ಮಧುಮೇಹ ಇದ್ದರೆ ಅನ್ನ ಸೇವಿಸಬಾರದೆ? ತಜ್ಞರು ಏನು ಹೇಳುತ್ತಾರೆ?
Weight Loss Tips: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕಾಗಿ ಅಕ್ಕಿ, ತುಪ್ಪ ಹಾಗೂ ಬಾಳೆಹಣ್ಣನ್ನು ಸಂಪೂರ್ಣವಾಗಿ ತ್ಯಜಿಸುವ ಅಗತ್ಯವಿಲ್ಲ ಎಂದು ಪೌಷ್ಟಿಕ ತಜ್ಞೆ ರುಜುತಾ ದಿವೇಕರ್ ಹೇಳಿದ್ದಾರೆ. ಸರಿಯಾದ ಪ್ರಮಾಣ ಮತ್ತು ಸಮತೋಲಿತ ಆಹಾರದೊಂದಿಗೆ ಈ ಮೂರು ಆಹಾರಗಳಿಗೂ ಆರೋಗ್ಯಕರ ಆಹಾರ ಪದ್ಧತಿಯಲ್ಲಿ ಸ್ಥಾನವಿದೆ ಎಂದು ಅವರು ತಿಳಿಸಿದ್ದಾರೆ.