ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ತಾಜಾ ಸುದ್ದಿ
Indi(Vijayapura) News: ಡಾ.ಜಿ.ಸಾಗರ ಸಾಹೇವರಿಗೆ ಎಂ.ಎಲ್,ಸಿ ಸ್ಥಾನ ನೀಡಿದ ಕಾಂಗ್ರೆಸ್ ಹೈಕಮಾಂಡಿಗೆ ಅಭಿನಂದನೆ: ರಮೇಶ ನಿಂಬಾಳಕರ್

ಸಾಹೇವರಿಗೆ ಎಂ.ಎಲ್.ಸಿ ಸ್ಥಾನ: ಕಾಂಗ್ರೆಸ್ ಹೈಕಮಾಂಡಿಗೆ ಅಭಿನಂದನೆ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಡಾ.ಡಿ.ಜಿ ಸಾಗರ ಸಾಹೇಬರಿಗೆ ಸಾಮಾಜಿಕ ಸೇವೆ ಗುರುತಿಸಿ ಕಾಂಗ್ರೆಸ್ ಸರಕಾರ ಎಂ.ಎಲ್ ಸಿ ಸ್ಥಾನ ನೀಡಿ ಗೌರವಿಸಿದ್ದು, ಇಡೀ ರಾಜ್ಯದ ದಲಿತ ಸಮುದಾಯಕ್ಕೆ ಸಂದಗೌರವ ಎಂದು ತಾಲೂಕಾ ಡಿ.ಎಸ್.ಎಸ್ (ಸಾಗರ ಬಣ) ಸಂಚಾಲಕ ರಮೇಶ ನಿಂಬಾಳಕರ ಮುಖಂಡರಾದ ಧರೇಪ್ಪ ಮಂದೇವಾಲಿ, ರಾಮಚಂದ್ರ ದೊಡಮನಿ,ಬಾಬು ಗುಡಮಿ ಖಜಾಂಚಿ ಜಂಟಿಯಾಗಿ ತಿಳಿಸಿದ್ದಾರೆ

ʻಪ್ರಬುದ್ದತೆಯನ್ನು ತರುತ್ತದೆʼ:ನಾಯಕತ್ವದ ಬಗ್ಗೆ ತಮ್ಮದೇ ನಿಲುವು ವ್ಯಕ್ತಪಡಿಸಿದ ಶ್ರೇಯಸ್‌ ಅಯ್ಯರ್‌!

ನಾಯಕತ್ವದ ಬಗ್ಗೆ ತಮ್ಮದೇ ನಿಲುವು ವ್ಯಕ್ತಪಡಿಸಿದ ಅಯ್ಯರ್‌!

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಫೈನಲ್‌ವರೆಗೂ ಮುನ್ನಡೆಸಿದ್ದ ಶ್ರೇಯಸ್‌ ಅಯ್ಯರ್‌, ತಮ್ಮ ನಾಯಕತ್ವದ ಬಗ್ಗೆ ಸಾಕಷ್ಟು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಅವರು ನಾಯಕತ್ವದ ಬಗ್ಗೆ ತಮ್ಮದೇ ಆದ ನಿಲುವನ್ನು ಹಂಚಿಕೊಂಡಿದ್ದಾರೆ.

Bengaluru Stampede: ಕಾಲ್ತುಳಿತ ಪ್ರಕರಣ; ಅಮಾನತು ಪ್ರಶ್ನಿಸಿ ಸಿಎಟಿ ಮೊರೆ ಹೋದ ಐಪಿಎಸ್ ಅಧಿಕಾರಿ

ಕಾಲ್ತುಳಿತ ಪ್ರಕರಣ; ಅಮಾನತು ಪ್ರಶ್ನಿಸಿ ಸಿಎಟಿ ಮೊರೆ ಹೋದ ಐಪಿಎಸ್ ಅಧಿಕಾರಿ

Bengaluru Stampede: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್‌ ಸೇರಿ ಐವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರು ತಮ್ಮ ಅಮಾನತು ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದಾರೆ.

IND vs ENG: ಶುಭಮನ್‌ ಗಿಲ್‌ಗೆ ನಾಯಕತ್ವ ನೀಡಿರುವ ಬಗ್ಗೆ ಮೈಕಲ್‌ ವಾನ್‌ ಪ್ರತಿಕ್ರಿಯೆ!

ಶುಭಮನ್‌ ಗಿಲ್‌ಗೆ ನಾಯಕತ್ವ ನೀಡಿರುವ ಬಗ್ಗೆ ವಾನ್‌ ಪ್ರತಿಕ್ರಿಯೆ!

ಇಂಗ್ಲೆಂಡ್‌ ಪ್ರವಾಸದ ಭಾರತ ಟೆಸ್ಟ್‌ ತಂಡಕ್ಕೆ ಶುಭಮನ್‌ ಗಿಲ್‌ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಈ ಸರಣಿಯಲ್ಲಿ ಟೀಮ್‌ ಇಂಡಿಯಾ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಅಂದ ಹಾಗೆ ಶುಭಮನ್‌ ಗಿಲ್‌ಗೆ ನಾಯಕತ್ವ ನೀಡಿದ ಬಗ್ಗೆ ಇಂಗ್ಲೆಂಡ್‌ ಮಾಜಿ ನಾಯಕ ಮೈಕಲ್‌ ವಾನ್‌ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Tahawwur Rana: ಕುಟುಂಬಸ್ಥರ ಜೊತೆ ಮಾತನಾಡಲು ಉಗ್ರ ತಹವ್ವೂರ್ ರಾಣಾಗೆ ಅನುಮತಿ

ಕುಟುಂಬಸ್ಥರ ಜೊತೆ ಮಾತನಾಡಲು ಉಗ್ರ ತಹವ್ವೂರ್ ರಾಣಾಗೆ ಅನುಮತಿ

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಹವ್ವೂರ್ ರಾಣಾಗೆ (Tahawwur Rana) ಕುಟುಂಬಸ್ಥರ ಜೊತೆಗೆ ಮಾತನಾಡಲು ಕೋರ್ಟ್ ಅನುಮತಿ ನೀಡಿದೆ. ಈ ಆದೇಶವು ಜೈಲು ಕೈಪಿಡಿಗೆ ಅನುಗುಣವಾಗಿರುತ್ತದೆ ಮತ್ತು ತಿಹಾರ್ ಜೈಲು ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಇರುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

Murder Case: 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ ಬಂಧನ

ಆರು ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!

Murder Case: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಮಗುವನ್ನು ತಾಯಿ ನೀರಿನಲ್ಲಿ ಮುಳುಗಿಸುತ್ತಿರುವುದನ್ನು ಕಂಡ ಸ್ಥಳೀಯರು ಮಗುವನ್ನು ಪಡೆದು, ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಯತ್ನಿಸಿದರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

Axiom-4 Mission: ಹವಾಮಾನ ವೈಪರೀತ್ಯ; ಭಾರತೀಯ ಗಗನಯಾತ್ರಿಯನ್ನೊಳಗೊಂಡ ಆಕ್ಸಿಯಮ್ -4 ಮಿಷನ್ ಉಡಾವಣೆ ಮುಂದೂಡಿಕೆ

ಭಾರತೀಯ ಗಗನಯಾತ್ರಿಗಳ ಅಂತಾರಾಷ್ಟ್ರೀಯ ಬಾಹ್ಯಾಕಾಶ ಪ್ರವಾಸ ಮುಂದೂಡಿಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಕಳುಹಿಸುವ ಬಹು ನಿರೀಕ್ಷಿತ ಆಕ್ಸಿಯಮ್ -4 ಮಿಷನ್ ಉಡಾವಣೆಯನ್ನು ಇದೀಗ ಮತ್ತೆ ಮುಂದೂಡಲಾಗಿದೆ. ಈ ಕುರಿತು ಸ್ಪೇಸ್‌ ಎಕ್ಸ್‌ ಕೂಡ ಮಾಹಿತಿಯನ್ನು ಹಂಚಿಕೊಂಡಿದೆ.

IND vs ENG: ಇಂಗ್ಲೆಂಡ್‌ ವಿರುದ್ಧದ ಮೊದಲನೇ ಟೆಸ್ಟ್‌ಗೂ ಮುನ್ನ ರಿಷಭ್‌ ಪಂತ್‌ಗೆ ಗಾಯ!

ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ಮುನ್ನ ರಿಷಭ್‌ ಪಂತ್‌ಗೆ ಗಾಯ!

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಐದು ಪಂದ್ಯಗಳ ಟೆಸ್ಟ್‌ ಸರಣಿಯು ಜೂನ್‌ 20 ರಂದು ಆರಂಭವಾಗಲಿದೆ. ಈ ಟೆಸ್ಟ್‌ ಸರಣಿಗಾಗಿ ಎರಡೂ ತಂಡಗಳು ಸಕಲ ಸಿದ್ದತೆಯಲ್ಲಿ ತೊಡಗಿವೆ. ಆದರೆ, ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಗಾಯಕ್ಕೆ ತುತ್ತಾಗಿದ್ದು, ಪ್ರವಾಸಿ ತಂಡದ ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಆತಂಕವನ್ನು ಮೂಡಿಸಿದೆ.

Viral Video: ಅಡುಗೆ ಮಾಡುತ್ತಲೇ ಬಾಲಿವುಡ್‌ ಹಾಡಿಗೆ ವಿದೇಶಿ ಪತಿಯೊಂದಿಗೆ ಸಖತ್‌  ಸ್ಟೆಪ್ಸ್‌ ಹಾಕಿದ ಪತ್ನಿ; ವಿಡಿಯೊ ಇಲ್ಲಿದೆ ನೋಡಿ...

ವಿದೇಶಿ ಪತಿಯೊಂದಿಗೆ ಸೇರಿ ಈ ಮಹಿಳೆ ಕಿಚನ್‌ನಲ್ಲಿ ಮಾಡಿದ್ದೇನು ನೋಡಿ!

ರೆಟ್ರೊ ಬಾಲಿವುಡ್ ಕ್ಲಾಸಿಕ್ 'ಅಖಾ ಇಂಡಿಯಾ ಜನತಾ ಹೈ' ಹಾಡಿಗೆ ಮಹಿಳೆಯೊಬ್ಬಳು ತನ್ನ ವಿದೇಶಿ ಪತಿಯೊಂದಿಗೆ ಸಖತ್‌ ಆಗಿ ಹೆಜ್ಜೆ ಹಾಕಿದ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ. ಇಲ್ಲಿ ಮಹಿಳೆ ಅಡುಗೆ ಮಾಡುವುದನ್ನು ಬಿಟ್ಟು ಪತಿಯೊಂದಿಗೆ ಕುಣಿದಿದ್ದಾಳೆ. ದಂಪತಿಯ ಕೆಮಿಸ್ಟ್ರಿ ಕಂಡು ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

Megha Shetty:  ಸೀರೆಯುಟ್ಟು ಸೊಂಟ ಬಳುಕಿಸಿದ ಮೇಘಾ ಶೆಟ್ಟಿ; ಪಡ್ಡೆ ಹುಡುಗರು ಫಿದಾ

ಸೀರೆಯುಟ್ಟು ಸೊಂಟ ಬಳುಕಿಸಿದ ಮೇಘಾ ಶೆಟ್ಟಿ

ಜೊತೆ ಜೊತೆಯಲಿ' ಧಾರವಾಹಿ ಮೂಲಕ ಪರಿಚಯವಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ತಿಳಿ ಗುಲಾಬಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ.

DK Shivakumar: ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ: ಡಿ.ಕೆ. ಶಿವಕುಮಾರ್

ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ: ಡಿಕೆಶಿ

DK Shivakumar: ನವದೆಹಲಿ ಮುನಿಸಿಪಲ್ ಕಾರ್ಪೋರೇಷನ್‌ನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೋಮವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಇದುವರೆಗೂ ಪರಿಶೀಲನೆ ಮಾಡಿರುವ ಕಸ ವಿಲೇವಾರಿ ಕೇಂದ್ರಗಳ ಪೈಕಿ ಇದು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ ಎಂದು ತಿಳಿಸಿದ್ದಾರೆ.

Arecanut Leaf Spot Disease: ಅಡಿಕೆ ಎಲೆ ಚುಕ್ಕಿ ರೋಗ ಕೋವಿಡ್‌ನಂತೆ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

ಅಡಿಕೆ ಎಲೆ ಚುಕ್ಕಿ ರೋಗ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

Arecanut Leaf Spot Disease: ಮೋಡ-ಬಿಸಿಲಿನ ಆಟ, ಆಗಾಗ ಆರ್ಭಟಿಸುವ ಮಳೆ, ಹೆಚ್ಚಿದ ವಾತಾವರಣದ ತೇವಾಂಶಗಳಿಂದ ಅಡಿಕೆ ಎಲೆ ಚುಕ್ಕಿ ರೋಗದ ಸೋಂಕು ಮುಂಗಾರು ಪೂರ್ವದಲ್ಲೇ ಕರೋನಾದಂತೆ ನಿಧಾನವಾಗಿ ಹರಡುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

Poverty :ಬಡತನದಿಂದಲೇ ತುಂಬಿ ಹೋದ ಪಾಕ್‌; ಶೇ 45 ಕ್ಕಿಂತಲೂ ಅಧಿಕ ಜನರಿಗಿಲ್ಲ ಸರಿಯಾದ ಸೂರು; ವಿಶ್ವಬ್ಯಾಂಕ್

ಭಾರತದಲ್ಲಿ ದಾಖಲೆಯ ಬಡತನ ನಿರ್ಮೂಲನೆ, ಪಾಕಿಸ್ತಾನದಲ್ಲಿ 45% ಜನ ಬಡತನದಲ್ಲಿ!

ವಿಶ್ವಬ್ಯಾಂಕ್‌ನ (World Bank) ಇತ್ತೀಚಿನ ವರದಿಯ ಪ್ರಕಾರ, ಭಾರತ ದಾಖಲೆಯ ಸಂಖ್ಯೆಯ ಜನರನ್ನು ಬಡತನದಿಂದ (Poverty) ಮೇಲೆತ್ತಿದೆ. ಆದರೆ, ಪಾಕಿಸ್ತಾನದಲ್ಲಿ (Pakistan) ಶೇ.45ರಷ್ಟು ಜನ ಬಡತನದಲ್ಲಿ ಮತ್ತು ಶೇ.16.5ರಷ್ಟು ಜನ ತೀವ್ರ ಬಡತನದಲ್ಲಿ ಬದುಕುತ್ತಿದ್ದಾರೆ.

Murder Mystery: ಬರೋಬ್ಬರಿ 700 ವರ್ಷಗಳ ಬಳಿಕ ಬಯಲಾಯ್ತು ಪಾದ್ರಿ ಕೊಲೆ ರಹಸ್ಯ; ಮರ್ಡರ್‌ ಮಿಸ್ಟರಿ ಹಿಂದಿರುವ ಲೇಡಿ ಯಾರು?

ಬರೋಬ್ಬರಿ 700 ವರ್ಷಗಳ ಬಳಿಕ ಬಯಲಾಯ್ತು ಪಾದ್ರಿ ಕೊಲೆ ರಹಸ್ಯ!

ಬರೋಬ್ಬರಿ 700 ವರ್ಷಗಳ ಬಳಿಕ ಇಂಗ್ಲೆಂಡಿನಲ್ಲಿ ನಡೆದ ಕೊಲೆ ಪ್ರಕರಣವೊಂದು ಬಗೆಹರಿದಂತೆ ಕಾಣಿಸುತ್ತಿದೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಅಪರಾಧಶಾಸ್ತ್ರ ಸಂಸ್ಥೆಯ ಮಧ್ಯಕಾಲೀನ ಕೊಲೆ ನಕ್ಷೆಗಳ ಯೋಜನೆಯ ಸಂಶೋಧನಾ ತಂಡವು ಪಾದ್ರಿ ಜಾನ್ ಫೋರ್ಡ್ ಅವರ ಕೊಲೆ ಪ್ರಕರಣದ ವಿವರಗಳನ್ನು ಕಲೆ ಹಾಕಿ ಅವರ ಕೊಲೆಗೆ ಕಾರಣವೇನಿರಬಹುದು ಎಂಬುದನ್ನು ಕಂಡು ಹಿಡಿದಿದೆ.

2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ರೋಹಿತ್‌ ಶರ್ಮಾ ನಾಯಕನಾಗುವುದು ಅನುಮಾನ!

ಏಕದಿನ ವಿಶ್ವಕಪ್‌ನಲ್ಲಿ ರೋಹಿತ್‌ ಶರ್ಮಾ ನಾಯಕನಾಗುವುದು ಅನುಮಾನ!

ರೋಹಿತ್ ಶರ್ಮಾ 2027ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಲು ಬಯಸುತ್ತಾರೆ. ಆದರೆ ಬಿಸಿಸಿಐ, ಅವರ ಭವಿಷ್ಯದ ಬಗ್ಗೆ ಬೇರೆಯದೇ ಮನಸ್ಥಿತಿಯಲ್ಲಿದೆ. 2027 ರ ವಿಶ್ವಕಪ್‌ನಲ್ಲಿ ಆಡುವ ರೋಹಿತ್ ಅವರ ಕನಸು ನನಸಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಈಗ ಕಾದು ನೋಡಬೇಕಾಗಿದೆ.

Laxman Savadi: ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ; ಅಪಾಯದಿಂದ ಪಾರು

ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ

Laxman Savadi: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಗೋಕಾಕ್‌ನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಾವಿಯ ದರೂರ್ ಬಳಿ ಅವರ ಕಾರಿಗ ಗೂಡ್ಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Nayanthara: ಸೌತ್ ಇಂಡಿಯಾದಲ್ಲೇ ಅತ್ಯಂತ  ಶ್ರೀಮಂತ ನಟಿ ಈಕೆ...  ಒಟ್ಟು ಆಸ್ತಿ ಮೌಲ್ಯ ಕೇಳಿದ್ರೆ ಶಾಕ್‌ ಆಗ್ತೀರಾ!

ಲೇಡಿ ಸೂಪರ್ ಸ್ಟಾರ್ ನಟಿ ನಯನತಾರ ಬಳಿ ಇರುವ ಒಟ್ಟು ಆಸ್ತಿ ಎಷ್ಟು?

ಭಾರತೀಯ ಚಲನಚಿತ್ರೋದ್ಯಮದ ಬೇಡಿಕೆಯ ನಟಿಯರಲ್ಲಿ ನಟಿ ನಯನತಾರ ಕೂಡ ಒಬ್ಬರಾಗಿದ್ದಾರೆ. ತಮಿಳು, ಕನ್ನಡ, ತೆಲುಗು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದ ಇವರಿಗೆ ಭಾರತೀಯ ಸಿನಿರಂಗದಲ್ಲಿ ಲೇಡಿ ಸೂಪರ್‌ ಸ್ಟಾರ್‌ ಎಂಬ ಫೇಮ್ ಕೂಡ ಇದೆ. ಇವರು ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿಯೂ ಅತ್ಯಂತ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಇವರ ಸಿನಿಮಾ ಹಿಟ್ ಆಗುತ್ತಿದ್ದಂತೆ ತಮ್ಮ ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದು ಕಾಲಿವುಡ್ ನ ಶ್ರೀಮಂತ ನಟಿ ಎಂದು ಖ್ಯಾತಿ ಪಡೆದಿದ್ದಾರೆ.

Kalaburagi Murder Case: ನಜಮುದ್ದೀನ್ ಕೊಲೆ ಪ್ರಕರಣ; 24 ಗಂಟೆಯಲ್ಲೇ ಆರು ಆರೋಪಿಗಳ ಹೆಡೆಮುರಿಕಟ್ಟಿದ ಖಾಕಿ

ನಜಮುದ್ದೀನ್ ಕೊಲೆ ಪ್ರಕರಣ; 24 ಗಂಟೆಯಲ್ಲೇ ಆರು ಆರೋಪಿಗಳ ಸೆರೆ

Kalaburagi Murder Case: ಕೆಲವು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ ನಜಮುದ್ದೀನ್‌ನನ್ನು ಕಲಬುರಗಿ ನಗರದ ಹೊರವಲಯದ ಕೂಡಿ ದರ್ಗಾದ ಸಮೀಪ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Train Tragedy: ದುರಂತದ ಬಳಿಕ ಎಚ್ಚೆತ್ತ ಇಲಾಖೆ;  ಮುಂಬೈನ  ಸಬರ್ಬನ್‌ ರೈಲುಗಳಿಗೆ ಶೀಘ್ರದಲ್ಲೇ ಸ್ವಯಂಚಾಲಿತ ಬಾಗಿಲು ವ್ಯವಸ್ಥೆ

ಮುಂಬೈನ ಎಲ್ಲಾ ಸಬರ್ಬನ್‌ ರೈಲುಗಳಿಗೆ ಶೀಘ್ರ ಸ್ವಯಂಚಾಲಿತ ಬಾಗಿಲು ವ್ಯವಸ್ಥೆ

ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನಿಂದ (Train Tragedy) ಬಿದ್ದು ಆರು ಪ್ರಯಾಣಿಕರು ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡ ರೈಲ್ವೆ ಸಚಿವಾಲಯ, ಮುಂಬೈ ಸಬರ್ಬನ್‌ಗಾಗಿ ಅಸ್ತಿತ್ವದಲ್ಲಿರುವ ಮತ್ತು ಹೊಸ ಲೋಕಲ್ ರೈಲುಗಳ ಎಲ್ಲಾ ಬೋಗಿಗಳಲ್ಲಿ ಸ್ವಯಂಚಾಲಿತವಾಗಿ ಬಾಗಿಲು ಮುಚ್ಚುವ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

10,000 ಟಿ20 ರನ್ ಬಾರಿಸಿ ರೋಹಿತ್ ಶರ್ಮಾ ದಾಖಲೆ ಮುರಿದ ಡಾವಿಡ್ ಮಲನ್!

ರೋಹಿತ್‌ ಶರ್ಮಾರ ದಾಖಲೆ ಮುರಿದ ಡಾವಿಡ್‌ ಮಲನ್‌!

Dawid Malan surpasses Rohit Sharma: ಲೀಸೆಸ್ಟರ್‌ಶೈರ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಯಾರ್ಕ್ ಶೈರ್ 106 ರನ್ ಅಂತರದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ 48 ಎಸೆತಗಳಲ್ಲಿ 88 ರನ್ ಬಾರಿಸಿದ್ದ ಯಾರ್ಕ್‌ಶೈರ್‌ ನಾಯಕ ಡಾವಿಡ್ ಮಲನ್ ಟಿ20 ಕ್ರಿಕೆಟ್‌ನಲ್ಲಿ 10,000 ರನ್ ಪೂರ್ಣಗೊಳಿಸಿದ್ದಾರೆ. ಆ ಮೂಲಕ ರೋಹಿತ್ ಶರ್ಮಾ ದಾಖಲೆಯನ್ನು ಮುರಿದಿದ್ದಾರೆ.

Viral Video:  ಪ್ರವಾಸಿಗನ ಕೈಯಲ್ಲಿದ್ದ ಬಿರಿಯಾನಿಗೇ ಕನ್ನ ಹಾಕಿದ ಹಸು; ವಿಡಿಯೋ ನೋಡಿ

ಪ್ರವಾಸಿಗನ ಕೈಯಲ್ಲಿದ್ದ ಬಿರಿಯಾನಿ ನೋಡಿ ಹಸು ಮಾಡಿದ್ದೇನು?

ಆಸ್ಟ್ರೇಲಿಯನ್ ಕಂಟೆಂಟ್ ಕ್ರಿಯೆಟರ್ ಒಬ್ಬ ಬೀಚ್‍ನಲ್ಲಿ ಬಿರಿಯಾನಿ ತಿನ್ನುವಾಗ ಅನಿರೀಕ್ಷಿತವಾಗಿ ಸ್ಥಳೀಯ ಹಸುವೊಂದು ಅವನ ಬಿರಿಯಾನಿಯನ್ನು ಕದ್ದು ತಿನ್ನಲು ಮುಂದಾಗಿತ್ತಂತೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video)ಆಗಿದೆ.ನೆಟ್ಟಿಗರು ಕೂಡ ಇದನ್ನು ನೋಡಿ ಫುಲ್‌ ಫಿದಾ ಆಗಿದ್ದಾರೆ.

Murder Case: ಸಹಜೀವನ ನಡೆಸುತ್ತಿದ್ದವನೇ ಮಹಿಳೆಯ ಹತ್ಯೆಗೈದು ಶವ ಸುಟ್ಟುಹಾಕಿದ!; ಇಬ್ಬರು ಅರೆಸ್ಟ್

ಸಹಜೀವನ ನಡೆಸುತ್ತಿದ್ದವನಿಂದಲೇ ಮಹಿಳೆಯ ಹತ್ಯೆ!

Murder Case: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಡಿಯಾರ ತಾಂಡಾದ ಮಹಿಳೆಯನ್ನು ಹತ್ಯೆ ಮಾಡಿ, ಪೆಟ್ರೋಲ್‌ ಸುರಿದು ಶವವನ್ನು ಸುಟ್ಟುಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Book Release: ನದಿ ತಟದ ವೃಕ್ಷ “ಕವನ ಸಂಕಲನ ಬಿಡುಗಡೆ ಸಮಾರಂಭ

ನದಿ ತಟದ ವೃಕ್ಷ “ಕವನ ಸಂಕಲನ ಬಿಡುಗಡೆ ಸಮಾರಂಭ

ಕವನದಲ್ಲಿ ಆಧುನಿಕ ಯುಗದ ಆಕರ್ಷಣೆಗೆ ಒಳಗಾಗಿ ನಾವು ನಮ್ಮ ನೆಲ, ಜಲ, ಆಕಾಶವನ್ನು ನಿರ್ಲಕ್ಷ ಮಾಡುತ್ತಿರುವ ಬಗೆಗೆ ಮಾರ್ಮಿಕವಾಗಿ ಕವಿಗಳು ಈ ಕವನಸಂಕಲನದಲ್ಲಿ ಚಿತ್ರಿಸಿರುತ್ತಾರೆ ಹಾಗೆಯೇ ಪರಿಸರದ ಬಗ್ಗೆ ಒಳ್ಳೆಯ ಸಂದೇಶವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು

ಮೊಬೈಲ್ ವಾಣಿಜ್ಯವನ್ನು ಪುನರ್ ವ್ಯಾಖ್ಯಾನಿಸಲು Glance ಮತ್ತು Samsung Galaxy Store ಪಾಲುದಾರಿಕೆ: ಅಮೆರಿಕದ ಸ್ಯಾಮ್ಸಂಗ್ ಬಳಕೆದಾರರಿಗೆ ಹೊಸ AI ಶಾಪಿಂಗ್ ಅನುಭವ ಆರಂಭ

ಅಮೆರಿಕದ ಸ್ಯಾಮ್ಸಂಗ್ ಬಳಕೆದಾರರಿಗೆ ಹೊಸ AI ಶಾಪಿಂಗ್ ಅನುಭವ ಆರಂಭ

Glance AI ಹೊಸ AI ವಾಣಿಜ್ಯ ವೇದಿಕೆಯಾಗಿದ್ದು, ಪ್ರೇರಣಾದಾಯಕ, ಜನರೇಟಿವ್ AI ಆಧಾರಿತ ವಾಣಿಜ್ಯ ಮತ್ತು ವಿಷಯ ಅನ್ವೇಷಣೆಯನ್ನು ಒದಗಿಸುತ್ತದೆ. ಈ ತಿಂಗಳ ಆರಂಭದಲ್ಲಿ ಬಿಡುಗಡೆ ಗೊಂಡ Glance AI, ಗ್ರಾಹಕರ ಶಾಪಿಂಗ್ ಪದ್ಧತಿಯನ್ನು ಬದಲಾಯಿಸುತ್ತಿದೆ; ಬಳಕೆದಾರರು AI ಆಯ್ಕೆ ಮಾಡಿದ ಸ್ಟೈಲಿಷ್ ಲುಕ್‌ಗಳಲ್ಲಿ ತಾವು ಹೇಗಿರುತ್ತಾರೋ ತಕ್ಷಣವೇ ವೀಕ್ಷಿಸಬಹುದು ಮತ್ತು ಇಷ್ಟ ವಾದುದನ್ನು ಒಂದೇ ಟ್ಯಾಪ್‌ನಲ್ಲಿ ಖರೀದಿಸಬಹುದು