ವಿನ್ಯಾಸಕ್ಕೆ ನೆಟ್ಟಿಗರು ಫಿದಾ

Viral News: ಏನೇ ಪ್ರಶ್ನೆ, ಗೊಂದಲಗಳಿದ್ದರೂ ಕ್ಷಣಾರ್ಧದಲ್ಲಿ ಉತ್ತರಿಸುವ ಎಐ ಆಧಾರಿತ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳುವವರು ಅನೇಕರು ಇದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮೆಹೆಂದಿ ಶಾಸ್ತ್ರದ ಕೊನೆ ಕ್ಷಣದ ವೇಳೆಗೆ ಮಹಾರಾಷ್ಟ್ರದ ಮುಂಬೈ ವಧುವೊಬ್ಬರು ಚಾಟ್ ಜಿಟಿಪಿ ಬಳಸಿ ಮೆಹೆಂದಿ ಡಿಸೈನ್ ಆಯ್ಕೆ ಮಾಡಿದ್ದಾರೆ. ತಮ್ಮ ಪ್ರೇಮಕಥೆಯನ್ನು ಬಿಂಬಿಸುವ ಈ ಡಿಸೈನ್ ತನಗೆ ಸೂಕ್ತವಾಗಿತ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಚಾಲಕನ ನಿರ್ಲಕ್ಷ್ಯದಿಂದ ಯುವತಿ ಗಂಭೀರ ಗಾಯ; ಚಿಕಿತ್ಸೆಗೆ 20 ಲಕ್ಷ ರುಪಾಯಿ ಆಗಿದ್ದರೂ ಕ್ಯಾರೇ ಎನ್ನದ ರ‍್ಯಾಪಿಡೋ ಸಂಸ್ಥೆ

ಚಾಲಕನ ನಿರ್ಲಕ್ಷ್ಯದಿಂದ ಯುವತಿಗೆ ಗಾಯ; ಕ್ಯಾರೇ ಎನ್ನದ ರ‍್ಯಾಪಿಡೋ

Viral News: ಯುವತಿಯೊಬ್ಬರು ಕಚೇರಿಗೆ ತೆರಳಲು ಬೆಂಗಳೂರಿನಿಂದ ರ‍್ಯಾಪಿಡೋ ಬುಕ್ ಮಾಡಿದ್ದರು. ಆದರೆ ರೈಡರ್ ಅಜಾಗರೂಕತೆಯಿಂದ ವೇಗವಾಗಿ ತೆರಳಿದ ಕಾರಣ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಇದರಿಂದ ಯುವತಿ ರಸ್ತೆಗೆ ಬಿದ್ದಿದ್ದು ಟ್ರ್ಯಾಕ್ಟರ್‌ ಅವರ ಮೇಲೆ ಹರಿದಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರ‍್ಯಾಪಿಡೋ ಸಂಸ್ಥೆ ಮಾತ್ರ ಯಾವುದೇ ವೈದ್ಯಕೀಯ ವೆಚ್ಚಗಳನ್ನು ನೀಡದೆ ನಿರ್ಲಕ್ಷ್ಯವಹಿಸಿದೆ.

IND vs SL: ಟೆಸ್ಟ್‌ ಸರಣಿಯ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಶುಭಮನ್‌ ಗಿಲ್‌ರ ಗಾಯದ ಭೀತಿ!

IND vs SL: ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನ ಶುಭಮನ್‌ ಗಿಲ್‌ಗೆ ಗಾಯ!

Shubman Gill Injury: ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ. ಟೀಮ್‌ ಇಂಡಿಯಾ ನಾಯಕ ಶುಭಮನ್‌ ಗಿಲ್‌ ಅವರು ಅಭ್ಯಾಸ ನಡೆಸುತ್ತಿದ್ದ ವೇಳೆ ಎರಡು ಗಾಯಗಳಾಗಿದ್ದು, ಪ್ರವಾಸಿ ತಂಡದ ಕ್ಯಾಂಪ್‌ನಲ್ಲಿ ಆತಂಕ ಉಂಟಾಗಿದೆ.

Loading...