ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ತಾಜಾ ಸುದ್ದಿ

Srivathsa Joshi Column: ಸ್ತ್ರೀ ಎಂದರೆ ಅಷ್ಟೇ ಸಾಕೆ? ಇನ್ನೂ ಇಪ್ಪತ್ತೆಂಟು ಹೆಸರು ಬೇಕೆ?

ಸ್ತ್ರೀ ಎಂದರೆ ಅಷ್ಟೇ ಸಾಕೆ? ಇನ್ನೂ ಇಪ್ಪತ್ತೆಂಟು ಹೆಸರು ಬೇಕೆ?

ಅಷ್ಟಾಧ್ಯಾಯೀ ಮತ್ತು ಅಮರಕೋಶ- ಇವೆರಡೂ ಸಂಸ್ಕೃತ ಭಾಷೆ ಹಾಗೂ ಶಾಸ್ತ್ರಗಳಲ್ಲಿ ಪಾಂಡಿತ್ಯ ಪಡೆಯಲು ಬಯಸುವವರಿಗೆ ಅತ್ಯಂತ ಉಪಯುಕ್ತ ಗ್ರಂಥಗಳು. ಹಿಂದೆಲ್ಲ ಮಕ್ಕಳಿಗೆ ಅಕ್ಷರಾಭ್ಯಾಸ ಮತ್ತು ಅಧಿಕೃತ ಶಿಕ್ಷಣ ಆರಂಭವಾಗುವ ಮೊದಲೇ ಇವೆರಡನ್ನು ಕಂಠಪಾಠ ಮಾಡಿಸುವುದು ಸಾಮಾನ್ಯ ಪದ್ಧತಿಯಾಗಿತ್ತಂತೆ.

ದಿನ ಭವಿಷ್ಯ, ಮಾರ್ಚ್,8 2026: ಯಾವ ರಾಶಿಗೆ ಇಂದು ಒಳಿತಾಗಲಿದೆ?

ಈ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು

Horoscope Today March 8: ಇಂದು ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು ಫಾಲ್ಗುಣ ಮಾಸೆ, ಕೃಷ್ಣೆ ಪಕ್ಷದ, ಪಂಚಮಿ ತಿಥಿ, ಸ್ವಾತಿ ನಕ್ಷತ್ರದ ಮಾರ್ಚ್ 8ನೇ ತಾರೀಖಿನ ಭಾನು ವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಈ ಉಡುಗೊರೆಗಳನ್ನ ನೀಡಿದರೆ ಬರಲಿದೆ ಸಂಪತ್ತು ಮತ್ತು ಸಮೃದ್ಧಿ

ಉಡುಗೊರೆ ನೀಡುವಾಗ ಈ ವಾಸ್ತು ನಿಯಮಗಳನ್ನು ಪಾಲಿಸಿ

ವಾಸ್ತು ಶಾಸ್ತ್ರದ ಪ್ರಕಾರ ಕೆಲವು ವಸ್ತುಗಳನ್ನು ಉಡುಗೊರೆಯಾಗಿ ನೀಡುವುದರಿಂದ ಶುಭ ಫಲಗಳು ದೊರಕುತ್ತವೆ ಎಂಬ ನಂಬಿಕೆ ಇದೆ. ಜೋಡಿ ಆನೆಯ ವಿಗ್ರಹ, ಹೂವುಗಳು ಹಾಗೂ ಬೆಳ್ಳಿಯ ವಸ್ತುಗಳು ಮಂಗಳಕರವೆಂದು ಹೇಳಲಾಗುತ್ತದೆ. ಆದರೆ ಗಡಿಯಾರ, ಚಾಕು, ಕಬ್ಬಿಣದ ವಸ್ತುಗಳು ಮುಂತಾದವುಗಳನ್ನು ಉಡುಗೊರೆಯಾಗಿ ನೀಡುವುದನ್ನು ತಪ್ಪಿಸುವುದು ಉತ್ತಮ ಎಂದು ವಾಸ್ತು ಸಲಹೆ ನೀಡುತ್ತದೆ.

Astro Tips: ಮುತ್ತಿನ ಉಂಗುರ ಧರಿಸಲು ಯೋಚಿಸುತ್ತಿದ್ದೀರಾ? ಮೊದಲು ಈ ಜ್ಯೋತಿಷ್ಯ ಸಲಹೆ ತಿಳಿದುಕೊಳ್ಳಿ

ಮುತ್ತು ಧರಿಸುವವರಿಗೆ ಮುಖ್ಯ ಸೂಚನೆ ಇಲ್ಲಿದೆ

ಜ್ಯೋತಿಷ್ಯಶಾಸ್ತ್ರದಲ್ಲಿ ಚಂದ್ರನು ಮನಸ್ಸು, ಭಾವನೆಗಳು ಮತ್ತು ನಿದ್ರೆಯ ಮೇಲೆ ಪ್ರಮುಖ ಪ್ರಭಾವ ಹೊಂದಿರುವ ಗ್ರಹ ಎಂದು ಪರಿಗಣಿಸಲಾಗಿದೆ. ಜಾತಕದಲ್ಲಿ ಚಂದ್ರನು ದುರ್ಬಲವಾಗಿದ್ದರೆ ಮಾನಸಿಕ ಅಶಾಂತಿ, ಆತಂಕ ಮತ್ತು ನಿರ್ಧಾರಗಳಲ್ಲಿ ಗೊಂದಲ ಉಂಟಾಗಬಹುದು. ಇಂತಹ ಸಂದರ್ಭಗಳಲ್ಲಿ ಬೆಳ್ಳಿಯ ಉಂಗುರದಲ್ಲಿ ನೈಸರ್ಗಿಕ ಮುತ್ತು ಧರಿಸುವುದರಿಂದ ಮನಶಾಂತಿ ಮತ್ತು ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.

Vinayaka Mathapathy Column: ಜಗತ್ತನ್ನು ಕತ್ತಲೆಗೆ ದೂಡಿ, ಬಾಯಾರಿಕೆ ತರಿಸುವುದಾ ಎಐ ?

ಜಗತ್ತನ್ನು ಕತ್ತಲೆಗೆ ದೂಡಿ, ಬಾಯಾರಿಕೆ ತರಿಸುವುದಾ ಎಐ ?

ಯಾವುದೇ ಹೊಸ ತಂತ್ರಜ್ಞಾನ ಅಥವಾ ಆವಿಷ್ಕಾರಕ್ಕೆ ಅದರದ್ದೇ ಆದ ಪರಸ್ಪರ ವಿರುದ್ಧ ಧ್ರುವಗಳಿರುತ್ತವೆ. ಇವೆರಡರ ನಡುವಿನ ಉತ್ತಮವಾದ ಅಂಶಗಳನ್ನು ಬಳಸಿಕೊಳ್ಳುವು ದರಲ್ಲೇ ಮನುಷ್ಯನ ಬುದ್ಧಿವಂತಿಕೆಯಿದೆ. ಅದನ್ನು ಬಿಟ್ಟು, ಅನುಪಯುಕ್ತ ಅಂಶಗಳನ್ನು ತಲೆಯಲ್ಲಿ ಟ್ಟುಕೊಂಡು ‘ಇಡೀ ತಂತ್ರಜ್ಞಾನವೇ ಸರಿಯಿಲ್ಲ’ ಎಂಬ ನಿರ್ಧಾರಕ್ಕೆ ಬಂದರೆ, ಅದು ನಮಗೆ ನಾವೇ ಮಾಡಿಕೊಂಡ ಮೋಸವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

Vinayaka V Bhat Column: ಇದು, ಮಾವು ಮಿಡಿವ ಆ ಮಿಡಿಗೆ ಜನ ತುಡಿಯುವ ಕಾಲ

ಇದು, ಮಾವು ಮಿಡಿವ ಆ ಮಿಡಿಗೆ ಜನ ತುಡಿಯುವ ಕಾಲ

ಬಿಸಿ ಅನ್ನಕ್ಕೆ ಮಿಡಿ ಉಪ್ಪಿನಕಾಯಿ ಹಾಗೂ ಕೊಬ್ಬರಿ ಎಣ್ಣೆಯಷ್ಟು ರುಚಿ ಬೇರಾವು ದರಿಂದಲೂ ಬರಲಿಕ್ಕಿಲ್ಲ, ಉಂಡವನೇ ಬಲ್ಲ ಅದರ ರುಚಿಯನ್ನು. ಊಟದ ಜತೆಯಲ್ಲಿ ಬಳಕೆಯಾಗುವುದನ್ನು ಬಿಟ್ಟೂ ಉಪ್ಪಿನಕಾಯಿಯ ಉಪಯೋಗ ಬಹಳವಿದೆ. ಅದನ್ನು ಹೇಳ ಹೊರಟರೆ ಅದೇ ಒಂದು ಲೇಖನವಾದೀತು. ಕಡ್ಲೆಪುರಿಗೆ ಕಲಸಿ ತಿನ್ನುವವರಿದ್ದಾರೆ, ಇನ್ನು ಎಣ್ಣೆ ಸೇವಕರಿಗೂ ಉಪ್ಪಿನಕಾಯಿ ಜತೆಗಿದ್ದರೆ ಸಂತೋಷವೋ ಸಂತೋಷ.

Vishweshwar Bhat Column: ಕೊಂಬಿಲ್ಲದ ಖಡ್ಗಮೃಗಗಳು: ದಕ್ಷಿಣ ಆಫ್ರಿಕಾದ ಸಂರಕ್ಷಣಾ ಕ್ರಾಂತಿ !

ಕೊಂಬಿಲ್ಲದ ಖಡ್ಗಮೃಗಗಳು: ದಕ್ಷಿಣ ಆಫ್ರಿಕಾದ ಸಂರಕ್ಷಣಾ ಕ್ರಾಂತಿ !

ದಕ್ಷಿಣ ಆಫ್ರಿಕಾ ವಿಶ್ವದ ಅತಿ ಹೆಚ್ಚು ಖಡ್ಗಮೃಗಗಳನ್ನು ಹೊಂದಿರುವ ದೇಶ. ವಿಶ್ವದ ಒಟ್ಟು ಖಡ್ಗಮೃಗಗಳ ಪೈಕಿ ಸುಮಾರು ಶೇ.80ರಷ್ಟು ಆ ದೇಶದಲ್ಲಿವೆ. ಪ್ರಮುಖವಾಗಿ ‘ಬಿಳಿ ಖಡ್ಗಮೃಗ’ ಮತ್ತು ಅಳಿವಿನ ಅಂಚಿನಲ್ಲಿರುವ ‘ಕಪ್ಪು ಖಡ್ಗಮೃಗ’ಗಳು ಇಲ್ಲಿನ ಹೆಮ್ಮೆ. ಇಲ್ಲಿನ ಕ್ರುಗರ್ ನ್ಯಾಷನಲ್ ಪಾರ್ಕ್ ಇವುಗಳ ಅತಿದೊಡ್ಡ ಆವಾಸಸ್ಥಾನ.

Chikkaballapur News: ಗಣಿತದ ಕಲಿಕೆಗೆ ಹೆಚ್ಚು ಒತ್ತು ನೀಡಿ: ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ

ಗಣಿತದ ಕಲಿಕೆಗೆ ಹೆಚ್ಚು ಒತ್ತು ನೀಡಿ

2025-26ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಂತದ ಗಣಿತ ಸ್ಪರ್ಧೆಗಳ ಆಯೋಜನೆಯು ಶಿಕ್ಷಣ ಇಲಾಖೆ, ಅಕ್ಷರ ಫೌಂಡೇಶನ್ ಮತ್ತು ಸಮುದಾಯದ ಸಹಕಾರ ದಿಂದ ಉತ್ತಮ ಯಶಸ್ಸು ಕಂಡಿದೆ. ಈ ಕಾರ್ಯಕ್ರಮವು ಗಣಿತ ಕಲಿಕಾ ಆಂದೋಲನದ ಕಾರ್ಯ ಕ್ರಮದ ಒಂದು ಭಾಗವಾಗಿದೆ.

International Women's Day 2026: ಅಂತಾರಾಷ್ಟ್ರೀಯ ಮಹಿಳಾ ದಿನ; ನಾಡಿನ ಮಹಿಳೆಯರಿಗೆ ಶುಭಾಶಯ ಕೋರಿದ ಲಕ್ಷ್ಮಿ ಹೆಬ್ಬಾಳ್ಕರ್

ಅಂತಾರಾಷ್ಟ್ರೀಯ ಮಹಿಳಾ ದಿನ; ರಾಜ್ಯದ ಜನತೆಗೆ ಹೆಬ್ಬಾಳ್ಕರ್ ಶುಭಾಶಯ

International Women's Day 2026: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮಹಿಳೆಯರು ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ಅವಕಾಶಗಳನ್ನು ಸಮಾನವಾಗಿ ಪಡೆಯಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

MLA S.N. Subbareddy: ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೂಚನೆ

ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ

ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಿಕ್ಷಕರು ಸಮನ್ವಯ ಸಾಧಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ವಿನೂತನ ಚಟುವಟಿಕೆಗಳನ್ನು ನಡೆಸಲಾಗಿದೆ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯು ವಲ್ಲಿ ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಎಸ್‌ಡಿಎಂಸಿ ಸಮಿತಿ, ಅಧ್ಯಕ್ಷರು ಹಾಗೂ ಪಿ.ಎಂ.ಶ್ರೀ ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಇಂತಹ ಶಾಲೆಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿದರೆ ಮತ್ತಷ್ಟು ಅಭಿವೃದ್ಧಿಗೆ ಹಾಗೂ ಇತರ ಶಾಲೆಗಳ ಅಭಿವೃದ್ಧಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಈ ಯೋಜನೆ ರೂಪಿಸಿದೆ

JDS MLA B.N.Ravikumar: ಜನರಿಗೆ ಯೋಜನೆಗಳ ಮಾಹಿತಿ ತಲುಪಿಸುವುದು ಮುಖ್ಯ: ಬಿ.ಎನ್. ರವಿಕುಮಾರ್

ಜನರಿಗೆ ಯೋಜನೆಗಳ ಮಾಹಿತಿ ತಲುಪಿಸುವುದು ಮುಖ್ಯ

ಹಿಂದುಳಿದ ವರ್ಗಗಳ ಜನರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವು ಅರ್ಹರಿಗೆ ಸಮರ್ಪಕವಾಗಿ ತಲುಪು ವುದು ಮುಖ್ಯವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರಿಗೆ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು

IND vs NZ: ಟಿ20 ವಿಶ್ವಕಪ್‌ ಫೈನಲ್‌ನಿಂದ ಅಭಿಷೇಕ್‌ ಶರ್ಮಾರನ್ನು ಕೈ ಬಿಡಬೇಕೆಂದ ಸುನೀಲ್‌ ಗವಾಸ್ಕರ್‌!

ಅಭಿಷೇಕ್‌ ಶರ್ಮಾರನ್ನು ಫೈನಲ್‌ನಿಂದ ಕೈ ಬಿಡಬೇಕೆಂದ ಗವಾಸ್ಕರ್!

Sunil Gavasakar on Abhishek Sharma: ನ್ಯೂಜಿಲೆಂಡ್‌ ವಿರುದ್ಧ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್‌ XIನಿಂದ ಅಭಿಷೇಕ್‌ ಶರ್ಮಾ ಅವರನ್ನು ಕೈ ಬಿಡಬೇಕೆಂದು ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಆಗ್ರಹಿಸಿದ್ದಾರೆ.

Pralhad Joshi: ಬೇಕಂತಲೇ ರಾಷ್ಟ್ರಪತಿ ಕಡೆಗಣಿಸಿದ ಮಮತಾ ಬ್ಯಾನರ್ಜಿ ಸರ್ಕಾರ: ಜೋಶಿ ಕಿಡಿ

ಬೇಕಂತಲೇ ರಾಷ್ಟ್ರಪತಿ ಕಡೆಗಣಿಸಿದ ಮಮತಾ ಬ್ಯಾನರ್ಜಿ ಸರ್ಕಾರ: ಜೋಶಿ

Pralhad Joshi: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಡೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾರ್ವಜನಿಕವಾಗಿಯೇ ತೀವ್ರ ಬೇಸರ ಹೊರ ಹಾಕಿದ್ದಾರೆ. ರಾಷ್ಟ್ರಪತಿಗಳು ಒಂದು ರಾಜ್ಯ ಸರ್ಕಾರದ ಮೇಲೆ ಬಹಿರಂಗ ಬೇಸರ ವ್ಯಕ್ತಪಡಿಸಿದ ಅಪರೂಪದ ಪ್ರಸಂಗಕ್ಕೆ ಪಶ್ಚಿಮ ಬಂಗಾಳ ಸಾಕ್ಷಿಯಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

MLA Pradeep Eshwar: ನಾನು 3ನೇ ಹಂತದ ಶುದ್ಧೀಕರಣದ ಪರವಾಗಿರುವ ಶಾಸಕ: ನನ್ನ ಬದ್ಧತೆಯಲ್ಲಿ ಬದಲಿಲ್ಲ

ಸಂಸದ ಸಚಿವ ಶಾಸಕರ ನಿಯೋಗವನ್ನು ಸಿಎಂ ಬಳಿಗೆ ಕರೆದೊಯ್ಯಲಾಗುವುದು

ಕೋಲಾರ ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಯ ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ಖಂಡಿತ ಈ ಕೆಲಸ ಆಗಲಿದೆ. ಆದರೂ ಹೆಚ್.ಎನ್.ವ್ಯಾಲಿ 3ನೇ ಹಂತದ ಶುದ್ಧೀಕರಣಕ್ಕೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಚಿವ ಡಾ.ಎಂ.ಸಿ.ಸುಧಾಕರ್, ಮೇಲೂರು ರವಿಕುಮಾರ್, ಗೌರಿಬಿದನೂರು ಪುಟ್ಟಸ್ವಾಮಿಗೌಡ, ಸುಬ್ಬಾರೆಡ್ಡಿ ಅವರ ಸಹಕಾರ ಪಡೆದು ಈ ಕೆಲಸ ಮಾಡಲಾಗುವುದು.

ಮಹಿಳೆಯರ ತ್ಯಾಗ, ಸೇವೆ ಸ್ಮರಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ: ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಸಿಎಂ ಸಂದೇಶ

ಮಹಿಳೆಯರ ತ್ಯಾಗ, ಸೇವೆ ಸ್ಮರಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ: ಸಿಎಂ

International Women's Day 2026: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಕಳೆದ ಎರಡು ಮುಕ್ಕಾಲು ವರ್ಷಗಳಲ್ಲಿ ಮಹಿಳೆಯರ ಸಬಲೀಕರಣದ ಹಾದಿಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಯೋಜನೆಗಳು ಮಹಿಳಾ ಕೇಂದ್ರಿತ ಯೋಜನಗಳೇ ಆಗಿವೆ ಎನ್ನುವುದನ್ನು ಅತ್ಯಂತ ಹೆಮ್ಮೆಯಿಂದ ತಿಳಿಸಬಯಸುತ್ತೇನೆ ಎಂದು ತಿಳಿಸಿದ್ದಾರೆ.

K.H. Muniyappa: ಸಚಿವ ಕೆ.ಹೆಚ್.ಮುನಿಯಪ್ಪ ಜನ್ಮದಿನ: ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಸಚಿವ ಮುನಿಯಪ್ಪ ಜನ್ಮದಿನ: ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಜನರಿಗೆ ಉತ್ತಮ ಸಂದೇಶ ಸಾರಿದ್ದಾರೆ ಅವರು ಯಾವುದೇ ರೀತಿಯ ತಾರತಮ್ಯವಿಲ್ಲದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿ ಜನಪ್ರಿಯತೆಯನ್ನು ಗಳಿಸಿದ್ದಾರೆ. ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಪ್ಯಾಕೇಜ್‌ಗಳನ್ನು ತರಲು ಸಹ ಕಾರಣರಾಗಿದ್ದಾರೆ

IND vs NZ: ʻಗೌತಮ್‌ ಗಂಭೀರ್‌ ಕೂಡ ಬ್ಯಾಟ್‌ ಮಾಡಲು ಸಿದ್ದʼ-ಸೂರ್ಯಕುಮಾರ್‌ ಅಚ್ಚರಿ ಹೇಳಿಕೆ!

ಗೌತಮ್‌ ಗಂಭೀರ್‌ ಬ್ಯಾಟ್‌ ಮಾಡಲು ಸಿದ್ದ: ಸೂರ್ಯ ಅಚ್ಚರಿ ಹೇಳಿಕೆ!

Suryakumar Yadav Statement: ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳ ನಡುವಣ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೂರ್ಯಕುಮಾರ್‌ ಯಾದವ್‌, ತಮ್ಮ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಬಗ್ಗೆ ಅಚ್ಚರಿ ಹೇಳಿಕೆಯನ್ನು ನೀಡಿದ್ದಾರೆ.

CHIMUL: ಯುಗಾದಿ ಹಬ್ಬದ ಉಡುಗೊರೆಯಾಗಿ ಲೀ.50 ಪೈಸೆ ಹೆಚ್ಚಿಸಿ ಸಿಹಿ ಸುದ್ದಿ ನೀಡಿದ ಚಿಮುಲ್

ಯುಗಾದಿ ಹಬ್ಬದ ಉಡುಗೊರೆ: ಲೀ.50 ಪೈಸೆ ಹೆಚ್ಚಿಸಿದ ಚಿಮುಲ್

ಚಿಮುಲ್ ಆಡಳಿತ ಮಂಡಳಿ ರೈತಪರವಾದ ಆಡಳಿತ ಮಂಡಳಿಯಾಗಿದೆ ಎಂಬುದನ್ನು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದೆ. 2026ರ ಜನವರಿ ಯಲ್ಲಿ ಪ್ರತಿ ಲೀಟರ್ ಮೇಲೆ 1 ರೂ ಹೆಚ್ಚಳ ಮಾಡಿತ್ತು. ನೂತನ ಆಡಳಿತ ಮಂಡಳಿಗೆ ಫೆ.ಚುನಾವಣೆ ನಡೆದು ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಲೀಟರ್ ಒಂದಕ್ಕೆ ರೂ.50 ಪೈಸೆ ಹೆಚ್ಚಳ ಮಾಡಲು ಆಡಳಿತ ಮಂಡಳಿಯ ಸಭೆಯಲ್ಲಿ ರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ. ಈ ದರವು ಮೇ-31ರ ತನಕ ಇರಲಿದೆ

IND vs NZ: ʻಅಹಮದಬಾದ್‌ ಪ್ರೇಕ್ಷಕರನ್ನು ಮೌನಗೊಳಿಸುತ್ತೇವೆʼ-ಸ್ಯಾಂಟ್ನರ್‌ ಹೇಳಿಕೆಗೆ ಸೂರ್ಯ ತಿರುಗೇಟು!

ಮಿಚೆಲ್‌ ಸ್ಯಾಂಟ್ನರ್‌ ಹೇಳಿಕೆಗೆ ಸೂರ್ಯಕುಮಾರ್‌ ತಿರುಗೇಟು!

2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಕಿವೀಸ್‌ ಕ್ಯಾಪ್ಟನ್‌ ಮಿಚೆಲ್‌ ಸ್ಯಾಂಟ್ನರ್‌ ಅವರು, ಅಹಮದಾಬಾದ್‌ನಲ್ಲಿ ಭಾರತೀಯ ಅಭಿಮಾನಿಗಳನ್ನು ಮೌನಗೊಳಿಸುತ್ತೇವೆಂದು ಹೇಳಿಕೆ ನೀಡಿದ್ದರು. ಇದಕ್ಕೆ ಸೂರ್ಯಕುಮಾರ್‌ ಯಾದವ್‌ ತಕ್ಕ ಉತ್ತರ ನೀಡಿದ್ದಾರೆ.

Hubballi News: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ

ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ದಾರಿ ವಿಚಾರಕ್ಕೆ ಜಗಳ ನಡೆದ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು, ರೈತನ ಮೇಲೆ ಹಲ್ಲೆ ನಡೆಸಿದ್ದರು. ಆದರೆ, ತನ್ನ ಮೇಲೆಯೇ ಅಟ್ರಾಸಿಟಿ ಕೇಸ್‌ ದಾಖಲಾಗಿದ್ದರಿಂದ ವಿಚಾರಣೆಗ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

IND vs NZ: ಫೈನಲ್‌ಗೂ ಮುನ್ನ ಜಸ್‌ಪ್ರೀತ್‌ ಬುಮ್ರಾ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಮಿಚೆಲ್‌ ಸ್ಯಾಂಟ್ನರ್‌!

ಜಸ್‌ಪ್ರೀತ್‌ ಬುಮ್ರಾ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಮಿಚೆಲ್‌ ಸ್ಯಾಂಟ್ನರ್‌!

ಭಾರತ ವಿರುದ್ಧದ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಎದುರಾಳಿ ತಂಡದ ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದರು. ಬುಮ್ರಾ ವಿಶ್ವದ ಅತ್ಯುತ್ತಮ ಬೌಲರ್‌ ಎಂಬುದರಲ್ಲಿ ಅನಮಾನವೇ ಇಲ್ಲ. ಆದರೆ, ನಾವು ಅವರ ಜೊತೆಗೆ ಇತರೆ ಬೌಲರ್‌ಗಳ ಮೇಲೂ ಗಮನ ಹರಿಸುತ್ತೇವೆಂದು ಹೇಳಿದ್ದಾರೆ.

Shashidhara Halady honoured: 2025ರ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಶಶಿಧರ ಹಾಲಾಡಿ ಭಾಜನ

ಶಶಿಧರ ಹಾಲಾಡಿ ಕೃತಿಗೆ ಪ್ರಶಸ್ತಿ

ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು 2025ರ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಶಶಿ`ಧರ ಹಾಲಾಡಿ ಅವರು ರಚಿಸಿದ `"ನದಿ ದಾಟಿ ಬಂದವರು" ಆಯ್ಕೆಯಾಗಿದೆ. ಈ ಪ್ರಶಸ್ತಿಯು ರು.೨೫,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಬಿ.ಎಂ.ಹನೀಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Love Mocktail 3: ಇದು ಸಿನಿಮಾದ ಅಂತಿಮ ಕತೆ;  ‘ಲವ್ ಮಾಕ್ಟೆಲ್ 3’ ಟ್ರೈಲರ್ ಔಟ್‌

ಇದು ಸಿನಿಮಾದ ಅಂತಿಮ ಕತೆ; ‘ಲವ್ ಮಾಕ್ಟೆಲ್ 3’ ಟ್ರೈಲರ್ ಔಟ್‌

Darling Krishna: ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾದ ಟ್ರೈಲರ್ ಇಂದು (ಮಾರ್ಚ್ 07) ಬಿಡುಗಡೆ ಆಗಿದೆ. ‘ಲವ್ ಮಾಕ್ಟೆಲ್ 3’ (ಸಿನಿಮಾನಲ್ಲಿ ಆ ಪುಟ್ಟ ಹುಡುಗಿಯದ್ದೇ ಕತೆ ಇದೆ. ಡಾರ್ಲಿಂಗ್‌ ಕೃಷ್ಣ ನಟಿಸಿ, ನಿರ್ಮಿಸಿ, ನಿರ್ದೇಶನ ಮಾಡಿರುವ ʻಲವ್‌ ಮಾಕ್‌ಟೇಲ್‌ 3ʼ ಸಿನಿಮಾವನ್ನು ಕೆವಿಎನ್‌ ಪ್ರೊಡಕ್ಷನ್ಸ್‌ ವಿತರಣೆ ಮಾಡುತ್ತಿದೆ. ಇದೀಗ ಟಾಕ್ಸಿಕ್‌ ಬದಲಿಗೆ, ಆ ಜಾಗಕ್ಕೆ ʻಲವ್‌ ಮಾಕ್‌ಟೇಲ್‌ 3ʼ ಚಿತ್ರವನ್ನು ರಿಲೀಸ್‌ ಮಾಡಲು ಮುಂದಾಗಿದೆ.

Loading...