ಬೆಂಗಳೂರಿನಲ್ಲಿ ‘ಇಂಡಿಯನ್ ಆರ್ಟಿಸನ್ಸ್ ಬಜಾರ್’ ಉದ್ಘಾಟನೆ
ದೇಶದ ಕುಶಲಕರ್ಮಿಗಳು ಮತ್ತು ಕಲಾವಿದ ರಿಗೆ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಜನರಿಗೆ ಪರಿಚಯಿಸಲು ಇಂತಹ ವೇದಿಕೆಗಳು ಅತ್ಯಂತ ಅಗತ್ಯ ಎಂದು ಹೇಳಿದರು. ಭಾರತೀಯ ಕರಕುಶಲ ಉತ್ಪನ್ನಗಳನ್ನು ಬೆಂಬಲಿಸುವ ಮೂಲಕ ಸ್ಥಳೀಯ ಕುಶಲಕರ್ಮಿಗಳ ಜೀವನೋಪಾಯಕ್ಕೆ ನೆರವಾಗು ವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದರು